• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಗವಂತನಿಗೆ ಭಕ್ತಿ ಸಮರ್ಪಿಸಿದರೆ ಸಮಸ್ಯೆ ಪರಿಹಾರ ಸಾಧ್ಯ: ಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ

Jan 17 2024, 01:45 AM IST
ಭಗವಂತನ ಸಾನ್ನಿಧ್ಯದಲ್ಲಿ ತಮ್ಮ ಭಕ್ತಿ ಸಮರ್ಪಿಸಿಕೊಂಡರೆ ಎಷ್ಟೋ ಸಮಸ್ಯೆಗೆ ಪರಿಹಾರ ಸಿಗಬಲ್ಲದು ಎಂದು ತಾಲೂಕಿನ ಶೆಟ್ಟಿಕೊಪ್ಪದ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ನಡೆದ ಮಕರ ಸಂಕ್ರಾಂತಿ ಕಾರ್ಯಕ್ರಮ ದಲ್ಲಿ ಶ್ರೀ ಜ್ವಾಲಾ ಮಾಲಿನಿ ಕ್ಷೇತ್ರದ ಪೀಠಾಧಿಪತಿ ಶ್ರೀಮದಭಿನವ ಲಕ್ಷ್ಮೀಸೇನಾ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಹೇಳಿದರು.

ನಮ್ಮದು ವಿಶ್ವ ಗೀತಾ ಕೃಷ್ಣ ಭಕ್ತರ ಪರ್ಯಾಯ: ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

Jan 17 2024, 01:45 AM IST
ಗುರುವಾರ ಉಡುಪಿಯಲ್ಲಿ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಚತುರ್ಥ ಪರ್ಯಾಯ ಸಂಭ್ರಮ. ಶ್ರೀಗಳು ತಮ್ಮದು ವಿಶ್ವದಾದ್ಯಂತ ಇರುವ ಕೃಷ್ಣ ಭಕ್ತರ ಪರ್ಯಾಯವಾಗಿದೆ ಎನ್ನುವ ಮೂಲಕ ತಮ್ಮ ಪರ್ಯಾಯವು ಹತ್ತಾರು ವೈಶಿಷ್ಟ್ಯಗಳಿಂದ ಕೂಡಿರಲಿದೆ ಎಂಬುದನ್ನು ಹೇಳುತ್ತಿದ್ದಾರೆ. ಕನ್ನಡಪ್ರಭ ನಡೆಸಿದ ಶ್ರೀಗಳ ಸಂದರ್ಶನದ ಪೂರ್ಣಪಾಠ ಇಲ್ಲಿದೆ.

ವೀರಶೈವ ಲಿಂಗಾಯತಕ್ಕೆ ಒಂದೇ ಮೀಸಲು ಅಗತ್ಯ: ಶ್ರೀವಚನಾನಂದ ಸ್ವಾಮೀಜಿ

Jan 16 2024, 01:51 AM IST
ವೀರಶೈವ ಲಿಂಗಾಯತರಲ್ಲಿ ಕೆಲವರು 2 ಎ, 3 ಎ, 2 ಬಿ ಹಾಗೂ ಕೆಲವರು ಎಸ್‌ಸಿ ಮೀಸಲಾತಿ ಪಡೆಯುತ್ತಿದ್ದಾರೆ ಎಂದರು. ಮೀಸಲಾತಿಯು ನಮ್ಮ ಸಮುದಾಯಕ್ಕೆ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎನ್ನುವಂತಾಗಿದೆ. ನಾವು ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿಗೆ ಒತ್ತಾಯಿಸುತ್ತಿದ್ದೇವೆ.

ಪತಿ-ಪತ್ನಿಗೆ ಸರಿ ಸಮಾನ ಸ್ಥಾನ ಮಾನಗಳು ಇವೆ-ಚನ್ನವೀರ ಸ್ವಾಮೀಜಿ

Jan 16 2024, 01:45 AM IST
ಗಂಡು-ಹೆಣ್ಣು ಸಂಸಾರದ ಬಂಡಿಯನ್ನು ಎಳೆಯುವ ಎರಡು ಚಕ್ರಗಳು ಇದ್ದಂತೆ. ಇಬ್ಬರ ಪಾತ್ರವು ಇಲ್ಲಿ ಪ್ರಮುಖವಾಗಿವೆ ಎಂದು ಹೂವಿನ ಶಿಗ್ಲಿಯ ವಿರಕ್ತಮಠದ ಚನ್ನವೀರ ಮಹಾಸ್ವಾಮಿಗಳು ಹೇಳಿದರು.

ಕಣ್ವಕುಪ್ಪೆ ಮಠದ ಭಕ್ತರು ಶುದ್ಧ ಹೃದಯದವರು: ನಾಲ್ವಡಿ ಶಾಂತಲಿಂಗ ಸ್ವಾಮೀಜಿ

Jan 16 2024, 01:45 AM IST
ಸಂಕ್ರಾಂತಿ ಹಬ್ಬದಂದು ಇಮ್ಮಡಿ ಹಾಗೂ ಮುಮ್ಮಡಿ ಶಾಂತಲಿಂಗೇಶ್ವರ ರಥೋತ್ಸವ ಜರುಗುತ್ತದೆ. ಶ್ರೀಗಂಧದ ಕಟ್ಟಿಗೆಯಂತೆ ಸಮಾಜಕ್ಕೆ ತಮ್ಮನ್ನೇ ತಾವು ಸವೆಸಿದ ವ್ಯಕ್ತಿಗಳ ರಥೋತ್ಸವ ನಡೆಯುತ್ತಿರುವುದು ದೇಶದಲ್ಲೇ ವಿರಳ.

ತಾಯಿಗಿಂತ ಮಿಗಿಲಾದ ದೈವವಿಲ್ಲ: ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

Jan 15 2024, 01:49 AM IST
ಕೊಡೇಕಲ್ ಗ್ರಾಮದಲ್ಲಿ ಜರುಗಿದ ಮಾಜಿ ಸಚಿವರಾದ ನರಸಿಂಹನಾಯಕ (ರಾಜೂಗೌಡ) ತಾಯಿ ದಿ. ತಿಮ್ಮಮ್ಮ ಶಂಭನಗೌಡರ 4ನೇ ವರ್ಷದ ಪುಣ್ಯಸ್ಮರಣೆ ಹಾಗೂ ತಂದೆಯವರಾದ ದಿ. ಶಂಭನಗೌಡ ಪಾಟೀಲ್‌ರ 2ನೇ ವರ್ಷದ ಪುಣ್ಯಸ್ಮರಣೆ ಕಾರ‍್ಯಕ್ರಮ ನಡೆಯಿತು.

ಶರಣರ ಗುಣ ಅಳವಡಿಕೊಂಡರೆ ಬದುಕು ಸಾರ್ಥಕ: ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

Jan 15 2024, 01:47 AM IST
ಮನುಷ್ಯ ಒಳ್ಳೆಯ ಆಲೋಚನೆಗಳನ್ನು ಉತ್ತಮ ಗುಣಗಳನ್ನು ರೂಪಿಸಿಕೊಂಡು ಜೀವನದಲ್ಲಿ ಬಸವಾದಿ ಶಿವಶರಣರ ನಡೆ ನುಡಿಗಳನ್ನು ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಬದುಕಿಗೆ ಒಂದು ಅರ್ಥ ಸಿಗುತ್ತದೆ ಎಂದು ತರಳಬಾಳು ಶಾಖಾ ಮಠದ ಸಾಣೆಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಶನಿವಾರ ತಿಳಿಸಿದರು. ಅರಸೀಕೆರೆಯಲ್ಲಿ ಮಾತನಾಡಿದರು.

ಸಿಕ್ಕ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ: ಡಾ.ನಿರ್ಮಲಾನಂದನಾಥ ಸ್ವಾಮೀಜಿ

Jan 15 2024, 01:47 AM IST
ಮಳೆಗಾಲದಲ್ಲಿ ರೈತ ಸ್ವಲ್ಪ ಎಡವಿ ಸೋಮಾರಿಯಾದರೆ ಬೇಸಿಗೆಯಲ್ಲಿ ಬರುವ ಬವಣೆಗಳನ್ನು ನೀಗಿಸಲು ಯಾರಿಂದಲೂ ಆಗುವುದಿಲ್ಲ. ಯಾವ ರೈತ ಮಳೆಗಾಲದಲ್ಲಿ ಎಚ್ಚೆತ್ತು ದುಡಿಯುತ್ತಾರೆಯೋ ಅಂತಹ ವ್ಯಕ್ತಿಗಳ ಮುಪ್ಪಿನ ಬದುಕು ಬಹಳ ಸುಂದರವಾಗಿರುತ್ತದೆ.

ಮಂಕುಬೂದಿ ಸ್ವಾಮೀಜಿ ಪ್ರಕರಣ ಭೇದಿಸಿದ ಕೊಡಗು ಪೊಲೀಸರು

Jan 14 2024, 01:35 AM IST
ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ಸ್ವಾಮೀಜಿಯ ವೇಷದಲ್ಲಿ ಬಂದಿದ್ದ ವ್ಯಕ್ತಿ ಮಹಿಳೆಗೆ ಹೂ ನೀಡಿದ್ದು, ಈ ವೇಳೆ ಮಹಿಳೆಯ ಅರಿವಿಗೆ ಬಾರದಂತೆ ಹಣ ಲಪಟಾಯಿಸಲಾಗಿದೆ. ಈ ಬಗ್ಗೆ ದೂರು ದಾಖಲಾಗಿತ್ತು.

ಭಯ, ಹಿಂಜರಿಕೆ ವಿದ್ಯಾರ್ಥಿಗಳು ಬಿಡಬೇಕು: ಡಾ.ಮಹಾಂತಪ್ರಭು ಸ್ವಾಮೀಜಿ

Jan 14 2024, 01:32 AM IST
ವಿದ್ಯಾರ್ಥಿಗಳು ಶಿಕ್ಷಣವನ್ನು ಕೇವಲ ಅಂಕ, ಪದವಿ, ಉದ್ಯೋಗ ಅಥವಾ ನೌಕರಿಗಾಗಿ ಪಡೆಯದೇ, ಪಡೆದ ಜ್ಞಾನದಿಂದ ಇಡೀ ಸಮುದಾಯಕ್ಕೆ ಏನನ್ನಾದರೂ ಕೊಡುಗೆ ನೀಡುತ್ತ, ಸಂಸ್ಕೃತಿ-ಸಂಸ್ಕಾರ, ಮೌಲ್ವಿಕ, ನೈತಿಕ, ವೈಚಾರಿಕ ಮತ್ತು ಜೀವನಾದರ್ಶಗಳನ್ನು ಅಳವಡಿಸಿಕೊಂಡು ಭವ್ಯ ಭಾರತದ ಜವಾಬ್ದಾರಿಯಾರಿಯುತ ಪ್ರಜೆಗಳಾಗಬೇಕು
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • 102
  • 103
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved