• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ನಿವೇಶನ ಹಂಚಿಕೆ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಧನಕ್ಕೆ ಬಿಜೆಪಿ ಆಗ್ರಹ

Nov 30 2024, 12:51 AM IST
ಕರ್ನಾಟಕದಲ್ಲಿ ಅರಾಜಕತೆಯ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಅಧಿಕಾರದ ಗರಿಷ್ಠ ದುರುಪಯೋಗ ನಡೆದಿದೆ. ಎಂಡಿಎಗೆ ಸಂಬಂಧಿಸಿದ ಹೈಕೋರ್ಟಿನ ತೀರ್ಪಿನಡಿ 180ನೇ ಪುಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಯಿಂದ ಅಧಿಕಾರ ದುರುಪಯೋಗ ಆಗಿದೆ ಎಂದು ನ್ಯಾಯಮೂರ್ತಿಗಳು ಉಲ್ಲೇಖಿಸಿದ್ದಾರೆ.

ಭೋವಿ ನಿಗಮದ ಹಗರಣ ಮುಚ್ಚಿಹಾಕುವ ಯತ್ನ: ಗೂಳೀಹಟ್ಟಿ ಆರೋಪ

Nov 29 2024, 01:03 AM IST
Attempt to cover up Bhovi Corporation scam: Allegation of bulldozing

ಉದ್ಯಮಿ ಗೌತಮ್‌ ಅದಾನಿ ಅವರ ಸಮೂಹ ಮೇಲಿನ ಸೌರ ವಿದ್ಯುತ್‌ ಹಗರಣ ಆರೋಪ :ಗದ್ದಲಕ್ಕೆ 2ನೇ ದಿನವೂ ಕಲಾಪ ಬಲಿ

Nov 28 2024, 12:34 AM IST
ಉದ್ಯಮಿ ಗೌತಮ್‌ ಅದಾನಿ ಅವರ ಸಮೂಹ ಮೇಲಿನ ಸೌರ ವಿದ್ಯುತ್‌ ಹಗರಣ ಆರೋಪ ಹಾಗೂ ಸಂಭಲ್‌ ಕೋಮುಗಲಭೆ ಪ್ರಕರಣಗಳು ಸಂಸತ್‌ ಕಲಾಪವನ್ನು 2ನೇ ದಿನವೂ ಬಲಿಪಡೆದಿದೆ.

ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಸೌರ ವಿದ್ಯುತ್‌ ಹಗರಣ ತನಿಖೆ: ಬಾಂಗ್ಲಾದಲ್ಲೂ ತನಿಖೆ ಬಿಸಿ

Nov 25 2024, 01:04 AM IST

ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಸೌರ ವಿದ್ಯುತ್‌ ಹಗರಣ ತನಿಖೆ ಅಮೆರಿಕದಲ್ಲಿ ಆರಂಭವಾದ ಬೆನ್ನಲ್ಲೇ ಅದಾನಿ ಗ್ರೂಪ್‌ ಜತೆ ಮಾಡಿಕೊಂಡಿರುವ ಒಪ್ಪಂದಗಳ ಮರುಪರಿಶೀಲನೆಗೆ ಬಾಂಗ್ಲಾದೇಶದ ಮುಹಮ್ಮದ್‌ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ ನಿರ್ಧರಿಸಿದೆ.

ಭೋವಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ವಿಚಾರಣೆ ಎದುರಿಸಿದ್ದ ಮಹಿಳಾ ಉದ್ಯಮಿ ಆತ್ಮಹತ್ಯೆ

Nov 23 2024, 07:28 AM IST

ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ವಿಚಾರಣೆ ಎದುರಿಸಿದ್ದ ಮಹಿಳಾ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಗರಣ ಮುಚ್ಚಿಕೊಳ್ಳಲು ಸುಳ್ಳು ಆಫರ್‌ಗಳ ಕತೆ ಸೃಷ್ಟಿ: ಡಾ. ಇಂದ್ರೇಶ್

Nov 21 2024, 01:05 AM IST
ಶಾಸಕ ರವಿಕುಮಾರ್ ಈಗ ‘ಆಫರ್’ ರವಿಕುಮಾರ್ ಆಗಿದ್ದಾರೆ. ಹಿಂದೆ ಬಿಜೆಪಿಯವರು ಸರ್ಕಾರ ಉರುಳಿಸಲು ಕಾಂಗ್ರೆಸ್ ಶಾಸಕರಿಗೆ ೫೦ ಕೋಟಿ ರು. ಆಫರ್ ನೀಡಿರುವುದಾಗಿ ಹೇಳಿದ್ದರು. ಆದರೆ, ಈಗ ೧೦೦ ಕೋಟಿ ಆಫರ್ ನೀಡಿದ್ದಾರೆ ಎನ್ನುತ್ತಿದ್ದಾರೆ. ಈ ಆಫರ್ ಕೊಟ್ಟವರು ಯಾರು, ಯಾರು ಯಾರನ್ನು ಯಾವಾಗ ಎಲ್ಲಿ ಸಂಪರ್ಕಿಸಿದ್ದಾರೆ ಎಂಬ ಬಗ್ಗೆ ತಾಕತ್ತಿದ್ದರೆ ಆಡಿಯೋ, ವಿಡಿಯೋ ಸೇರಿದಂತೆ ಏನೆಲ್ಲಾ ದಾಖಲೆಗಳಿವೆಯೋ ಎಲ್ಲವನ್ನೂ ರಿಲೀಸ್ ಮಾಡಲಿ.

ಕೋವಿಡ್‌ ಹಗರಣ ವಿಚಾರಣೆಗೆ ತ್ವರಿತಗತಿ ಕೋರ್ಟ್‌ ಸ್ಥಾಪಿಸಿ

Nov 19 2024, 12:45 AM IST
ಕೋವಿಡ್‌ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ರಚನೆಯಾಗಿರುವ ಎಸ್‌ಐಟಿಗೆ ಕಾಲಮಿತಿಯನ್ನು ನಿಗದಿಪಡಿಸಿ ತ್ವರಿತ ವಿಚಾರಣೆಗಾಗಿ ಫಾಸ್ಟ್‌ ಟ್ರ್ಯಾಕ್ ಕೋರ್ಟ್‌ (ತ್ವರಿತಗತಿ ನ್ಯಾಯಾಲಯ) ಅನ್ನು ರಚಿಸಿ ವಿಚಾರಣೆ ನಡೆಸಬೇಕು ಎಂದು ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ.

ಕಾಂಗ್ರೆಸ್ ಸರ್ಕಾರದ ಒಂದೊಂದು ಹಗರಣ ಹೊರಗೆ ಬರುತ್ತಿದೆ : ವಿಜಯೇಂದ್ರ ಹಣಿಯಲು ಸುಳ್ಳು ಆರೋಪ

Nov 16 2024, 12:31 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಆಯ್ತು. ಯುಗಾದಿ, ದಸರಾ, ದೀಪಾವಳಿ ಹೀಗೆ ಒಂದೊಂದು ಹಬ್ಬಕ್ಕೂ ಒಂದೊಂದು ಹಗರಣ ಹೊರಗೆ ಬರುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಕೋವಿಡ್ ಹಗರಣ ಯಾರಿಂದದ್ರೂ ತನಿಖೆ ಮಾಡಿಸಲಿ: ಸಂಸದ ಡಾ.ಕೆ. ಸುಧಾಕರ್‌

Nov 16 2024, 12:30 AM IST
ಜನರ ದೃಷ್ಟಿಯಲ್ಲಿ ನಮ್ಮನ್ನು ಖಳ ನಾಯಕರೆಂದು ಬಿಂಬಿಸಲು ಹೊರಟಿದ್ದಾರೆ. ಇವರಿಗೆ ಒಳ್ಳೆದಾಗುವುದಿಲ್ಲ ಎಂದು ಸಂಸದ ಕೆ. ಸುಧಾಕರ್‌ ಹೇಳಿದ್ದಾರೆ.

ಕೋವಿಡ್‌ ಹಗರಣ : ಬಿ.ಎಸ್‌. ಯಡಿಯೂರಪ್ಪ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ಗೆ ಎಸ್‌ಐಟಿ ಕುಣಿಕೆ!

Nov 15 2024, 12:38 AM IST
ರಾಜ್ಯ ಸರ್ಕಾರವು ಉಪ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಮಾಜಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಶಾಕ್‌ ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved