• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಹಗರಣ: ಇ.ಡಿ. ದಿನವಿಡೀ ಶೋಧ

Jul 11 2024, 01:39 AM IST
ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಈಗ ಇ.ಡಿ. ಪ್ರವೇಶಿಸಿದೆ. ಬೆಂಗಳೂರಿನ್ಲಲಿ ನಾಗೇಂದ್ರ, ದದ್ದಲ್‌ ಮನೆಗಳನ್ನು ಶೋಧಿಸಿದೆ.

ಎಂಡಿಎ ಹಗರಣ ವಿರೋಧಿಸಿ ಪ್ರತಿಭಟನೆ

Jul 11 2024, 01:36 AM IST
ರಾಜ್ಯ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗುತ್ತ ಪಾದಯಾತ್ರೆ ನಡೆಸಿದ ಪ್ರತಿಭಟನಾಕಾರರನ್ನು ಎಂಡಿಎ ಕಚೇರಿ ಸಮೀಪವೇ ಬಂಧಿಸಲು ಪೊಲೀಸರು ಮುಂದಾದರು.

ಕಾಂಗ್ರೆಸ್‌ ಸರ್ಕಾರದಲ್ಲಾದ ಹಗರಣ ತೀರಾ ಕಡಿಮೆ: ಸಚಿವ ರಾಮಲಿಂಗರೆಡ್ಡಿ ಸಮರ್ಥನೆ

Jul 11 2024, 01:32 AM IST
ಬಿಜೆಪಿ ಸರ್ಕಾರ ಅವಧಿಯಲ್ಲಿ ೪೦ ಪರ್ಸೆಂಟೆಜ್‌ ಹಗರಣದಿಂದ ಹಿಡಿದು, ಪಿಎಸ್‌ಐ ನೇಮಕಾತಿ ಎಂಜಿಯನಿಯರ್ ನೇಮಕಾತಿ ಸೇರಿ ಅನೇಕ ಹಗರಣಗಳ ಸರಮಾಲೆಯೇ ಇದೆ.

ಮುಡಾದಲ್ಲಿ ಹಗರಣ ಆಗಿಲ್ಲವಾದರೆ ತನಿಖೆ ಯಾಕೆ?: ಎಚ್‌ಡಿಕೆ

Jul 07 2024, 01:21 AM IST
ಸಾಂಸ್ಕೃತಿಕ ನಗರಿ ಮೈಸೂರಿನ ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ ಎನ್ನುವುದಾದರೆ ಯಾವ ಕಾರಣಕ್ಕಾಗಿ ತನಿಖೆ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರವನ್ನು ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮುಡಾ ಹಗರಣ ಸಿಬಿಐಗೆ ಕೊಡಿ: ಕೇಂದ್ರ ಸಚಿವ ಜೋಶಿ ಆಗ್ರಹ

Jul 07 2024, 01:21 AM IST
ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.

ನೀಟ್ ಪರೀಕ್ಷೆ ಹಗರಣ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Jul 06 2024, 12:52 AM IST
ಕಾಂಗ್ರೆಸ್ ನಾಯಕ ಎಂ.ಜಿ. ಹೆಗಡೆ ಮಾತನಾಡಿ, ನೀಟ್ ಪರೀಕ್ಷೆಯಲ್ಲೂ ಹಗರಣ ಮಾಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಬಿಜೆಪಿ ಚೆಲ್ಲಾಟವಾಡುತ್ತಿದೆ ಎಂದರು.

ಎಂಡಿಎ ಹಗರಣ ಸಿಬಿಐ ತನಿಖೆಗೆ ವಹಿಸಿ:ವಿಶ್ವನಾಥ್

Jul 06 2024, 12:51 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಗೆ ಬಂದಿರುವ ಜಾಗವನ್ನು ಸರ್ಕಾರಕ್ಕೆ ವಾಪಸ್ ಕೊಡಲಿ

ಸಿಎಂ ಖರ್ಚಿ ಮೇಲೆ ಕಣ್ಣಿಟ್ಟವರಿಂದ ಎಂಡಿಎ ಹಗರಣ ಬಯಲು

Jul 06 2024, 12:47 AM IST
ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ, ಹಗರಣ ಆಚೆ ಬರಲು ಕಾಂಗ್ರೆಸ್‌ ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ.

ಮುಡಾ, ವಾಲ್ಮೀಕಿ ಹಗರಣ ಹೋರಾಟ ತೀವ್ರಕ್ಕೆ ಬಿಜೆಪಿ ಸಜ್ಜು

Jul 05 2024, 01:47 AM IST
ಮೈಸೂರಿನ ಮುಡಾ ಹಗರಣ ಸೇರಿದಂತೆ ವಾಲ್ಮೀಕಿ ನಿಗಮದ ಹಗರಣ, ಬೆಲೆ ಏರಿಕೆ ಬಗ್ಗೆ ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಮುಖ ಪ್ರತಿಪಕ್ಷ ಬಿಜೆಪಿ ತೀರ್ಮಾನಿಸಿದೆ.

ಮುಡಾ ಸೈಟ್‌ ಹಗರಣ : ತನಿಖೆ ಆರಂಭ

Jul 04 2024, 06:30 AM IST

ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಎಂಡಿಎ)ದಲ್ಲಿ ನಡೆದಿರುವ 50:50 ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ಆರಂಭವಾಗಿದೆ.

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 23
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved