• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ವಜನಾಂಗದ ತೋಟ ಎಂಬುದಕ್ಕೆ ಗೋಗೇರಿ ಗ್ರಾಮ ಸಾಕ್ಷಿ: ಮುಪ್ಪಿನ ಬಸವಲಿಂಗ ಸ್ವಾಮೀಜಿ

Feb 22 2024, 01:45 AM IST
ವಿವಿಧೆತೆಯಲ್ಲಿ ಏಕತೆಯನ್ನು ಸಾರುವ ದೇಶವಾಗಿರುವ ಭಾರತದಲ್ಲಿ ಜನಿಸಿರುವ ಪ್ರತಿಯೊಬ್ಬರೂ ಭಾಗ್ಯಶಾಲಿಗಳು ಎಂದು ಹಾಲಕೆರೆಯ ಅನ್ನದಾನೇಶ್ವರ ಸಂಸ್ಥಾನಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.

ವಿಜ್ಞಾನ, ತಂತ್ರಜ್ಞಾನ ವ್ಯಕ್ತಿಗಳಿಂದ ಜಗತ್ತಿಗೆ ಹಾನಿ, ತೊಂದರೆ ಇಲ್ಲ: ನಿರ್ಮಲಾನಂದನಾಥ ಸ್ವಾಮೀಜಿ

Feb 20 2024, 01:49 AM IST
ಒಂದು ಗಾಳಿಪಟ ಸೂತ್ರದ ಸಹಾಯದಿಂದ ಎಷ್ಟು ಎತ್ತರಕ್ಕಾದರೂ ಹಾರಿ ಹೋಗುತ್ತದೆ. ಸೂತ್ರ ಹರಿದರೆ ಗಾಳಿಪಟ ಎಲ್ಲಿ ಹೋಗುತ್ತದೆಂಬುದೂ ಗೊತ್ತಾಗುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಸೂತ್ರ ಹರಿದ ಗಾಳಿಪಟವಾಗಬಾರದು. ವಿಜ್ಞಾನ ಮತ್ತು ತಂತ್ರಜ್ಞಾನವೂ ಸಹ ಜ್ಞಾನದ ನೆಲೆಯನ್ನು ಕಳೆದುಕೊಂಡರೆ ನಮ್ಮ ಬದುಕು ಮೂರಾಬಟ್ಟೆಯಾಗುತ್ತದೆ.

ವಿದ್ಯಾರ್ಥಿಗಳು ಕಲಿಯುವ ವಿಷಯ ಪ್ರೀತಿಸಲಿ: ನಿರ್ಭಯಾನಂದ ಸರಸ್ವತಿ ಸ್ವಾಮೀಜಿ

Feb 20 2024, 01:49 AM IST
ಶಿಕ್ಷಕರು ಮಕ್ಕಳಲ್ಲಿ ಆಸಕ್ತಿಯನ್ನು ಮೂಡಿಸಬೇಕಲ್ಲದೆ, ಅವರಲ್ಲಿರುವ ಜ್ಞಾನ ಕೌಶಲ್ಯವನ್ನು ಹೊರತರಬೇಕು. ವಿದ್ಯಾರ್ಥಿಗಳು ಪಾಲಕರನ್ನು, ಗುರುಹಿರಿಯರನ್ನು ಗೌರವಿಸಬೇಕು

ಶಿವಾಜಿ ಮಹಾರಾಜರ ಆದರ್ಶ ಪಾಲಿಸಿ: ಡಾ. ಚನ್ನಮಲ್ಲ ಸ್ವಾಮೀಜಿ

Feb 20 2024, 01:49 AM IST
ಛತ್ರಪತಿ ಶಿವಾಜಿ ಮಹಾರಾಜರ ತತ್ವಾದರ್ಶಗಳನ್ನು ಎಲ್ಲರೂ ಅನುಸರಿಸಬೇಕು.

ಭಕ್ತರ ಪಾಲಿನ ಕಾಮದೇನು ಕಲ್ಪವೃಕ್ಷ ಕಾಳಿಕಾ ಮಾತೆ: ನಾಗಲಿಂಗ ಸ್ವಾಮೀಜಿ

Feb 20 2024, 01:46 AM IST
ಮಹಾಲಿಂಗಪುರ: ಜಗತ್ತಿನಲ್ಲಿ ಅತ್ಯಂತ ಶಕ್ತಿಶಾಲಿಯಾದ ದೇವತೆ ಕಾಳಿಕಾ ಮಾತೆಯನ್ನು ವಿಶ್ವದ ತುಂಬೆಲ್ಲ ವಿವಿಧ ಹೆಸರಿನಿಂದ ಜನರು ಪೂಜಿಸಿ ಆರಾಧಿಸುತ್ತಾರೆ. ನಿರ್ಮಲ ಭಕ್ತಿಯಿಂದ ಬೇಡಿ ಬಂದವರಿಗೆ ಸಕಲವನ್ನೂ ಕರುಣಿಸುವ ಕಾಮಧೇನು ಕಲ್ಪವೃಕ್ಷ ಈ ಕಾಳಿಕಾ ಮಾತೆ ಎಂದು ಚಿಕ್ಕುಂಬಿಯ ಶ್ರೀ ನಾಗಾಲಿಂಗ ಮಹಾಸ್ವಾಮಿಗಳು ಹೇಳಿದರು. ನಗರದ ಶ್ರೀ ಮಾರುತಿ ಮಂದಿರದ ಹತ್ತಿರವಿರುವ ಶ್ರೀ ಕಾಳಿಕಾ ದೇವಿಯ ಎರಡನೆಯ ವರ್ಷದ ಜಾತ್ರಾ ಮಹೋತ್ಸವ ನಿಮಿತ್ತ ನಡೆದ ಧರ್ಮ ಸಭೆಯ ಸಾನ್ನಿಧ್ಯ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಹಿರಿಯರಿಂದ ಸಂಸ್ಕೃತಿ, ಸಂಸ್ಕಾರ ದೊರೆಯುತ್ತದೆ: ಶಂಭುನಾಥ ಸ್ವಾಮೀಜಿ

Feb 20 2024, 01:46 AM IST
ಪ್ರತಿ ಮನೆಯಲ್ಲಿ ಹಿರಿಯರಿದ್ದರೆ ಸಂಸ್ಕೃತಿ ಮತ್ತು ಸಂಸ್ಕಾರಗಳು ತಾವಾಗಿಯೇ ದೊರೆಯುತ್ತವೆ. ಅದಕ್ಕಾಗಿ ಮಕ್ಕಳನ್ನು ಹಿರಿಯರ ಸಮ್ಮುಖದಲ್ಲಿ ಬೆಳೆಸಬೇಕು ಎಂದು ಆದಿಚುಂಚನಗಿರಿಯ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಹೇಳಿದರು. ಅರಸೀಕೆರೆಯ ಆದಿಚುಂಚನಗಿರಿ ಆಂಗ್ಲ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಚುಂಚಸುರಭಿ ೨೦೨೪ರ ಕಾರ್ಯಕ್ರಮದಲ್ಲಿ ಮಾತಬನಾಡಿದರು.

ಶ್ರೇಷ್ಠ ಶಿವಾನುಭಾವಿ ಮೇದಾರ ಕೇತಯ್ಯ: ಸಿದ್ದಯ್ಯ ಸ್ವಾಮೀಜಿ

Feb 20 2024, 01:45 AM IST
ಮಹಾಲಿಂಗಪುರ: ಶ್ರೀ ಶಂಭುಲಿಂಗ ಮಹಾಸ್ವಾಮಿಗಳ 16ನೆಯ ಪುಣ್ಯಾರಾಧನೆ ನಿಮಿತ್ತ ರನ್ನ ಬೆಳಗಲಿಯ ಶ್ರೀ ಲಕ್ಷ್ಮಿಗದ್ದುಗೆ ಗುಡಿಯಲ್ಲಿ ಆಯೋಜಿಸಿರುವ 15 ದಿನಗಳವರೆಗೆ ಪ್ರವಚನ ಕಾರ್ಯಕ್ರಮದಲ್ಲಿ ಶನಿವಾರ ಶರಣ ಚರಿತಾಮೃತ ಗ್ರಂಥದ ವಿಷಯದ ಮೇಲೆ ಮೇದಾರ ಕೇತಯ್ಯನ ಕುರಿತು ತೋಳನೂರಿನ ಸಿದ್ದಯ್ಯ ಸ್ವಾಮಿಗಳು ಪ್ರವಚನ ನೀಡಿ, ಮೇದಾರ ಕೇತಯ್ಯ ತನ್ನ ತನು-ಮನ-ಧನಗಳನ್ನು ಜಂಗಮಕ್ಕೆ ಅರ್ಪಿಸಿ ಶಿವಾನುಭವ ತತ್ವಗಳನ್ನು ನಿರೂಪಿಸಿದ ಶ್ರೇಷ್ಠ ಶಿವಾನುಭಾವಿ ಎಂದು ಹೇಳಿದರು.

ದೇಗುಲಗಳಿಂದ ಜನರಲ್ಲಿ ಸುಖ, ಶಾಂತಿ, ನೆಮ್ಮದಿ: ಸೋಮಶೇಖರನಾಥ ಸ್ವಾಮೀಜಿ

Feb 19 2024, 01:35 AM IST
ದೇವಸ್ಥಾನಗಳು ಹೃದಯ ಇದ್ದಂತೆ, ಮನುಷ್ಯನಿಗೆ ಹೃದಯ ಹೇಗೆ ಮುಖ್ಯವೋ ಗ್ರಾಮಗಳಿಗೆ ದೇವಸ್ಥಾನಗಳು ಸಹ ಅಷ್ಟೇ ಮುಖ್ಯ. ದೇವಸ್ಥಾನಗಳು ನಮಗೆ ನಮ್ಮ ಪೂರ್ವಿಕರು ಕೊಟ್ಟಂತಹ ಕೊಡುಗೆಗಳು. ಅವುಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದರ ಜತೆಗೆ ಜೋಪಾನವಾಗಿ ಕಾಪಾಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲ ಮೇಲಿದೆ.

ಕನ್ನಡ ಭಾಷೆ ಅರಿವಿಗೆ ಶಾಸನಗಳ ಅಧ್ಯಯನ ಅಗತ್ಯ: ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ

Feb 19 2024, 01:30 AM IST
ಅರಸೀಕೆರೆ ಕಲಾಭವನದಲ್ಲಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಅರಸೀಕೆರೆ ತಾಲೂಕಿನ ಎಂಟನೇ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಹಾರನಹಳ್ಳಿ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿ ಕನ್ನಡ ಭಾಷೆಯ ಮಹತ್ವ ಬಗ್ಗೆ ಮಾತನಾಡಿದರು.

ನೀರು ಬಳಕೆಗೆ ವೈಜ್ಞಾನಿಕ ಪದ್ಧತಿ ಅಳವಡಿಸಿ: ಡಾ.ಗುರುಬಸವ ಸ್ವಾಮೀಜಿ

Feb 18 2024, 01:37 AM IST
ರೈತರು ಹೆಚ್ಚು ಇಳುವರಿ ಪಡೆಯುವ ಉದ್ದೇಶದಿಂದ ಬೆಳೆಗಳಿಗೆ ವಿವಿಧ ವಿಷಕಾರಿ ರಾಸಾಯನಿಕ ಗೊಬ್ಬರ, ಔಷಧಗಳ ಸಿಂಪಡಿಸುತ್ತಿದ್ದು ಇದರಿಂದ ಬೆಳೆ ವಿಷಪೂರಿತವಾಗುತ್ತದೆ ಆದ್ದರಿಂದ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಂಡು ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳ ಬೆಳೆಯಲು ರೈತರು ಮುಂದಾಗಬೇಕು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 113
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved