• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಬಕಾರಿ ಹಗರಣ: ಕೇಜ್ರಿಗೆ 6ನೇ ಬಾರಿ ಇ.ಡಿ. ಸಮನ್ಸ್‌

Feb 15 2024, 01:32 AM IST
ದೆಹಲಿ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯ 6ನೇ ಬಾರಿ ಸಮನ್ಸ್‌ ನೀಡಿದೆ.

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಸಿಐಡಿಗೆ

Feb 09 2024, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಪಕ್ಷದ ಸ್ಥಳೀಯ ಕಾರ್ಯಕರ್ತರು ಈ ಅವ್ಯವಹಾರದ ಬಗ್ಗೆ ತೀವ್ರ ಹೋರಾಟಗಳನ್ನು ನಡೆಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ.

ದೆಹಲಿ ಅಬಕಾರಿ ಹಗರಣ: ಕೇಜ್ರಿಗೆ 5ನೇ ಸಲ ಇ.ಡಿ. ಸಮನ್ಸ್‌

Feb 01 2024, 02:00 AM IST
ಅಬಕಾರಿ ಹಗರಣದಲ್ಲಿ ಫೆ.2ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯ ಐದನೇ ಬಾರಿಗೆ ಸಮನ್ಸ್‌ ನೀಡಿದೆ

ನೌಕರಿಗಾಗಿ ಭೂಮಿ ಹಗರಣ: ಲಾಲು 10 ತಾಸು ವಿಚಾರಣೆ

Jan 30 2024, 02:03 AM IST
ಉದ್ಯೋಗ ನೀಡಲು ಭೂಮಿಯನ್ನು ಲಂಚ ರೂಪದಲ್ಲಿ ಪಡೆದ ಆರೋಪ ಎದುರಿಸುತ್ತಿರುವ ಆರ್‌ಜೆಡಿ ನೇತಾರ ಲಾಲು ಪ್ರಸಾದ್‌ ಯಾದವ್‌ ಸೋಮವಾರ 10 ತಾಸು ಜಾರಿ ನಿರ್ದೇಶನಾಲಯದ (ಇ.ಡಿ.) ವಿಚಾರಣೆಗೆ ಹಾಜರಾದರು.

ಕೋಚಿಮುಲ್‌ ಹಗರಣ ಹಿನ್ನೆಲೆಯಲ್ಲಿ ಇ.ಡಿ ತಂಡ ದಾಳಿ: ಮಂಗಳೂರು ವಿವಿ ಕುಲಸಚಿವ, ಕುಲಪತಿಗಳ ವಿಚಾರಣೆ

Jan 20 2024, 02:00 AM IST
ಮಂಗಳೂರು ವಿವಿಗೆ ಆಗಮಿಸಿದ ಇಡಿ ತಂಡ ಪರೀಕ್ಷಾಂಗ ಕುಲಸಚಿವರು ಹಾಗೂ ಕುಲಪತಿಗಳನ್ನು ವಿಚಾರಣೆ ನಡೆಸಿದೆ. ವಿವಿ ಪರಿಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಚಲನ್ನವರ್‌ ಅವರ ಈ ಮೇಲ್‌, ದೂರವಾಣಿ, ಬ್ಯಾಂಕಿಂಗ್‌ ವ್ಯವಹಾರವನ್ನು ಬೆಳಗ್ಗಿನ ವರೆಗೆ ಪರಿಶೀಲಿಸಿದೆ ಎಂದು ಹೇಳಲಾಗಿದೆ.

ಅರಣ್ಯ ಹಗರಣ: ಪಂಜಾಬ್‌ ಮಾಜಿ ಸಚಿವ ಧರ್ಮಸೋತ್‌ ಇ.ಡಿ.ಯಿಂದ ಬಂಧನ

Jan 16 2024, 01:52 AM IST
ಪಂಜಾಬ್‌ ಕಾಂಗ್ರೆಸ್‌ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದ ಧರ್ಮಸೋತ್‌ ಅವರು ತಮ್ಮ ಅಧಿಕಾರಾವಧಿಯಲ್ಲಿ ಅರಣ್ಯ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ಬಂಧಿಸಿದೆ.

ದಿಲ್ಲಿ ಅಬಕಾರಿ ಹಗರಣ: ಕೆಸಿಆರ್‌ ಪುತ್ರಿ ಕವಿತಾಗೆ ಇಂದು ಹಾಜರಿಗೆ ಸಮನ್ಸ್‌

Jan 16 2024, 01:45 AM IST
ದೆಹಲಿಯ ಅಬಕಾರಿ ನೀತಿ ಹಗರಣದ ವಿಚಾರಣೆಗೆ ಹಾಜರಾಗುವಂತೆ ಬಿಆರ್‌ಎಸ್‌ ನಾಯಕಿ ಕವಿತಾಗೆ ಇಡಿ ಸಮನ್ಸ್‌ ನೀಡಿದ್ದು, ಕವಿತಾ ಗೈರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಅಕ್ಕಿ ಹಗರಣ: ಇಬ್ಬರು ಅಧಿಕಾರಿಗಳ ಅಮಾನತು

Jan 14 2024, 01:30 AM IST
ಚನ್ನಪಟ್ಟಣ: ನಗರದ ತಾಲೂಕು ವ್ಯವಸಾಯೋತ್ಪನ್ನಗಳ ಸಹಕಾರ ಸಂಘದ (ಟಿಎಪಿಸಿಎಂಎಸ್) ಗೋದಾಮಿನಿಂದ ನಾಪತ್ತೆಯಾಗಿದ್ದ ಅನ್ನಭಾಗ್ಯ ಯೋಜನೆಯ 1543 ಕ್ವಿಂಟಲ್ ಅಕ್ಕಿ ಮತ್ತು 70 ಕ್ವಿಂಟಲ್ ರಾಗಿ ಪ್ರಕರಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಕರ್ತವ್ಯಲೋಪಕ್ಕಾಗಿ ಇಬ್ಬರು ಅಧಿಕಾರಿಗಳನ್ನು ಅಮಾನತಗೊಳಿಸಿದೆ.

ನೌಕರಿಗಾಗಿ ಭೂಮಿ ಹಗರಣ: ಲಾಲು ಪ್ರಸಾದ್‌ ಯಾದವ್‌ ಕುಟುಂಬದ ಮೇಲೆ ಚಾರ್ಜ್‌ಶೀಟ್‌

Jan 10 2024, 01:45 AM IST
ಇ.ಡಿ.ಯಿಂದ ಮೊದಲ ಬಾರಿಗೆ ನೌಕರಿಗಾಗಿ ಭೂಮಿ ಲಂಚ ಪಡೆದ ಪ್ರಕರಣದಲ್ಲಿ ಲಾಲು ಪ್ರಸಾದ್‌ ಯಾದವ್‌ ಅವರ ಪತ್ನಿ ಮತ್ತು ಪುತ್ರಿಯರ ಮೇಲೆ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ.

ಬಂಗಾಳ ಪಡಿತರ ಹಗರಣ: ಟಿಎಂಸಿ ನಾಯಕ ಶಂಕರ್ ಅಧ್ಯ ಬಂಧನ

Jan 07 2024, 01:30 AM IST

ಪ.ಬಂಗಾಳದ ಪಡಿತರ ಹಗರಣದಲ್ಲಿ ಟಿಎಂಸಿ ನಾಯಕ ಆದ್ಯನನ್ನು ಬಂಧಿಸಿದ್ದು ಮತ್ತೊಬ್ಬ ಆರೋಪಿ ಶೇಖ್‌ಗೆ ಲುಕೌಟ್‌ ನೋಟಿಸ್‌ ನೀಡಲಾಗಿದೆ. ಸರ್ಚ್‌ ವಾರಂಟ್‌ ಇಲ್ಲದೆ ಇ.ಡಿ. ರೇಡ್‌ ಮಾಡಿದೆ ಎಂದು ಶೇಖ್‌ ಬೆಂಬಲಿಗರು ಪ್ರತಿದೂರು ನೀಡಿದೆ.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved