• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಗೆದಷ್ಟು ಅಬಕಾರಿ ಹಗರಣ ಬಯಲು!

Sep 26 2024, 09:53 AM IST
ಅಬಕಾರಿ ಕಚೇರಿಗಳಲ್ಲಿ ಲೋಕಾಯುಕ್ತ ನ್ಯಾ.ಬಿ.ಎಸ್‌.ಪಾಟೀಲ್‌ ಮತ್ತು ಉಪಲೋಕಾಯುಕ್ತ ಬಿ.ವೀರಪ್ಪ ನಡೆಸಿದ ಕಾರ್ಯಾಚರಣೆ ವೇಳೆ ಮತ್ತಷ್ಟು ಅಕ್ರಮಗಳು ಪತ್ತೆಯಾಗಿದ್ದು, ಅಬಕಾರಿ ನಿರೀಕ್ಷಕರು ಅನಧಿಕೃತವಾಗಿ ಖಾಸಗಿ ವ್ಯಕ್ತಿಗಳನ್ನು ನೇಮಿಸಿಕೊಂಡು ವೇತನ ನೀಡುತ್ತಿರುವುದು ಬೆಳಕಿಗೆ ಬಂದಿದೆ.

ತಿರುಪತಿ ಲಡ್ಡು ಪ್ರಸಾದ ಹಗರಣ, ಮೋದಿ ಅವರೇ ತನಿಖೆ ನಡೆಸಲಿ: ರಮೇಶ್‌ ಕಾಂಚನ್ ಆಗ್ರಹ

Sep 24 2024, 01:45 AM IST
ಏನೇ ಘಟನೆಗಳು ನಡೆದರೂ ತಕ್ಷಣ ಟ್ವೀಟ್‌ ಮೂಲಕ ಪ್ರತಿಕ್ರಿಯಿಸುವ ಮೋದಿ ಅವರು ತಿರುಪತಿಯ ಲಡ್ಡು ವಿವಾದದ ಬಗ್ಗೆ ಯಾಕೆ ಮೌನವಾಗಿದ್ದಾರೆ? ಇದು ಸಂಶಯಕ್ಕೆ ಕಾರಣವಾಗುತ್ತಿದೆ ಎಂದು ಕಾಂಚನ್ ಹೇಳಿದ್ದಾರೆ.

ಮಲಯಾಳಂ ಚಿತ್ರರಂಗದಲ್ಲಿ ನಡೆದಿದೆ ಎನ್ನಲಾದ ಸೆಕ್ಸ್‌ ಹಗರಣ : ಸರ್ಕಾರದ ವಿರುದ್ಧ ಹೈಕೋರ್ಟ್‌ ಚಾಟಿ

Sep 11 2024, 01:04 AM IST

‘ಮಲಯಾಳಂ ಚಿತ್ರರಂಗದಲ್ಲಿ ನಡೆದಿದೆ ಎನ್ನಲಾದ ಸೆಕ್ಸ್‌ ಹಗರಣದ ಕುರಿತು ನ್ಯಾ.ಹೇಮಾ ಸಮಿತಿ ವರದಿ ನೀಡಿ 4 ವರ್ಷವಾದರೂ ಕ್ರಮಕೈಗೊಂಡಿರಲಿಲ್ಲ ಏಕೆ?’ ಎಂದು ಕೇರಳದ ಎಡರಂಗ ಸರ್ಕಾರದ ವಿರುದ್ಧ ಹೈಕೋರ್ಟ್‌ ಚಾಟಿ ಬೀಸಿದೆ.

ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆ ನೀಡಲಿ

Sep 06 2024, 01:03 AM IST
ಮೌಲ್ಯಾಧಾರಿತ ರಾಜಕಾರಣ ಮರೆಯಾಗುತ್ತಿರುವ ಇಂದಿನ ಕಾಲದಲ್ಲಿ, ಅದನ್ನು ನಾಡಿನೆಲ್ಲೆಡೆ ಪಸರಿಸುವಂತೆ ಮಾಡುವ ಉದ್ದೇಶದಿಂದ ಜೆಡಿಯು ಪಕ್ಷ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕಚೇರಿಗಳನ್ನು ತೆರೆದು, ಪಕ್ಷದ ಸಂಘಟನೆಯ ಜೊತೆಗೆ, ಮೌಲ್ಯಾಧಾರಿತ ರಾಜಕಾರಣವನ್ನು ಪರಿಚಯಿಸಲಿದೆ ಎಂದು ಜೆಡಿಯು ರಾಜ್ಯ ಅಧ್ಯಕ್ಷ ಮಹಿಮ ಜ ಪಟೇಲ್ ತಿಳಿಸಿದ್ದಾರೆ.

ಹೂಡಿಕೆ ಹಣವನ್ನು ದ್ವಿಗುಣಗೊಳಿಸುವ‘ಟೋಪಿ ಸ್ಕೀಂ’ : 22 ವರ್ಷದ ಯುವಕನಿಂದ ₹2,200 ಕೋಟಿ ಹಗರಣ!

Sep 05 2024, 12:31 AM IST
ಜನರ ಹೂಡಿಕೆ ಹಣವನ್ನು ದ್ವಿಗುಣಗೊಳಿಸುವುದಾಗಿ ನಂಬಿಸಿ 2,200 ಕೋಟಿ ರೂ. ವಂಚಿಸಿದ್ದ 22 ವರ್ಷದ ವಿಶಾಲ್ ಫುಕನ್‌ನನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

ಮುಡಾ ಅಕ್ರಮಕ್ಕೆ ಮೊದಲ ವಿಕೆಟ್‌: ಮಾಜಿ ಆಯುಕ್ತ ದಿನೇಶ್‌ ಸಸ್ಪೆಂಡ್‌- ಹಗರಣ ಬಳಿಕ ಮೊದಲ ಕ್ರಮ

Sep 03 2024, 05:44 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ಸಿದ್ದರಾಮಯ್ಯ ಕುಟುಂಬಕ್ಕೆ ಬದಲಿ ನಿವೇಶನ ಅಕ್ರಮ ಹಂಚಿಕೆ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಮಲಯಾಳಂ ಚಿತ್ರರಂಗದ ಲೈಂಗಿಕ ಹಗರಣ : ‘ಪೊಲೀಸರು ಆರೋಪಗಳನ್ನು ಪ್ರಾಮಾಣಿಕವಾಗಿ ತನಿಖೆ ಮಾಡಬೇಕು - ಮಮ್ಮುಟ್ಟಿ

Sep 02 2024, 02:10 AM IST

ಮಲಯಾಳಂ ಚಿತ್ರರಂಗದಲ್ಲಿ ನಡೆದ ಲೈಂಗಿಕ ಹಗರಣದ ಬಗ್ಗೆ ನಟ ಮಮ್ಮುಟ್ಟಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ, ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸಬೇಕು ಮತ್ತು ನ್ಯಾಯಾಲಯವು ಶಿಕ್ಷೆ ವಿಧಿಸಬೇಕು ಎಂದು ಅವರು ಹೇಳಿದ್ದಾರೆ.  

ಸಿದ್ದರಾಮಯ್ಯ ಈಗ ಕೋವಿಡ್ ಹಗರಣ, ತನಿಖೆ ಮಾಡ್ತೀವಂದ್ರೆ ಏನರ್ಥ?: ಬಿ.ಸಿ.ಪಾಟೀಲ್‌ ಕಿಡಿ

Sep 02 2024, 02:09 AM IST
ಸರ್ಕಾರ ಬದಲಾವಣೆಯಾಗಿ 14 ತಿಂಗಳಾಗುತ್ತಾ ಬಂದಿದೆ. ಈವರೆಗೂ ಸುಮ್ಮನಿದ್ದವರು ಈಗ ಕೋವಿಡ್ ಹಗರಣದ ತನಿಖೆ ಮಾಡುತ್ತೇವೆಂದರೆ ಏನರ್ಥ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಗೆ ದಾವಣಗೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್‌ ಹಗರಣ: ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿನ ಸವಾಲು ಎದುರಿಸುತ್ತೇನೆ - ಸಂಸದ ಡಾ.ಕೆ.ಸುಧಾಕರ್‌

Sep 02 2024, 02:05 AM IST

ಕೋವಿಡ್‌ ಸಮಯದಲ್ಲಿ ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ ಎಂದು ಸಂಸದ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ. ತಮ್ಮ ಮೇಲೆ ಮತ್ತು ಬಿಜೆಪಿ ಸರ್ಕಾರದ ಮೇಲೆ ಹೊರಿಸಲಾಗಿರುವ ಭ್ರಷ್ಟಾಚಾರದ ಆರೋಪಗಳನ್ನು ಅಲ್ಲಗಳೆದಿದ್ದಾರೆ.  

ಮುಡಾದಂತೆ ನಡೆದಿದೆ ನವಲಗುಂದ ಚಕ್ಕಡಿ ರಸ್ತೆ ಹಗರಣ: ಮುನೇನಕೊಪ್ಪ

Sep 01 2024, 01:57 AM IST
ಚಕ್ಕಡಿ ರಸ್ತೆಯ ₹ 100 ಕೋಟಿ ಕೆಲಸವನ್ನು ತಾವೇ ಅಡ್ವಾನ್ಸ್ ಕೊಟ್ಟಿರುವುದಾಗಿ ಶಾಸಕರು ಹೇಳುತ್ತಿದ್ದಾರೆ. ಈ ರೀತಿಯ ಯಾವುದೇ ಕಾಮಗಾರಿ ಪಡೆಯಲು ಒಪ್ಪಿಗೆ ಇಲ್ಲ. ಸರ್ಕಾರ ಯಾವ ಮಾನದಂಡದ ಮೇಲೆ ಇವರಿಗೆ ಒಪ್ಪಿಗೆ ನೀಡಿದೆಯೋ ಗೊತ್ತಿಲ್ಲ ಎಂದು ಶಂಕರಪಾಟೀಲ ಮುನೇನಕೊಪ್ಪ ಪ್ರಶ್ನಿಸಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 25
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved