• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಥೀಂ ಪಾರ್ಕ್‌ ಹಗರಣ: ಬೆಂಗಳೂರಿನಲ್ಲಿ ಕಾಂಗ್ರೆಸ್‌ ಪ್ರತಿಭಟನೆ

Jul 24 2024, 12:29 AM IST
ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವು ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಹರ್ಷಿ ವಾಲ್ಮೀಕಿ ನಿಗಮದ ಹಗರಣ: ಜೈಲಲ್ಲಿರುವ ನಾಗೇಂದ್ರ ಭೇಟಿಗೆ 20 ಕಾರಲ್ಲಿ ಬಂದ ಬಳ್ಳಾರಿ ಟೀಂ

Jul 24 2024, 12:23 AM IST
ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮಂಗಳವಾರ ಭೇಟಿಯಾಗಿ ಕುಶಲ ವಿಚಾರಿಸಿದರು.

ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಪ್ರತಿಭಟನೆ

Jul 24 2024, 12:20 AM IST
ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ತಾಲೂಕು ಘಟಕ ಬಾದಾಮಿ ಇವರಿಂದ ಮಂಗಳವಾರ ತಹಸೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಭ್ರಷ್ಟಾಚಾರಿಗಳಿಗೆ ಶಿಕ್ಷೆ ವಿಧಿಸಿ

Jul 23 2024, 12:35 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಮನೆಗೆ ಕಳುಹಿಸಬೇಕು, ಲೂಟಿ ಹೊಡೆದ ಹಣವನ್ನು ನಿಗಮಕ್ಕೆ ಕಟ್ಟುವಂತೆ ವ್ಯವಸ್ಥೆ ಮಾಡಬೇಕು

ಮುಡಾ ಹಗರಣ: ತಮ್ಮ ತಪ್ಪು ಮುಚ್ಚಿಕೊಳ್ಳಲು ತನಿಖೆಯ ಗುಮ್ಮ ಬಿಟ್ಟ ಸಿಎಂ

Jul 21 2024, 01:24 AM IST
ರಾಜ್ಯ ಸರ್ಕಾರ ಒಂದಿಲ್ಲೊಂದು ಹಗರಣದಲ್ಲಿ ಭಾಗಿಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಹಗರಣಗಳನ್ನು ತನಿಖೆ ಮಾಡುತ್ತೇನೆ ಎಂದು ಹೇಳುವ ಮೂಲಕ ತಮ್ಮ ತಪ್ಪು ಮುಚ್ಚಿಕೊಳ್ಳಲು ಯತ್ನಿಸುತ್ತಿದ್ದಾರೆ. ಜನರಿಗೆ ಮುಖ ತೋರಿಸಲು ಆಗದ ಸ್ಥಿತಿ ಮುಖ್ಯಮಂತ್ರಿಗಳಿಗೆ ಬಂದಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬಿಬಿಎಂಪಿಯಲ್ಲಿ ರಸ್ತೆ ಕಾಮಗಾರಿಯ ದೊಡ್ಡ ಹಗರಣ: ಚುನಾವಣೆಗೆ ಪಾಲಿಕೆಯಲ್ಲಿ ₹ 2 ಸಾವಿರ ಕೋಟಿ ಹಗರಣ’

Jul 21 2024, 01:21 AM IST
ಲೋಕಸಭಾ ಚುನಾವಣೆಗೆ ಹಣ ಸಂಗ್ರಹಿಸಲು ಬಿಬಿಎಂಪಿಯಲ್ಲಿ ರಸ್ತೆ ಕಾಮಗಾರಿಯ ದೊಡ್ಡ ಹಗರಣ ನಡೆಸಲಾಗಿದೆ ಎಂದು ಮಾಜಿ ಉಪ ಮೇಯರ್‌ ಹಾಗೂ ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್‌.ಹರೀಶ್‌ ಆರೋಪಿಸಿದ್ದಾರೆ.

ಮುಡಾ ಹಗರಣ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಕುಟುಂಬಕ್ಕೆ ಜಮೀನು ಮಾರಿದ್ದವರ ಭೇಟಿಯಾದ ಬಿಜೆಪಿ!

Jul 21 2024, 01:20 AM IST
ಮುಡಾ ಹಗರಣ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಕುಟುಂಬಕ್ಕೆ ಜಮೀನು ಮಾರಾಟ ಮಾಡಿದ್ದ ಜಮೀನಿನ ಮೂಲ ಮಾಲೀಕರ ಕುಟುಂಬಸ್ಥರನ್ನು ಬಿಜೆಪಿ ನಿಯೋಗವು ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದೆ.

ಮುಡಾ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ.ಪಾರ್ವತಿ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ರಮೇಶ್ ದೂರು

Jul 21 2024, 01:18 AM IST
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಪತ್ನಿ ಬಿ.ಎಂ.ಪಾರ್ವತಿ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ನೀಡಿದ್ದಾರೆ.

ವಾಲ್ಮೀಕಿ ಹಗರಣ ಸತ್ಯ, ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ : ಸಚಿವ ಎಂ.ಬಿ.ಪಾಟೀಲ್

Jul 21 2024, 01:17 AM IST
ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಆಗಿದೆ. ಆದರೆ, ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ. ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರು ಯಾರೇ ಇರಲಿ ಶಿಕ್ಷೆ ಆಗಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ವಾಲ್ಮೀಕಿ ನಿಗಮ ಹಗರಣ: ಜು.22 ಬೆಳಗ್ಗೆ 10 ಗಂಟೆಗೆ ವಾಲ್ಮೀಕಿ ಸ್ವಾಭಿಮಾನಿ ಸಂಘದಿಂದ ಬೃಹತ್ ಪ್ರತಿಭಟನಾ ಧರಣಿ

Jul 20 2024, 12:57 AM IST
ಈಗಾಗಲೇ ಹಗರಣದ ಸಂಬಂಧವಾಗಿ ತನಿಖೆ ಮುಗಿಸಿ ಆರೋಪಿಗಳನ್ನು ಜೈಲಿಗೆ ಕಳುಹಿಸ ಬೇಕಾಗಿತ್ತು. ಆದರೆ ಬೇಲಿಯೇ ಎದ್ದು ಹೊಲ ಮೇಯ್ದೆದಿರುವ ಹಿನ್ನೆಲೆಯಲ್ಲಿ ತನಿಖೆ ಆಮೆ ವೇಗದಲ್ಲಿ ಸಾಗುತ್ತಿದೆ
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 23
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved