• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಂಡಿಎ ಹಗರಣ ಸಿಬಿಐ ತನಿಖೆಗೆ ವಹಿಸಿ

Aug 13 2024, 12:51 AM IST
ಎಂಡಿಎಯಲ್ಲಿ ಸಾವಿರಾರು ಕೋಟಿ ಹಗರಣ ಆಗಿದ್ದರೂ ರಾಜ್ಯದ ಆಡಳಿತ ಮತ್ತು ವಿರೋಧ ಪಕ್ಷಗಳು ರಾಜಕೀಯ ದೊಂಬರಾಟವಾಡುತ್ತಿವೆ.

ಮುಡಾ ಹಗರಣ : ಸಿದ್ದರಾಮಯ್ಯ ವಿರುದ್ಧದ ಖಾಸಗಿ ದೂರು ಭವಿಷ್ಯ ಇಂದು ಕೋರ್ಟ್‌ನಲ್ಲಿ ನಿರ್ಧಾರ

Aug 13 2024, 12:49 AM IST
ಮುಡಾ ಹಗರಣ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತ ಆದೇಶವನ್ನು ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ.

ಕೆಐಎಡಿಬಿ ಡಬಲ್‌ ಪೇಮೆಂಟ್‌ ಹಗರಣ: ಇಬ್ಬರು ಏಜೆಂಟರ ವಿಚಾರಣೆ

Aug 11 2024, 01:38 AM IST
ಲಕಮನಹಳ್ಳಿಯಲ್ಲಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ್ದ ಅಧಿಕಾರಿಗಳ ತಂಡ ಸಾಕಷ್ಟು ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ₹ 20 ಕೋಟಿ ಡಬಲ್ ಪೇಮೆಂಟ್‌ ವಿಚಾರವಾಗಿ ತನಿಖೆ ಆರಂಭಿಸಿದ್ದು, ಅಧಿಕಾರಿಗಳಿಗೆ ಸಾಕಷ್ಟು ದಾಖಲೆಗಳು ಲಭ್ಯವಾಗಿವೆ ಎಂಬ ಮಾಹಿತಿ ಇದೆ.

ಮುಡಾ ಹಗರಣ ಪ್ರಮುಖ ಅಸ್ತ್ರವನ್ನಾಗಿಸಿಕೊಂಡು ಸಿದ್ದರಾಮಯ್ಯ ತಲೆದಂಡಕ್ಕೆ ದೋಸ್ತಿಗಳ ಪಣ

Aug 11 2024, 01:38 AM IST

ಮುಡಾ ಹಗರಣವನ್ನು ಪ್ರಮುಖ ಅಸ್ತ್ರವನ್ನಾಗಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಆಗ್ರಹಿಸಿ ಎಂಟು ದಿನಗಳ ಕಾಲ ಬಿಜೆಪಿ ಮತ್ತು ಜೆಡಿಎಸ್ ನಡೆಸಿದ ‘ಮೈಸೂರು ಚಲೋ’ ಪಾದಯಾತ್ರೆಗೆ ಬೃಹತ್‌ ಸಮಾವೇಶದೊಂದಿಗೆ ತೆರೆ 

ಎಚ್‌ಡಿಕೆ 50 ಹಗರಣ ಬಿಚ್ಚಿಡ್ತೀನಿ - ಮಿ. ಕ್ಲೀನ್‌ಸ್ವಾಮಿ ವಿರುದ್ಧ 50 ಡಿನೋಟಿಫಿಕೇಷನ್‌ ಪ್ರಕರಣ ಇವೆ : ಡಿಕೆಶಿ

Aug 10 2024, 05:13 AM IST

136 ಶಾಸಕರೂ ಸಿದ್ದರಾಮಯ್ಯ ಹಿಂದೆ ಇದ್ದಾರೆ. ಹತ್ತು ತಿಂಗಳಲ್ಲ ಹತ್ತು ವರ್ಷವಾದರೂ ನಿಮಗೆ ಈ ಸರ್ಕಾರ ಮುಟ್ಟಲಾಗಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಎಸೆದಿದ್ದಾರೆ.

ಮೈಸೂರು ಮುಡಾ, ವಾಲ್ಮೀಕಿ ನಿಗಮದ ಹಗರಣ ಸಿಎಂ ಸಿದ್ದರಾಮಯ್ಯ ಪ್ರಮುಖ ಆರೋಪಿ: ಬಿ.ವೈ.ವಿಜಯೇಂದ್ರ

Aug 07 2024, 01:01 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿ ಆ ಸಮುದಾಯಕ್ಕೆ ದ್ರೋಹ ಮಾಡಿದೆ. ನಿಗಮದ ಹಗರಣದ ಆರೋಪಿಗಳ ಹೆಸರನ್ನು ಎಸ್ಐಟಿ ತನಿಖೆಯಲ್ಲಿ ಕೈಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರಣದ ಪ್ರಮುಖ ಆರೋಪಿಯಾಗಿದ್ದಾರೆ.

ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ಹಗರಣ: ನಾಗೇಂದ್ರ, ದದ್ದಲ್‌ ಬಿಟ್ಟು ಚಾರ್ಜ್‌ಶೀಟ್‌ ಸಲ್ಲಿಕೆ..!

Aug 06 2024, 08:47 AM IST

: ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ 12 ಮಂದಿ ವಿರುದ್ಧ ನ್ಯಾಯಾಲಯಕ್ಕೆ 3 ಸಾವಿರ ಪುಟಗಳ ಪ್ರಾಥಮಿಕ ಹಂತದ ಆರೋಪ ಪಟ್ಟಿಯನ್ನು ಸೋಮವಾರ ವಿಶೇಷ ತನಿಖಾ ತಂಡ ಸಲ್ಲಿಸಿದೆ.

ಶಿಂಷಾ ಬ್ಯಾಂಕ್ ಬಹುಕೋಟಿ ಹಗರಣ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಎಸ್ಪಿಗೆ ದೂರು

Aug 05 2024, 12:32 AM IST
ಬ್ಯಾಂಕ್‌ನಲ್ಲಿ ನಡೆದಿರುವ ಹಗರಣದ ಬಗ್ಗೆ ಕಳೆದ 2022 ಆಗಸ್ಟ್ 27ರಂದು ದೂರು ನೀಡಲಾಗಿದೆ. ಈ ಸಂಬಂಧ ಆರೋಪಿಗಳಾದ ಬ್ಯಾಂಕ್‌ನ ಸಿಇಒ ಲಕ್ಷ್ಮಿ ನಾರಾಯಣಗೌಡ, ವ್ಯವಸ್ಥಾಪಕ ಉಮಾಶಂಕರ್, ಕಿರಿಯ ಸಹಾಯಕ ಟಿ. ಗೋಪಿ, ಅಕೌಂಟೆಂಟ್ ಬಿ.ಎನ್. ಕುಮಾರ್ ಅವರು ಬ್ಯಾಂಕ್‌ನ ಹಣ 5,64,40,574 ರು. ದುರುಪಯೋಗ ಪಡಿಸಿಕೊಂಡಿರುವುದು ಆಡಿಟ್ ವರದಿಯಿಂದ ದೃಢಪಟ್ಟಿದೆ.

ಎಂಡಿಎ, ವಾಲ್ಮೀಕಿ ಹಗರಣ ತಾರ್ಕಿಕ ಅಂತ್ಯಕ್ಕಾಗಿ ಪಾದಯಾತ್ರೆ

Aug 03 2024, 12:32 AM IST
ವಾಲ್ಮೀಕಿ ನಿಗಮದಲ್ಲಿ ಇತಿಹಾಸದಲ್ಲೇ ಈ ರೀತಿಯ ಹಗರಣ ಯಾವತ್ತೂ ನಡೆದಿರಲಿಲ್ಲ. ಮುಖ್ಯಮಂತ್ರಿಗಳೇ 89 ಕೋಟಿ ಹಗರಣ ನಡೆದಿದೆ ಎಂದು ಸದನದಲ್ಲಿ ಒಪ್ಪಿಕೊಂಡಿದ್ದಾರೆ.

ಮುಡಾ ಹಗರಣ: ಸಿದ್ದರಾಮಯ್ಯ ಮೇಲಿನ ಆರೋಪ ನಿರಾಧಾರ

Aug 03 2024, 12:31 AM IST
ಸಿಎಂ ಸಿದ್ದರಾಮಯ್ಯನವರು ಮೈಸೂರಿನಲ್ಲಿ ದಲಿತರ ಜಮೀನನ್ನು ಕಬಳಿಸಿದ್ದಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಿರುವ ಆರೋಪ ಸಂಪೂರ್ಣ ನಿರಾಧಾರವಾಗಿದೆ. ಇದು ರಾಜಕೀಯ ದುರುದ್ದೇಶದಿಂದ ಸಿಎಂ ಸಿದ್ದರಾಮಯ್ಯ ಇವರನ್ನು ಗುರಿಯಾಗಿಟ್ಟುಕೊಂಡು ನಡೆಯುತ್ತಿರುವ ಪಿತೂರಿಯಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಹನಮಂತ ಅಪ್ಪನ್ನವರ ಆರೋಪಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 25
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved