• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಂಡಿಎ ಹಗರಣ- ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಯಾಗಲಿ

Jul 16 2024, 12:38 AM IST
, ರಾಜ್ಯ ಸರ್ಕಾರ ನಿವೃತ ನ್ಯಾಯಾಧೀಶ ಪಿ.ಎನ್‌. ದೇಸಾಯಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿದೆ.

ಮುಡಾ ಸೈಟ್‌ ಹಗರಣ ಆರೋಪ ವಿಚಾರಣೆಗೆ ನ್ಯಾಯಾಂಗ ಆಯೋಗ

Jul 15 2024, 01:56 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ಹಗರಣ ನಡೆದ ಆರೋಪಗಳ ಬೆನ್ನಲ್ಲೇ ಆರೋಪಗಳ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಪಿ.ಎನ್‌.ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚನೆ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಹಗರಣ ಮಾಡಿದವರೇ, ಈಗ ಹಗರಣ ಎನ್ನುತ್ತಿದ್ದಾರೆ

Jul 15 2024, 01:48 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಿಎಂ ಸಿದ್ಧರಾಮಯ್ಯನವರ ಪತ್ನಿಗೆ ನಿವೇಶನ ಹಂಚಿಕೆ ಆಗಿದ್ದು, ಮುಡಾ ಹಾಗೂ ಅವರ ವ್ಯವಹಾರವಿದೆ. ಭೂ ಸ್ವಾಧೀನ ಮಾಡಿಕೊಂಡ ಮುಡಾ ಭೂಮಿಯ ಪರಿಹಾರದ ಬದಲಾಗಿ ನಿವೇಶನ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ್ ಗಣಿಹಾರ ಹೇಳಿದರು.

ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆ ಕೊಡಲಿ

Jul 14 2024, 01:38 AM IST
ರಾಜ್ಯದಲ್ಲಿ ಇರುವುದು ನೂರು ಪರ್ಸೆಂಟ್‌ ಭ್ರಷ್ಟ ಸರ್ಕಾರ. ಸಿದ್ದರಾಮಯ್ಯ ಸರ್ಕಾರ ಪರಮ ಕಡುಭ್ರಷ್ಟ ಸರ್ಕಾರ. ಒಂದುವರೆ ವರ್ಷದಲ್ಲಿ ಸರ್ಕಾರ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ. ಸಾವಿರಾರು ಕೋಟಿ ಹಣ ಸಂಗ್ರಹ ಮಾಡಿ ತೆಲಂಗಾಣಕ್ಕೆ ಕೊಟ್ಟಿದೆ.

ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ

Jul 14 2024, 01:37 AM IST
ಮುಡಾ ಸೈಟ್‌ ಹಗರಣವವನ್ನು ಬೇರೆ ಯಾರಾದರೂ ಮಾಡಿದ್ದರೆ ಸಿದ್ದರಾಮಯ್ಯ ಇದೇ ರೀತಿ ಸಮರ್ಥನೆ ಮಾಡಿಕೊಳ್ಳುತ್ತಿದ್ದರಾ? ಎಲ್ಲರನ್ನೂ ಭ್ರಷ್ಟರೆಂದು ಹೇಳುತ್ತಿದ್ದ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಒಂದು ಕ್ಷಣ ಸಹ ಕೂಡುವ ನೈತಿಕತೆ ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ಮುಡಾ, ವಾಲ್ಮೀಕಿ ಹಗರಣ: ಸಿಎಂ ರಾಜೀನಾಮೆ ನೀಡಬೇಕು

Jul 14 2024, 01:32 AM IST
ವಾಲ್ಮೀಕಿ ನಿಗಮ, ಮೂಡಾ ಹಗರಣದಲ್ಲಿ ಭಾಗಿಯಾದವರನ್ನು ರಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೈತಿಕತೆಯೇ ಇಲ್ಲವಾಗಿದ್ದು, ಸಿಎಂ ಸೇರಿದಂತೆ ಹಗರಣದಲ್ಲಿ ಭಾಗಿಯಾದವರು ತಮ್ಮ ಸ್ಥಾನಕ್ಕೆ ತಕ್ಷಣವೇ ರಾಜೀನಾಮೆ ನೀಡಲಿ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ತಾಕೀತು ಮಾಡಿದ್ದಾರೆ.

ಮುಡಾ ಹಗರಣ ಪ್ರತಿಭಟನೆ : ವಿಜಯೇಂದ್ರ ಸೇರಿ ಹಲವರ ಬಂಧನ, ಬಿಡುಗಡೆ

Jul 13 2024, 01:45 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಬಹುಕೋಟಿ ಹಗರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಪೊಲೀಸರು ರಾಮನಗರದ ಕುಂಬಳಗೂಡು ಬಳಿ ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಮುಡಾ ಹಗರಣ ವಿರುದ್ಧ ಬಿಜೆಪಿ ಹೋರಾಟಗಾರರ ಬಂಧನ ಖಂಡನೀಯ

Jul 13 2024, 01:37 AM IST
ಮುಡಾ ಹಗರಣದ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದ ಬಿಜೆಪಿ ಮುಖಂಡರ ಬಂಧನ ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವದ ಕಗ್ಗೊಲೆ, ಹೋರಾಟ ಹತ್ತಿಕ್ಕುವ ಹತಾಶ ಪ್ರಯತ್ನ ಎಂದು ಆರೋಪಿಸಿ ಶುಕ್ರವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ಜಿಲ್ಲಾಡಳಿತ ಭವನ ಬಳಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

ಮುಡಾ ಹಗರಣ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Jul 13 2024, 01:36 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಹಗರಣವನ್ನು ಖಂಡಿಸಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ಅವರನ್ನು ರಾಜ್ಯ ಸರ್ಕಾರ ಪ್ರತಿಭಟನೆ ನಡೆಸದಂತೆ ತಡೆದಿರುವುದನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಶುಕ್ರವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಚನ್ನಪಟ್ಟಣದಲ್ಲಿ ಮುಡಾ ಹಗರಣ ಖಂಡಿಸಿ ಮೈಸೂರಿನಲ್ಲಿಯ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿಗರ ಬಂಧನ

Jul 13 2024, 01:34 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ರಾಜ್ಯ ಬಿಜೆಪಿ ಘಟಕ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಶುಕ್ರವಾರ ಚನ್ನಪಟ್ಟಣದಲ್ಲಿ ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved