• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಬಕಾರಿ ಹಗರಣ: ಬಂಧಿತ ನಾಯಕಿ ಕವಿತಾ ತಿಹಾರ ಜೈಲಿಗೆ ಶಿಫ್ಟ್‌

Mar 27 2024, 01:04 AM IST
ದೆಹಲಿ ಅಬಕಾರಿ ಹಗರಣದಲ್ಲಿ ಆಪ್‌ ಪಕ್ಷಕ್ಕೆ ಕಿಕ್‌ ಬ್ಯಾಕ್‌ ಕೊಟ್ಟ ಆರೋಪ ಎದುರಿಸುತ್ತಿರುವ ಬಿಆರ್‌ಎಸ್‌ ನಾಯಕಿ ಕವಿತಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿ ನ್ಯಾಯಾಲಯ ಆದೇಶಿಸಿದೆ.

ದಿಲ್ಲಿ ಅಬಕಾರಿ ಹಗರಣ: ಕವಿತಾಗೆ ಜಾಮೀನು ನೀಡಲು ಸುಪ್ರೀಂ ನಕಾರ

Mar 23 2024, 01:00 AM IST
ದಿಲ್ಲಿ ಅಬಕಾರಿ ಹಗರಣದಲ್ಲಿ ಕವಿತಾಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಚುನಾವಣಾ ಬಾಂಡ್‌ ರೀತಿ ಪಿಎಂ ಕೇರ್ಸ್‌ ಹಗರಣ: ಕಾಂಗ್ರೆಸ್‌

Mar 19 2024, 12:50 AM IST
ಚುನಾವಣಾ ಬಾಂಡ್‌ ರಹಸ್ಯ ಬಯಲಾಗುತ್ತಿದ್ದಂತೆಯೇ ಕೋವಿಡ್‌ ವೇಳೆ ಪ್ರಧಾನಿ ನರೇಂದ್ರ ಮೋದಿ ಸ್ಥಾಪಿಸಿದ್ದ ಪಿಎಂ ಕೇರ್ಸ್‌ ಫಂಡ್‌ ಬಗ್ಗೆ ಕಾಂಗ್ರೆಸ್‌ ಪ್ರಶ್ನೆಗಳನ್ನು ಎತ್ತಿದೆ.

ದಿಲ್ಲಿ ಜಲಮಂಡಳಿ ಹಗರಣ ಇ.ಡಿ. ಸಮನ್ಸ್‌ಗೂ ಕೇಜ್ರಿ ಚಕ್ಕರ್‌

Mar 19 2024, 12:47 AM IST
ದಿಲ್ಲಿ ಮದ್ಯ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.) ನೀಡಿದ್ದ 8 ಸಮನ್ಸ್‌ಗಳಿಗೆ ಗೈರು ಹಾಜರಾಗಿದ್ದ ದಿಲ್ಲಿ ಮುಖ್ಯಮಂತ್ರಿ ಹಾಗೂ ಆಪ್‌ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು, ಸೋಮವಾರ ದಿಲ್ಲಿ ಜಲಮಂಡಳಿ ಹಗರಣದ ಇ.ಡಿ. ಸಮನ್ಸ್‌ಗೂ ಗೈರು ಹಾಜರಾಗಿದ್ದಾರೆ.

ಅಬಕಾರಿ ಹಗರಣ: ಮಾ.23ರವರೆಗೆ ಇ.ಡಿ. ಕಸ್ಟಡಿಗೆ ಕವಿತಾ

Mar 17 2024, 01:45 AM IST
ಬಿಆರ್‌ಎಸ್‌ ನಾಯಕಿ ಕೆ. ಕವಿತಾರನ್ನು ಮಾರ್ಚ್‌ 23ರವರೆಗೆ ಇಡಿ ಕಸ್ಟಡಿಗೆ ನೀಡಿ ದೆಹಲಿ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.

ಚುನಾವಣಾ ಬಾಂಡ್‌ ಯೋಜನೆ ಭಾರತದ ಅತಿದೊಡ್ಡ ಹಗರಣ: ಜೈರಾಮ್

Mar 16 2024, 01:47 AM IST
ಚುನಾವಣಾ ಬಾಂಡ್‌ ಯೋಜನೆ ಭಾರತದ ಅತಿದೊಡ್ಡ ಹಗರಣ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ತಿಳಿಸಿದ್ದಾರೆ.

ಯುಕೋ ಬ್ಯಾಂಕ್ ಹಗರಣ: 67 ಕಡೆ ಸಿಬಿಐನಿಂದ ದಾಳಿ

Mar 08 2024, 01:46 AM IST
ಸರ್ಕಾರಿ ಸ್ವಾಮ್ಯದ ಯುಕೋ ಬ್ಯಾಂಕ್‌ನ ಖಾತೆಗಳಿಗೆ ಐಎಂಪಿಎಸ್‌ ವಿಧಾನದಡಿ 820 ಕೋಟಿ ರು. ಜಮೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಗುರುವಾರ ರಾಜಸ್ಥಾನ ಹಾಗೂ ಮಹಾರಾಷ್ಟ್ರದ 67 ಕಡೆ ದಾಳಿ ನಡೆಸಿದೆ.

ಗಣಿ ಹಗರಣ: ಸಿಬಿಐ ವಿಚಾರಣೆಗೆ ಅಖಿಲೇಶ್‌ ಗೈರು

Mar 01 2024, 02:18 AM IST
ಸಿಬಿಐಗೆ ಪತ್ರ ಬರೆದು ಕಾರಣ ತಿಳಿಸಿರುವ ಅಖಿಲೇಶ್‌ ಯಾದವ್‌ ಗಣಿ ಹಗರಣದಲ್ಲಿ ತಾವು ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ.

ದಿಲ್ಲಿ ಅಬಕಾರಿ ಹಗರಣ: ಕೇಜ್ರಿವಾಲ್‌ಗೆ ಇ.ಡಿ. 8ನೇ ಸಮನ್ಸ್‌

Feb 28 2024, 02:31 AM IST
ದಿಲ್ಲಿ ಅಬಕಾರಿ ಹಗರಣ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.) 8ನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ. ಮಾ.4ರಂದು ಕೇಜ್ರಿವಾಲ್‌ ಹಾಜರಿಗೆ ಸೂಚನೆ ನೀಡಿದೆ.

ಅಬಕಾರಿ ಹಗರಣ: ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ 7ನೇ ಬಾರಿಗೆ ಇ.ಡಿ ಸಮನ್ಸ್‌

Feb 23 2024, 01:50 AM IST
ದೆಹಲಿ ಅಬಕಾರಿ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಏಳನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved