• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀಟ್‌ ಹಗರಣ: ಸಿಬಿಐ ತನಿಖೆ ಆರಂಭ

Jun 24 2024, 01:30 AM IST
ಮೇ 5ರಂದು ನಡೆದ ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್‌’ನಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್ ದಾಖಲಿಸಿದೆ.

ನೀಟ್‌ ಹಗರಣ ಹೊತ್ತು ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

Jun 23 2024, 02:10 AM IST
ಅಜ್ಜರಕಾಡಿನ ಹುತಾತ್ಮ ಸ್ಮಾರಕ ಬಳಿ ಎಸ್.ಐ.ಓ. ಉಡುಪಿ ಜಿಲ್ಲಾ ವತಿಯಿಂದ ಪ್ರತಿಭಟನೆ ನಡೆಯಿತು.

ನೀಟ್ ಪರೀಕ್ಷೆ ಹಗರಣ ವಿರೋಧಿಸಿ ಪ್ರತಿಭಟನೆ

Jun 23 2024, 02:08 AM IST
ಕೋಚಿಂಗ್‌ ಸೆಂಟರ್‌ಗೆ ಸೇರಿದ ಮಕ್ಕಳು ಉತ್ತಮ ಅಂಕಗಳಿಸಬೇಕು ಎಂಬ ಉದ್ದೇಶದಿಂದ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲಾಗಿದೆ. ಇದು ಲಕ್ಷಾಂತರ ಮಕ್ಕಳ ಆತ್ಮವಿಶ್ವಾಸ ಕುಸಿಯುವಂತೆ ಮಾಡಿದೆ. ಈ ವಿಚಾರದಲ್ಲಿ ಪ್ರಧಾನಿ ಮೌನ ಮುರಿಯಬೇಕು.

ನೀಟ್‌ ಹಗರಣ: ಇ.ಡಿ. ತನಿಖೆ ಸಂಭವ

Jun 23 2024, 02:04 AM IST
ವೈದ್ಯಕೀಯ ಪ್ರವೇಶ ಪರೀಕ್ಷೆ ಆದ ನೀಟ್‌ನಲ್ಲಿ ಸಾಕಷ್ಟು ಹಣಕಾಸು ಅಕ್ರಮ ನಡೆದಿರುವ ಶಂಕೆ ಇರುವ ಕಾರಣ ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ವಾಲ್ಮೀಕಿ ಹಗರಣ: ಪದ್ಮನಾಭ ಆಪ್ತನ ಬಳಿ 30 ಲಕ್ಷ ಜಪ್ತಿ

Jun 15 2024, 09:11 AM IST

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಆರೋಪಿಯಾಗಿರುವ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕನ ಆಪ್ತನ ಬಳಿ 30 ಲಕ್ಷ ರು. ನಗದು ಜಪ್ತಿ ಮಾಡಿದ್ದಾರೆ.

ನೀಟ್ ಪರೀಕ್ಷೆ ಹಗರಣ ನ್ಯಾಯಾಂಗ ತನಿಖೆಯಾಗಲಿ

Jun 13 2024, 12:47 AM IST
ಕೇಂದ್ರ ಸರ್ಕಾರದ ನಿಷ್ಕಾಳಜಿ ಹಾಗೂ ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವ್ಯಾಪಾರೀಕರಣದಿಂದಾಗಿ ಇಡೀ ವೈದ್ಯಕೀಯ ಪ್ರವೇಶ ಪರೀಕ್ಷೆಯು ಕುಸಿತಕ್ಕೊಳಗಾಗಿದೆ.

ನೀಟ್‌ ಪರೀಕ್ಷಾ ಹಗರಣ ಸಮಗ್ರ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

Jun 13 2024, 12:46 AM IST
ಎಐಡಿಎಸ್‌ಒ ರಾಜ್ಯ ಸಮಿತಿ ಸದಸ್ಯ ರವಿಕಿರಣ್‌ ಜೆ.ಪಿ. ಮಾತನಾಡಿ, ಕೇಂದ್ರದಲ್ಲಿ ಎನ್‌ಎಂಸಿ ಜಾರಿ ಮಾಡುವಾಗ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ವಾಲ್ಮೀಕಿ ಹಗರಣ: 18 ನಕಲಿ ಖಾತೆ ರೂವಾರಿ ಹೈದ್ರಾಬಾದಲ್ಲಿ ವಶಕ್ಕೆ

Jun 12 2024, 01:49 AM IST
3 ಸೂಟ್‌ ಕೇಸ್‌ ತುಂಬಾ ಹಣ ಪತ್ತೆಯಾಗಿದ್ದು, ವಾಲ್ಮೀಕಿ ಹಗರಣದಲ್ಲಿ 18 ನಕಲಿ ಖಾತೆಯನ್ನು ರೂಪಿಸಿದ್ದ ರೂವಾರಿಯನ್ನು ಹೈದ್ರಾಬಾದಲ್ಲಿ ವಶಕ್ಕೆ ಪಡೆಯಲಾಗಿದೆ.

ನೀಟ್ ಪರೀಕ್ಷೆ ಹಗರಣ ನ್ಯಾಯಾಂಗ ತನಿಖೆ ನಡೆಸಬೇಕು

Jun 12 2024, 12:35 AM IST
ನೀಟ್‌ ಪರೀಕ್ಷೆ ಹಗರಣವನ್ನು ಖಂಡಿಸಿ ಎಐಡಿಎಸ್‌ಒ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಮಂಗಳವಾರ ವಿವಿಧ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಪಾಲಕರು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಿಬಿಐಗೆ ವಹಿಸಲು ಒತ್ತಾಯ

Jun 12 2024, 12:34 AM IST
2008ರಲ್ಲಿ ರಾಜ್ಯದ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ಸ್ಥಾಪನೆಯಾದ ನಿಗಮದಲ್ಲಿ ಒಂದಲ್ಲ ಒಂದು ಸಮಸ್ಯೆಗಳ ಎದುರಾಗುತ್ತಿದ್ದು, ಇದೀಗ ಬರೋಬ್ಬರಿ ₹187ಕೋಟಿ ಸಮುದಾಯದ ಅಭಿವೃದ್ಧಿಗೆ ಹಣ ಅವ್ಯವಹಾರದ ಆರೋಪ ಅತ್ಯಂತ ಗಂಭೀರ
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved