• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ, ವಾಲ್ಮೀಕಿ ನಿಗಮ ಹಗರಣ ಸಿಬಿಐ ತನಿಖೆಯಾಗಲಿ

Jul 13 2024, 01:33 AM IST
ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸುವ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ವಾಲ್ಮೀಕಿ ನಿಗಮದ ಹಗರಣ, ಪಾರದರ್ಶಕ ತನಿಖೆ: ಸಚಿವ ಲಾಡ್‌

Jul 13 2024, 01:31 AM IST
ಪ್ರಕರಣದ ತನಿಖೆ ನಿಯಮ ಪ್ರಕಾರವೇ ನಡೆಯುತ್ತಿದೆ. ಈಗಾಗಲೇ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಎಸ್ಐಟಿ ತನಿಖೆ ಜತೆಗೆ ಇಡಿ ಸಹ ಪ್ರವೇಶಿಸಿದೆ. ಹೀಗಾಗಿ ತನಿಖೆ ಸಂರ್ಪೂಣ ಪಾರದರ್ಶಕವಾಗಿರಲಿದೆ.

ವಾಲ್ಮೀಕಿ ಹಗರಣ: ಕನ್ನಡದ ಕೋಟ್ಯಧಿಪತಿಯಲ್ಲಿ 50 ಲಕ್ಷ ಗೆದ್ದಿದ್ದ ಪಂಪಣ್ಣಗೆ ಈಗ ಇ.ಡಿ. ಉರುಳು

Jul 12 2024, 12:36 PM IST

ಡಾ.ಪುನೀತ್ ರಾಜ್‌ಕುಮಾ‌ರ್ ನಡೆಸಿಕೊಡುತ್ತಿದ್ದ ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ 50 ಲಕ್ಷ ರು.ಗೆದ್ದು ರಾಜ್ಯದ ಗಮನ ಸೆಳೆದಿದ್ದ, ತೀರಾ ಬಡ ಹಿನ್ನೆಲೆಯಿಂದ ಬಂದು ಪಿಡಿಓ ಆಗಿ ನೇಮಕಗೊಂಡಿದ್ದ ರಾಯಚೂರು ಮೂಲದ ಪಂಪಣ್ಣ ಹೆಸರು ಇದೀಗ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಕೇಳಿ ಬರುತ್ತಿದೆ.

ಹಗರಣ ಖಂಡಿಸಿ ಇಂದು ಎಂಡಿಎ ಕಚೇರಿಗೆ ಬಿಜೆಪಿ ಮುತ್ತಿಗೆ

Jul 12 2024, 01:36 AM IST
ಪ್ರತಿಭಟನಾ ಸಭೆಯ ನಂತರ ಪಾದಯಾತ್ರೆ ಮೂಲಕ ಎಂಡಿಎ ಕಚೇರಿ ಆವರಣಕ್ಕೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುತ್ತೇವೆ.

ಮುಡಾ ಹಗರಣ ವಿರೋಧಿಸಿ ಮೈಸೂರಿನಲ್ಲಿ 12ರಂದು ಬೃಹತ್ ಪ್ರತಿಭಟನೆ

Jul 12 2024, 01:34 AM IST
ಮೈಸೂರು ಮೂಡಾ ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಜು. 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ ಹೇಳಿದರು.

ಮುಡಾ ಹಗರಣ, ಸಿಬಿಐ ತನಿಖೆಗೆ ಒಪ್ಪಿಸಲು ಸಿ.ಟಿ. ರವಿ ಆಗ್ರಹ

Jul 12 2024, 01:33 AM IST
ಚಿಕ್ಕಮಗಳೂರು, ಮೈಸೂರಿನ ಮೂಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮುಡಾ ಹಗರಣ ಸಿಬಿಐ ತನಿಖೆಗೆ ನೀಡಿ

Jul 12 2024, 01:32 AM IST
ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗ್ರಾಮಾಂತರ ಶಾಸಕ ಬಿ.ಸುರೇಶ್‌ ಗೌಡ ಒತ್ತಾಯಿಸಿದರು.

ಮೂಡಾದಲ್ಲಿ ₹5 ಸಾವಿರ ಕೋಟಿಯವರೆಗೆ ಹಗರಣ

Jul 12 2024, 01:31 AM IST
ಮೈಸೂರಿನ ಮೂಡಾದಲ್ಲಿ ಸುಮಾರು ₹4 ರಿಂದ 5 ಸಾವಿರ ಕೋಟಿಯವರೆಗೆ ಹಗರಣ ಆಗಿದೆ. ಸಿಎಂ ಪತ್ನಿ, ಕುಟುಂಬದವರು ಅಕ್ರಮವಾಗಿ ನಿವೇಶನಗಳನ್ನು ಪಡೆಯಲಾಗಿದ್ದು, ಅವು ಈಗ ಸಿಎಂ ಸಿದ್ದರಾಮಯ್ಯ ಅವರಿಗೆ ಸುತ್ತಿಕೊಂಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್.ಪಾಟೀಲ ಕೂಚಬಾಳ ಆರೋಪಿಸಿದರು.

ವಾಲ್ಮೀಕಿ ಹಗರಣ: ಇ.ಡಿ. ದಿನವಿಡೀ ಶೋಧ

Jul 11 2024, 01:39 AM IST
ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಈಗ ಇ.ಡಿ. ಪ್ರವೇಶಿಸಿದೆ. ಬೆಂಗಳೂರಿನ್ಲಲಿ ನಾಗೇಂದ್ರ, ದದ್ದಲ್‌ ಮನೆಗಳನ್ನು ಶೋಧಿಸಿದೆ.

ಎಂಡಿಎ ಹಗರಣ ವಿರೋಧಿಸಿ ಪ್ರತಿಭಟನೆ

Jul 11 2024, 01:36 AM IST
ರಾಜ್ಯ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗುತ್ತ ಪಾದಯಾತ್ರೆ ನಡೆಸಿದ ಪ್ರತಿಭಟನಾಕಾರರನ್ನು ಎಂಡಿಎ ಕಚೇರಿ ಸಮೀಪವೇ ಬಂಧಿಸಲು ಪೊಲೀಸರು ಮುಂದಾದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved