• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಲ್ಲಿ ಅಬಕಾರಿ ಹಗರಣ: ಕೇಜ್ರಿವಾಲ್‌ಗೆ ಇ.ಡಿ. 8ನೇ ಸಮನ್ಸ್‌

Feb 28 2024, 02:31 AM IST
ದಿಲ್ಲಿ ಅಬಕಾರಿ ಹಗರಣ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.) 8ನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ. ಮಾ.4ರಂದು ಕೇಜ್ರಿವಾಲ್‌ ಹಾಜರಿಗೆ ಸೂಚನೆ ನೀಡಿದೆ.

ಅಬಕಾರಿ ಹಗರಣ: ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ 7ನೇ ಬಾರಿಗೆ ಇ.ಡಿ ಸಮನ್ಸ್‌

Feb 23 2024, 01:50 AM IST
ದೆಹಲಿ ಅಬಕಾರಿ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಏಳನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ.

ಅಬಕಾರಿ ಹಗರಣ: ಕೇಜ್ರಿಗೆ 6ನೇ ಬಾರಿ ಇ.ಡಿ. ಸಮನ್ಸ್‌

Feb 15 2024, 01:32 AM IST
ದೆಹಲಿ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯ 6ನೇ ಬಾರಿ ಸಮನ್ಸ್‌ ನೀಡಿದೆ.

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಸಿಐಡಿಗೆ

Feb 09 2024, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಪಕ್ಷದ ಸ್ಥಳೀಯ ಕಾರ್ಯಕರ್ತರು ಈ ಅವ್ಯವಹಾರದ ಬಗ್ಗೆ ತೀವ್ರ ಹೋರಾಟಗಳನ್ನು ನಡೆಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ.

ದೆಹಲಿ ಅಬಕಾರಿ ಹಗರಣ: ಕೇಜ್ರಿಗೆ 5ನೇ ಸಲ ಇ.ಡಿ. ಸಮನ್ಸ್‌

Feb 01 2024, 02:00 AM IST
ಅಬಕಾರಿ ಹಗರಣದಲ್ಲಿ ಫೆ.2ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯ ಐದನೇ ಬಾರಿಗೆ ಸಮನ್ಸ್‌ ನೀಡಿದೆ

ನೌಕರಿಗಾಗಿ ಭೂಮಿ ಹಗರಣ: ಲಾಲು 10 ತಾಸು ವಿಚಾರಣೆ

Jan 30 2024, 02:03 AM IST
ಉದ್ಯೋಗ ನೀಡಲು ಭೂಮಿಯನ್ನು ಲಂಚ ರೂಪದಲ್ಲಿ ಪಡೆದ ಆರೋಪ ಎದುರಿಸುತ್ತಿರುವ ಆರ್‌ಜೆಡಿ ನೇತಾರ ಲಾಲು ಪ್ರಸಾದ್‌ ಯಾದವ್‌ ಸೋಮವಾರ 10 ತಾಸು ಜಾರಿ ನಿರ್ದೇಶನಾಲಯದ (ಇ.ಡಿ.) ವಿಚಾರಣೆಗೆ ಹಾಜರಾದರು.

ಕೋಚಿಮುಲ್‌ ಹಗರಣ ಹಿನ್ನೆಲೆಯಲ್ಲಿ ಇ.ಡಿ ತಂಡ ದಾಳಿ: ಮಂಗಳೂರು ವಿವಿ ಕುಲಸಚಿವ, ಕುಲಪತಿಗಳ ವಿಚಾರಣೆ

Jan 20 2024, 02:00 AM IST
ಮಂಗಳೂರು ವಿವಿಗೆ ಆಗಮಿಸಿದ ಇಡಿ ತಂಡ ಪರೀಕ್ಷಾಂಗ ಕುಲಸಚಿವರು ಹಾಗೂ ಕುಲಪತಿಗಳನ್ನು ವಿಚಾರಣೆ ನಡೆಸಿದೆ. ವಿವಿ ಪರಿಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಚಲನ್ನವರ್‌ ಅವರ ಈ ಮೇಲ್‌, ದೂರವಾಣಿ, ಬ್ಯಾಂಕಿಂಗ್‌ ವ್ಯವಹಾರವನ್ನು ಬೆಳಗ್ಗಿನ ವರೆಗೆ ಪರಿಶೀಲಿಸಿದೆ ಎಂದು ಹೇಳಲಾಗಿದೆ.

ಅರಣ್ಯ ಹಗರಣ: ಪಂಜಾಬ್‌ ಮಾಜಿ ಸಚಿವ ಧರ್ಮಸೋತ್‌ ಇ.ಡಿ.ಯಿಂದ ಬಂಧನ

Jan 16 2024, 01:52 AM IST
ಪಂಜಾಬ್‌ ಕಾಂಗ್ರೆಸ್‌ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದ ಧರ್ಮಸೋತ್‌ ಅವರು ತಮ್ಮ ಅಧಿಕಾರಾವಧಿಯಲ್ಲಿ ಅರಣ್ಯ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ಬಂಧಿಸಿದೆ.

ದಿಲ್ಲಿ ಅಬಕಾರಿ ಹಗರಣ: ಕೆಸಿಆರ್‌ ಪುತ್ರಿ ಕವಿತಾಗೆ ಇಂದು ಹಾಜರಿಗೆ ಸಮನ್ಸ್‌

Jan 16 2024, 01:45 AM IST
ದೆಹಲಿಯ ಅಬಕಾರಿ ನೀತಿ ಹಗರಣದ ವಿಚಾರಣೆಗೆ ಹಾಜರಾಗುವಂತೆ ಬಿಆರ್‌ಎಸ್‌ ನಾಯಕಿ ಕವಿತಾಗೆ ಇಡಿ ಸಮನ್ಸ್‌ ನೀಡಿದ್ದು, ಕವಿತಾ ಗೈರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಅಕ್ಕಿ ಹಗರಣ: ಇಬ್ಬರು ಅಧಿಕಾರಿಗಳ ಅಮಾನತು

Jan 14 2024, 01:30 AM IST
ಚನ್ನಪಟ್ಟಣ: ನಗರದ ತಾಲೂಕು ವ್ಯವಸಾಯೋತ್ಪನ್ನಗಳ ಸಹಕಾರ ಸಂಘದ (ಟಿಎಪಿಸಿಎಂಎಸ್) ಗೋದಾಮಿನಿಂದ ನಾಪತ್ತೆಯಾಗಿದ್ದ ಅನ್ನಭಾಗ್ಯ ಯೋಜನೆಯ 1543 ಕ್ವಿಂಟಲ್ ಅಕ್ಕಿ ಮತ್ತು 70 ಕ್ವಿಂಟಲ್ ರಾಗಿ ಪ್ರಕರಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಕರ್ತವ್ಯಲೋಪಕ್ಕಾಗಿ ಇಬ್ಬರು ಅಧಿಕಾರಿಗಳನ್ನು ಅಮಾನತಗೊಳಿಸಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved