• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನ್ನ, ಅಕ್ಷರ, ಸಾಹಿತ್ಯ ಸೇವೆಯಲ್ಲಿ ಮುಂಡರಗಿ ಅನ್ನದಾನೀಶ್ವರ ಸ್ವಾಮೀಜಿ ಮೇಲ್ಪಂಕ್ತಿ-ಚನ್ನಬಸವ ಸ್ವಾಮೀಜಿ

Feb 24 2024, 02:34 AM IST
155ಕ್ಕೂ ಹೆಚ್ಚು ಮೌಲ್ಯಯುತವಾದ ಎಲ್ಲ ತರಹದ ಸಾಹಿತ್ಯ ಕೃತಿಗಳನ್ನು ರಚಿಸುವ ಮೂಲಕ ಮುಂಡರಗಿ ಅನ್ನದಾನೀಶ್ವರ ಸ್ವಾಮೀಜಿ ಮೇಲ್ಪಂಕ್ತಿಯಲ್ಲಿದ್ದಾರೆ ಎಂದು ಜಮಖಂಡಿ ಓಲೆ ಮಠದ ಚನ್ನಬಸವ ಸ್ವಾಮೀಜಿ ಹೇಳಿದರು.

ಅಂಬಿಗರ ಚೌಡಯ್ಯನ ತತ್ವಾದರ್ಶ ಮೈಗೂಡಿಸಿಕೊಳ್ಳಿ: ಚೌಡಯ್ಯ ಸ್ವಾಮೀಜಿ

Feb 24 2024, 02:33 AM IST
ದಾರ್ಶನಿಕರಾದ ನಿಜಶರಣ ಅಂಬಿಗರ ಚೌಡಯ್ಯನವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡರೆ ಸಮಾಜದಲ್ಲಿ ಶಾಂತಿ,ನೆಮ್ಮದಿ ನೆಲೆಸಲು ಸಾಧ್ಯವೆಂದು ನರಸಿಪುರದ ಅಂಬಿಗರ ಚೌಡಯ್ಯ ಗುರುಪೀಠದ ಪೀಠಾಧ್ಯಕ್ಷ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಹೇಳಿದರು.

ಕಲ್ಯಾಣೋತ್ಸವಗಳು ಭಗವಂತನನ್ನು ಸಂತೃಪ್ತಗೊಳಿಸುತ್ತವೆ: ನಂಜಾವಧೂತ ಸ್ವಾಮೀಜಿ

Feb 24 2024, 02:30 AM IST
ಕಲ್ಯಾಣೋತ್ಸವಗಳು ಭಗವಂತನನ್ನು ಸಂತೃಪ್ತಗೊಳಿಸುತ್ತವೆ, ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಸಂತೃಪ್ತನಾದರೆ ಭಕ್ತರ ಇಷ್ಟಾರ್ಥ ಸಿದ್ಧಿಗೊಳ್ಳಲಿದೆ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದರು.

ಸಮಾಜ ಅಭಿವೃದ್ಧಿಗೆ ಜೀವನ ಮುಡಿಪಾಗಿಟ್ಟ ಸಂತ ಸೇವಾಲಾಲ್ : ಶ್ರೀ ಸೇನಾ ಭಗತ್ ಸ್ವಾಮೀಜಿ

Feb 23 2024, 01:50 AM IST
ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಸಹ ಬಂಜಾರ ಸಮಾಜದ ಬಂಧುಗಳು ವಾಸವಾಗಿದ್ದರೂ ಭಾಷೆ ಮಾತ್ರ ಒಂದೇ ದೈವ ಒಂದೇ ಸಂಸ್ಕೃತಿ ಒಂದೇ ಆಗಿದೆ ಎಂದು ಶಿಕಾರಿಪುರ ಸಾಲೂರು ಮಠದ ಶ್ರೀ ಸೇನಾ ಭಗತ್ ಸ್ವಾಮೀಜಿ ಹೇಳಿದರು.

ಮಕ್ಕಳು ಸರ್ಕಾರಿ ಶಾಲೆಯಲ್ಲೇ ಓದಬೇಕು: ಡಾ. ಹನುಮಂತನಾಥ ಸ್ವಾಮೀಜಿ

Feb 23 2024, 01:49 AM IST
ದೊಡ್ಡ ಸಾಧನೆಯನ್ನ ಮಾಡಿದಂತಹ ಮಹನೀಯರೆಲ್ಲರೂ ಓದಿರುವುದು ಸರ್ಕಾರಿ ಶಾಲೆಯಲ್ಲಿ, ಯಾವುದೇ ಕೀಳರಮೆ ಇಲ್ಲದೇ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಓದಬೇಕು ಎಂದು ಎಲೆರಾಂಪುರ ಕುಂಚಿಟಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥ ಸ್ವಾಮೀಜಿ ತಿಳಿಸಿದರು.

ಸ್ವರ್ಣವಲ್ಲೀ ಉತ್ತರಾಧಿಕಾರಿಯಾಗಿ ಶ್ರೀಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿ

Feb 23 2024, 01:48 AM IST
ಶಂಕರಾಚಾರ್ಯರ ಪರಂಪರೆಯ ಶ್ರೀ ಸೋಂದಾ ಸ್ವರ್ಣವಲ್ಲೀ‌ ಮಹಾ‌ಸಂಸ್ಥಾನಕ್ಕೆ ಉತ್ತರಾಧಿಕಾರಿಗಳಾಗಿ, ೫೫ನೇ ನೂತನ ಯತಿಗಳಾಗಿ‌ ಶ್ರೀಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿ (ಬ್ರಹ್ಮಚಾರಿ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ) ಅವರು ಗುರುವಾರ ಸನ್ಯಾಸ ಗ್ರಹಣ‌ ಮಾಡಿದರು.

ಹನುಮಂತನ ನಿಷ್ಕಲ್ಮಶ ಭಕ್ತಿ, ಸಂಸ್ಕಾರ ಕಲಿಯಬೇಕು: ಶ್ರೀ ಆದಿಚುಂಚನಗಿರಿ ಸ್ವಾಮೀಜಿ

Feb 23 2024, 01:47 AM IST
ಹನುಮಂತ ದೇವರ ನಿಷ್ಕಲ್ಮಶವಾದ ಭಕ್ತಿ, ಪ್ರೀತಿ ಹಾಗೂ ಗೌರವ ಇಂದು ಅಗತ್ಯವಾಗಿದೆ. ಈ ರೀತಿಯ ಸಂಸ್ಕಾರ ಹಾಗೂ ಸಂಸ್ಕೃತಿಯ ಪಾಲನೆ ಮಾಡಬೇಕಿದೆ ಎಂದು ಹಾಸನದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಹೇಳಿದರು. ಹೊಳೆನರಸೀಪುರದ ಕಲ್ಲೇನಹಳ್ಳಿ ಗ್ರಾಮದಲ್ಲಿ ನೂತನ ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ ಪೂಜಾ ಮಹೋತ್ಸವದಲ್ಲಿ ಮಾತನಾಡಿದರು.

ಸಮಾಜದ ಅಭಿವೃದ್ಧಿ ಮಠದ ಗುರಿ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Feb 23 2024, 01:47 AM IST
ಧರ್ಮ ಕಟ್ಟಿ, ಸಮಾಜದ ಸಮೃದ್ಧಿ ಮಾಡುವುದು ಮಠದ ಗುರಿಯಾಗಿದ್ದು, ಆಧ್ಯಾತ್ಮಿಕತೆಗೆ ಹೆಚ್ಚು ಮಹತ್ವ ನೀಡುವ ಮೂಲ ಮಠದ ಪರಂಪರೆ ಮುಂದುವರಿಯಬೇಕೆಂಬುದು ಎಲ್ಲರ ಆಶಯ.

ವ್ಯಕ್ತಿಯ ದುರ್ಗುಣಗಳ ಗುರುವಿನಿಂದ ನಾಶಪಡಿಸಲು ಸಾಧ್ಯ: ಡಾ.ಚಂದ್ರಶೇಖರ ಸ್ವಾಮೀಜಿ

Feb 23 2024, 01:47 AM IST
ದೇವರ ಕೃಪೆಯ ಪ್ರತಿಫಲ ಎಂಬಂತೆ ಗೋವಿನಕೋವಿ ಹಾಲಸ್ವಾಮಿ ಮಠದ ನೂತನ ಗುರುಗಳಾದ ವಿಶ್ವಾರಾಧ್ಯ ಮಹಾಲಿಂಗ ಹಾಲಸ್ವಾಮೀಜಿ ಗುರುಗಳು ಸ್ವಯಂ ಪ್ರೇರಣೆಯಿಂದ ಗೃಹಸ್ಥಾಶ್ರಮಕ್ಕೆ ತೆರಳದೇ ಬ್ರಹ್ಮಚರ್ಯದಲ್ಲಿಯೇ ಮುಂದುವರಿಯುವುದಾಗಿ ತಿಳಿಸಿದ್ದು, ಪಟ್ಟಾಧಿಕಾರದ ನಂತರ ಸ್ವಯಂ ಪ್ರೇರಣೆಯಿಂದ ವಿರಕ್ತಿ ಮನೋಭಾವನೆ ತಾಳಿದ್ದು, ಮುಂದೆ ಇವರ ಸೇವೆ ಇಡೀ ಮುನುಕುಲ, ಸಮಾಜಕ್ಕೆ ಹೆಚ್ಚಿನ ರೀತಿಯಲ್ಲಿ ಲಭಿಸುವಂತಾಗಲಿದೆ

ಧರ್ಮಸ್ಥಳ ಯೋಜನೆಯಿಂದ ಬಡ ಕುಟುಂಬಗಳ ಆರ್ಥಿಕ ಸ್ವಾವಲಂಬನೆ: ಸ್ವಾಮೀಜಿ

Feb 22 2024, 01:48 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಪ್ರದೇಶದ ಬಡ ಕುಟುಂಬಗಳ ಆರ್ಥಿಕ ಸ್ವಾವಲಂಬನೆಗೆ ಭದ್ರ ಬುನಾದಿ ಹಾಕಿದೆ ಎಂದು ಪೂಜಾರಾಮದ್ದನಹಳ್ಳಿ ಸಿದ್ದಾರೂಢ ಶಿವಾನಂದ ಮಂದಿರದ ಚಿದಾನಂದ ಭಾರತಿ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 113
  • next >

More Trending News

Top Stories
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved