• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ನಿಗಮದ ಹಗರಣ: ಸಿಐಡಿಯಿಂದ ತನಿಖೆ ಚುರುಕು

May 31 2024, 02:17 AM IST
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಸಂಬಂಧ ಮಾಹಿತಿ ನೀಡುವಂತೆ ಸಿಐಡಿ ಅಧಿಕಾರಿಗಳು ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಟ್‌ ಕಾಯಿನ್‌ ಹಗರಣ: 3ನೇ ಇನ್ಸ್‌ಪೆಕ್ಟರ್‌ ಚಂದ್ರಾಧರ ಅರೆಸ್ಟ್‌

May 30 2024, 12:49 AM IST
ವಿಚಾರಣೆ ನೆಪದಲ್ಲಿ ಆರೋಪಿ ಶ್ರೀಕಿಯನ್ನು ಪೊಲೀಸರು ಸಂತೋಷ್‌ ಮಾಲೀಕತ್ವದ ಜಿಸಿಐಡಿ ಟೆಕ್ನಾಲಜಿಸ್‌ ಕಂಪನಿಗೆ ಕರೆದೊಯ್ದು ಕ್ರಿಪ್ಟೋ ವ್ಯಾಲೆಟ್‌ಗಳನ್ನು ಅನಧಿಕೃತವಾಗಿ ಹ್ಯಾಕ್‌ ಮಾಡಿ ಭಾರೀ ಮೌಲ್ಯದ ಬಿಟ್‌ ಕಾಯಿನ್‌ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದರು.

₹47 ಕೋಟಿ ಹಗರಣ: ಅರಸು ಟರ್ಮಿನಲ್‌ ಮಾಜಿ ಎಂಡಿ ಸೆರೆ

May 29 2024, 12:47 AM IST
ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ (ಡಿಡಿಯುಟಿಟಿಎಲ್‌) ₹47.10 ಕೋಟಿ ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಎಸ್.ಶಂಕರಪ್ಪರವರನ್ನು ಸಿಐಡಿ ಬಂಧಿಸಿದೆ.

ಬೆಳೆ ವಿಮೆ ಹಗರಣ ತನಿಖೆ ವಿಳಂಬ; ರೈತರ ಆಕ್ರೋಶ

May 28 2024, 01:09 AM IST
ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ 15ದಿನ ಕಳೆದರೂ ಪ್ರಕರಣದ ತನಿಖೆಯಾಗಲಿ, ಆರೋಪಿಗಳ ಬಂಧನವಾಗಲಿ ನಡೆಯದೇ ಇರುವುದು ಕುತೂಹಲ ಮೂಡಿಸಿದೆ

ಕಲ್ಲಿದ್ದಲು ಹಗರಣ: ಅದಾನಿ ಕೇಸಿನ ತ್ವರಿತ ಇತ್ಯರ್ಥಕ್ಕೆ ಸಿಜೆಐಗೆ 21 ಸಂಘಟನೆಗಳ ಪತ್ರ

May 25 2024, 12:46 AM IST
ಗೌತಮ್‌ ಅದಾನಿ ಒಡೆತನದ ಅದಾನಿ ಸಮೂಹವು ನಡೆಸಿದ ಎನ್ನಲಾದ ಕಲ್ಲಿದ್ದಲು ಹಗರಣ ಕುರಿತ ವಿಚಾರಣೆಯನ್ನು ತ್ವರಿತವಾಗಿ ಮುಗಿಸುವಂತೆ 21 ಅಂತಾರಾಷ್ಟ್ರೀಯ ಸಂಘಟನೆಗಳು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರಿಗೆ ಪತ್ರ ಬರೆದು ಮನವಿ ಮಾಡಿವೆ.

ಗೆದ್ದ 1 ತಿಂಗಳಲ್ಲೇ ಅದಾನಿ ಹಗರಣ ತನಿಖೆ: ಕಾಂಗ್ರೆಸ್‌

May 23 2024, 01:03 AM IST

 ಅದಾನಿ ಸಮೂಹವು ವಿದೇಶಗಳಿಂದ ಆಮದು ಮಾಡಿಕೊಂಡ ಕಡಿಮೆ ಗುಣಮಟ್ಟದ ಕಲ್ಲಿದ್ದಲ್ಲನ್ನು, ‘ಉತ್ಕೃಷ್ಟ ಗುಣಮಟ್ಟದ ಕಲ್ಲಿದ್ದಲು’ ಎಂದು ಬಿಂಬಿಸಿ ಅದಾನಿ ಸಮೂಹ ಸಾವಿರಾರು ಕೋಟಿ ರು. ಲಾಭ ಮಾಡಿಕೊಂಡಿದೆ ಎಂದು  ಒಸಿಸಿಆರ್‌ಪಿ  ವರದಿ ಆಧರಿಸಿ ‘ಫೈನಾನ್ಷಿಯಲ್‌ ಟೈಮ್ಸ್‌’ ಪತ್ರಿಕೆ ವರದಿ  ಪ್ರಕಟಿಸಿದೆ.

ಮದ್ಯ ಹಗರಣ ಕೇಸಲ್ಲಿ ಆಪ್‌ ಪಕ್ಷವೂ ಆರೋಪಿ: ಇ.ಡಿ!

May 15 2024, 01:37 AM IST
ಸಿಸೊಡಿಯಾ ಬೇಲ್‌ ವಿಚಾರಣೆಯಲ್ಲಿ ಉಲ್ಲೇಖ ಮಾಡಿರುವ ಜಾರಿ ನಿರ್ದೇಶನಾಲಯ ಈ ಕುರಿತು ಸುಳಿವು ನೀಡಿದೆ.

ಲೈಂಗಿಕ ಹಗರಣ ಕುರಿತು ನಿಷ್ಪಕ್ಷಪಾತ ತನಿಖೆಗೆ ಆಗ್ರಹ

May 10 2024, 01:35 AM IST
ಹಾಸನದಲ್ಲಿ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯರು ಹಲವಾರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ಆಘಾತಕಾರಿ ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ಆಕ್ರೋಶ ವ್ಯಕ್ತಪಡಿಸಿದೆ.

ದಿಲ್ಲಿ ಅಬಕಾರಿ ಹಗರಣ: ಬಿಆರ್‌ಎಸ್‌ ನಾಯಕಿ ಕವಿತಾ ಜಾಮೀನು ಅರ್ಜಿ ವಜಾ

May 07 2024, 01:01 AM IST
ದಿಲ್ಲಿ ಅಬಕಾರಿ ಹಗರಣದಲ್ಲಿ ಬಿಆರ್‌ಎಸ್‌ ನಾಯಕಿ ಕವಿತಾ ಅವರ ಜಾಮೀನು ಅರ್ಜಿ ವಜಾ ಮಾಡಿ ದಿಲ್ಲಿ ಇಡಿ ನ್ಯಾಯಾಲಯ ಆದೇಶಿಸಿದೆ.

ರಾಘವೇಂದ್ರ, ವಸಿಷ್ಠ ಬ್ಯಾಂಕ್‌ ಹಗರಣ ಎಸ್‌ಐಟಿ ತನಿಖೆ

Apr 25 2024, 02:05 AM IST
ಶ್ರೀ ಗುರು ರಾಘವೇಂದ್ರ ಮತ್ತು ವಸಿಷ್ಠ ಸಹಕಾರ ಬ್ಯಾಂಕ್‌ಗಳಲ್ಲಿ ನಡೆದಿರುವ ಅಕ್ರಮ ಪತ್ತೆ ರಾಜ್ಯ ಸರ್ಕಾರವೇ ವಿಶೇಷ ತನಿಖಾ ತಂಡ ರಚನೆ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved