ದಲಿತರ ನಿಧಿ ಹಣ ಹಿಂತಿರುಗಿಸಲು ಆಗ್ರಹಿಸಿ ಪ್ರತಿಭಟನೆ
Mar 05 2025, 12:31 AM ISTಎಸ್ಸಿ, ಎಸ್ಪಿ, ಟಿಎಸ್ಪಿ ಯೋಜನೆಯ ಹಣದ ದುರ್ಬಳಕೆ ವಿರೋಧಿಸಿ, ಗ್ಯಾರಂಟಿ ಯೋಜನೆ, ಅನ್ಯ ಉದ್ದೇಶಗಳಿಗೆ ಬಳಸಿಕೊಂಡ ದಲಿತರ ನಿಧಿ ಹಣವನ್ನು ಹಿಂದಿರುಗಿಸಲು ಆಗ್ರಹಿಸಿ ಕಾಯ್ದೆಯ ೭- ಸಿ ರದ್ದುಪಡಿಸಲು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.