• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೈಂಗಿಕ ಹಗರಣ ಕುರಿತು ನಿಷ್ಪಕ್ಷಪಾತ ತನಿಖೆಗೆ ಆಗ್ರಹ

May 10 2024, 01:35 AM IST
ಹಾಸನದಲ್ಲಿ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯರು ಹಲವಾರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ಆಘಾತಕಾರಿ ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ಆಕ್ರೋಶ ವ್ಯಕ್ತಪಡಿಸಿದೆ.

ದಿಲ್ಲಿ ಅಬಕಾರಿ ಹಗರಣ: ಬಿಆರ್‌ಎಸ್‌ ನಾಯಕಿ ಕವಿತಾ ಜಾಮೀನು ಅರ್ಜಿ ವಜಾ

May 07 2024, 01:01 AM IST
ದಿಲ್ಲಿ ಅಬಕಾರಿ ಹಗರಣದಲ್ಲಿ ಬಿಆರ್‌ಎಸ್‌ ನಾಯಕಿ ಕವಿತಾ ಅವರ ಜಾಮೀನು ಅರ್ಜಿ ವಜಾ ಮಾಡಿ ದಿಲ್ಲಿ ಇಡಿ ನ್ಯಾಯಾಲಯ ಆದೇಶಿಸಿದೆ.

ರಾಘವೇಂದ್ರ, ವಸಿಷ್ಠ ಬ್ಯಾಂಕ್‌ ಹಗರಣ ಎಸ್‌ಐಟಿ ತನಿಖೆ

Apr 25 2024, 02:05 AM IST
ಶ್ರೀ ಗುರು ರಾಘವೇಂದ್ರ ಮತ್ತು ವಸಿಷ್ಠ ಸಹಕಾರ ಬ್ಯಾಂಕ್‌ಗಳಲ್ಲಿ ನಡೆದಿರುವ ಅಕ್ರಮ ಪತ್ತೆ ರಾಜ್ಯ ಸರ್ಕಾರವೇ ವಿಶೇಷ ತನಿಖಾ ತಂಡ ರಚನೆ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ದೆಹಲಿ ಅಬಕಾರಿ ಹಗರಣ: ಕೆಸಿಆರ್‌ ಪುತ್ರಿ ಕವಿತಾ ಏ.15ರವರೆಗೆ ಸಿಬಿಐ ವಶಕ್ಕೆ

Apr 13 2024, 01:08 AM IST

 ಅಬಕಾರಿ ನೀತಿ ಹಗರಣದಲ್ಲಿ ಬಂಧಿತ ತೆಲಂಗಾಣ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್‌ ಅವರ ಪುತ್ರಿ, ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನು ಏ.15ರ ವರೆಗೆ ಸಿಬಿಐ ವಶಕ್ಕೆ ಒಪ್ಪಿಸಲಾಗಿದೆ

ಕಾಂಗ್ರೆಸ್ಸಿನಿಂದ ಹಗರಣ, ಬಿಜೆಪಿಯಿಂದ ಅಭಿವೃದ್ಧಿ: ರೂಪಾಲಿ ನಾಯ್ಕ

Apr 11 2024, 12:51 AM IST
ನರೇಂದ್ರ ಮೋದಿ ಸ್ವಾರ್ಥಕ್ಕಾಗಿ ಯಾವ ಅಭಿವೃದ್ಧಿಯನ್ನು ಮಾಡುತ್ತಿಲ್ಲ. ಆದರೆ ಕಾಂಗ್ರೆಸ್‌ ನಿರಂತರವಾಗಿ ಆರೋಪವನ್ನು ಮಾಡುತ್ತಿದೆ ಎಂದು ರೂಪಾಲಿ ನಾಯ್ಕ ವಾಗ್ದಾಳಿ ನಡೆಸಿದರು.

ಚುನಾವಣಾ ಬಾಂಡ್‌ ವಿಶ್ವದ ದೊಡ್ಡ ಹಗರಣ: ರಾಹುಲ್

Apr 07 2024, 01:54 AM IST
ಇತ್ತೀಚೆಗೆ ಸುಪ್ರೀಂಕೋರ್ಟ್‌ ಆದೇಶದ ಬಳಿಕ ರದ್ದಾದ ಚುನಾವಣಾ ಬಾಂಡ್‌ ಯೋಜನೆ ವಿಶ್ವದ ದೊಡ್ಡ ಹಗರಣ ಎಂದು ಕಾಂಗ್ರೆಸ್‌ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಅಬಕಾರಿ ಹಗರಣ: ಸಂಜಯ್‌ ಸಿಂಗ್‌ಗೆ ಜಾಮೀನು

Apr 03 2024, 01:33 AM IST
ದೆಹಲಿ ಅಬಕಾರಿ ಹಗರಣ ಸಂಬಂಧ ಕಳೆದ 6 ತಿಂಗಳಿನಿಂದ ಬಂಧಿತರಾಗಿದ್ದ ಆಮ್‌ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್‌ಸಿಂಗ್‌ಗೆ ಸುಪ್ರೀಂಕೋರ್ಟ್‌ ಮಂಗಳವಾರ ಜಾಮೀನು ನೀಡಿದೆ.

ದಿಲ್ಲಿ ಅಬಕಾರಿ ಹಗರಣ: ಆಪ್‌ ಸಚಿವ ಕೈಲಾಶ್‌ ಗೆಹ್ಲೋಟ್‌ ಇ.ಡಿ. ಬಿಸಿ

Mar 31 2024, 02:09 AM IST
ಕರಡು ಸಮಿತಿಯಲ್ಲಿದ್ದಕ್ಕೆ ಸಮನ್ಸ್‌ ನೀಡಿ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದೆ

ದೆಹಲಿ ಜಲಮಂಡಳಿ ಹಗರಣ: ಇ.ಡಿ ಮೊದಲ ಚಾರ್ಜ್‌ಶೀಟ್‌

Mar 31 2024, 02:00 AM IST
ಸಿಎಂ ಕೇಜ್ರಿವಾಲ್‌ಗೆ ನೋಟಿಸ್‌ ನೀಡಿದ ಹಗರಣದಲ್ಲಿ ಇಡಿ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಚುನಾವಣಾ ಬಾಂಡ್‌ ಬೃಹತ್ ಜಾಗತಿಕ ಹಗರಣ: ನಿರ್ಮಲಾ ಪತಿ

Mar 29 2024, 12:54 AM IST
ಚುನಾವಣಾ ಬಾಂಡ್‌ ಜಾಗತಿಕವಾಗಿ ಅತಿದೊಡ್ಡ ಹಗರಣವಾಗಿದ್ದು, ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಮಹತ್ವವನ್ನು ಪಡೆದುಕೊಳ್ಳಲಿದೆ ಎಂಬುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪತಿ ಹಾಗೂ ಆರ್ಥಿಕ ತಜ್ಞರಾಗಿರುವ ಪರಕಾಲ ಪ್ರಭಾಕರ್‌ ಆರೋಪಿಸಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved