• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿಯಲ್ಲಿ ಮುಡಾ ಮಾದರಿ 100 ಕೋಟಿಗೂ ಅಧಿಕ ಹಗರಣ

Jul 29 2024, 12:47 AM IST
ಕಲಬುರಗಿ ಜಿಲ್ಲೆಯಲ್ಲಿಯೂ ನೂರು ಕೋಟಿಗೂ ಅಧಿಕವಾದ ಭ್ರಷ್ಟಾಚಾರ ನಡೆದಿದ್ದು, ಈ ಸಂಬಂಧ 2022ರಲ್ಲಿ ಶ್ರೀರಾಮ ಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರು ದೂರು ದಾಖಲಿಸಿದ್ದರೂ ಕೂಡಾ, ಇಲ್ಲಿಯವರೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ, ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ವಾಲ್ಮೀಕಿ ಹಗರಣ : ರಮೇಶ್ ಜಾರಕಿಹೊಳಿ , ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರತ್ಯೇಕ ಪಾದಯಾತ್ರೆ!

Jul 29 2024, 12:46 AM IST
ವಾಲ್ಮೀಕಿ ಹಗರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ನಾನು ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಅವರು ಕೂಡಲಸಂಗಮದಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದೇವೆ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ವಿಜಯೇಂದ್ರ ಒಬ್ಬ ಅಪ್ರಬುದ್ಧ ರಾಜಕಾರಣಿ, ಅವರ ಹಗರಣ ಶೀಘ್ರ ಬಹಿರಂಗ: ಡಿಕೆಶಿ ಘೋಷಣೆ

Jul 28 2024, 09:34 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒಬ್ಬ ಅಪ್ರಬುದ್ಧ ರಾಜಕಾರಣಿ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣ ವರ್ಗಾವಣೆ ಸೇರಿದಂತೆ ಹಲವು ಹಗರಣ ನಡೆಸಿದ್ದಾರೆ

ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಪೈಪೋಟಿಯಲ್ಲಿ ಹಗರಣ

Jul 28 2024, 02:07 AM IST
ವಾಲ್ಮೀಕಿ ನಿಗಮ, ಎಂಡಿಎಯಲ್ಲಿ ಅವ್ಯವಹಾರ ನಡೆದಿದ್ದು, ವಾಲ್ಮೀಕಿ ನಿಗಮದ ಹಗರಣದ ಕುರಿತಂತೆ ಸದನದಲ್ಲಿ ಚರ್ಚೆ

ಸಂಸತ್ತಲ್ಲೂ ಕರ್ನಾಟಕದ ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣ ಕುರಿತು ತೀವ್ರ ಗದ್ದಲ!

Jul 27 2024, 12:47 AM IST
ಕರ್ನಾಟಕದ ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಹಾಗೂ ಮೈಸೂರು ಮುಡಾ ನಿವೇಶನ ಹಗರಣಗಳು ಸಂಸತ್ತಿನ ಉಭಯ ಸದನದಲ್ಲಿ ಶುಕ್ರವಾರ ಪ್ರತಿಧ್ವನಿಸಿ ಕಲಾಪಕ್ಕೆ ಅಡ್ಡಿ ಮಾಡಿದ ಪ್ರಸಂಗಗಳು ನಡೆದಿವೆ.

ಪರೀಕ್ಷೆಗಳಲ್ಲಿ ವಂಚನೆ ಸೇರಿದಂತೆ ಸಾಲು ಸಾಲು ಹಗರಣ: ಯುಪಿಎಸ್ಸಿ ಎಕ್ಸಾಂಗೆ ಮುನ್ನ ಇನ್ನು ಬೆರಳಚ್ಚು, ಮುಖ ಗುರುತು ಪರೀಕ್ಷೆ

Jul 26 2024, 01:40 AM IST
ಸರ್ಕಾರಿ ಪರೀಕ್ಷೆಗಳಲ್ಲಿ ವಂಚನೆ ಹಾಗೂ ಅಕ್ರಮ ಸೇರಿದಂತೆ ಸಾಲು ಸಾಲು ಹಗರಣಗಳು ಬಯಲಾದ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ನಾಗರಿಕ ಸೇವಾ ಆಯೋಗ (ಯುಪಿಎಸ್‌ಸಿ) ತಾನು ನಡೆಸುವ ಪರೀಕ್ಷೆಗಳನ್ನು ತಂತ್ರಜ್ಞಾನದ ಸಹಾಯದಿಂದ ಕಟ್ಟುನಿಟ್ಟುಗೊಳಿಸಲು ಮುಂದಾಗಿದೆ.

ವಾಲ್ಮೀಕಿ, ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಗದ್ದಲಕ್ಕೆ ಮುಂಗಾರು ಕಲಾಪವೇ ಬಲಿ!

Jul 26 2024, 01:40 AM IST
ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಕೋರಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಪಟ್ಟು ಬಿಡದ ಹಿನ್ನೆಲೆಯಲ್ಲಿ ವಿಧಾನಮಂಡಲದಲ್ಲಿ ಕೋಲಾಹಲ ಸೃಷ್ಟಿಯಾಗಿ ಕೊನೆಗೆ ಉಭಯ ಸದನಗಳ ಕಲಾಪವೇ ಬಲಿಯಾಯಿತು.

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ, ನಿರ್ಮಿತಿ ಯೋಜನಾ ನಿರ್ದೇಶಕ ಅಮಾನತು

Jul 26 2024, 01:32 AM IST
ನಡೆದಿದೆ ಎನ್ನಲಾದ ಅವ್ಯವಹಾರದಲ್ಲಿ ಕಾಮಗಾರಿ ನಿರ್ವಹಿಸಿದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್‌ಕುಮಾರ್‌ ಅವರನ್ನು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅಮಾನತುಗೊಳಿಸಿದ್ದಾರೆ.

ಥೀಂ ಪಾರ್ಕ್‌ ಹಗರಣ: ಬೆಂಗಳೂರಿನಲ್ಲಿ ಕಾಂಗ್ರೆಸ್‌ ಪ್ರತಿಭಟನೆ

Jul 24 2024, 12:29 AM IST
ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವು ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಹರ್ಷಿ ವಾಲ್ಮೀಕಿ ನಿಗಮದ ಹಗರಣ: ಜೈಲಲ್ಲಿರುವ ನಾಗೇಂದ್ರ ಭೇಟಿಗೆ 20 ಕಾರಲ್ಲಿ ಬಂದ ಬಳ್ಳಾರಿ ಟೀಂ

Jul 24 2024, 12:23 AM IST
ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮಂಗಳವಾರ ಭೇಟಿಯಾಗಿ ಕುಶಲ ವಿಚಾರಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved