• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆಗಳಿಗೆ ಹಣ ಬಳಕೆ ಮಾಡಿದರೆ ಪ್ರತಿಭಟನೆ

Mar 06 2025, 12:34 AM IST
ಚಾಮರಾಜನಗರದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರಕಲವಾಡಿ ನಾಗೇಂದ್ರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ದಲಿತರ ಮೀಸಲು ಹಣ ದುರ್ಬಳಕೆ ವಿರುದ್ಧ ಪ್ರತಿಭಟನೆ

Mar 05 2025, 12:35 AM IST
ದಲಿತರಿಗೆ ಮೀಸಲಿಟ್ಟ ಹಣದಲ್ಲಿ ಒಟ್ಟು ೧೧,೧೪೪ ಸಾವಿರ ಕೋಟಿ ರು.ಗಳನ್ನು ಗ್ಯಾರೆಂಟಿ ಯೋಜನೆಗಳ ಅನುಷ್ಠಾನಕ್ಕೆ ದುರ್ಬಳಕೆ ಮಾಡಿಕೊಂಡಿದೆ. ಕಳೆದ ೧೫ ದಿನಗಳ ಹಿಂದೆಯಷ್ಟೆ ೩೮೨ ಕೋಟಿ ರೂ ಕಬಳಿಸಲಾಗಿದೆ. ಗಂಗಕಲ್ಯಾಣ, ಆಶ್ರಯ, ರಸ್ತೆ ಅಭಿವೃದ್ದಿ, ನೀರಾವರಿ ಯೋಜನೆಗಳು, ಭೂ ಒಡೆತನ ಸೇರಿದಂತೆ ವಿವಿಧ ಯೋಜನೆಗಳು ಎಲ್ಲಿ ಹೋದವು, ಭಾಗ್ಯಗಳು ಎಲ್ಲಿ ಮರೆಯಾಗಿವೆ

ದೇವಾಲಯಗಳ ಹಣ ದುರ್ಬಳಕೆಗೆ ಖಂಡನೆ

Mar 05 2025, 12:33 AM IST
ಶಿಕಾರಿಪುರ: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕೆಲ ಅಧಿಕಾರಿಗಳು ದೇವಸ್ಥಾನಗಳಿಗೆ ಸಂಬಂಧಿಸಿದ ಕೋಟ್ಯಂತರ ಹಣವನ್ನು ಭ್ರಷ್ಟಾಚಾರ ಮಾಡಿರುವುದನ್ನು ಖಂಡಿಸಿ ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಮಂಗಳವಾರ ಕರ್ನಾಟಕ ಮಂದಿರ ಮಹಾಸಂಘ, ವಿವಿಧ ಹಿಂದೂ ಪರ ಸಂಘಟನೆಗಳಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಧಾರ್ಮಿಕ ದತ್ತಿ ಇಲಾಖೆಯ ಸಚಿವರಿಗೆ ಇಲ್ಲಿನ ತಹಸೀಲ್ದಾರ ಮೂಲಕ ಮನವಿ ಸಲ್ಲಿಸಲಾಯಿತು.

ಅಕ್ರಮ ಹಣ ವರ್ಗ ಕೇಸಲ್ಲಿ ಎಸ್‌ಡಿಪಿಐ ಅಧ್ಯಕ್ಷ ಅರೆಸ್ಟ್‌

Mar 05 2025, 12:32 AM IST
ನವದೆಹಲಿ: ಅಕ್ರಮ ಹಣ ವರ್ಗ ಕೇಸಲ್ಲಿ ಜಾರಿ ನಿರ್ದೇಶಾನಲಯದ ಅಧಿಕಾರಿಗಳು ಪಿಎಫ್‌ಐನ ರಾಜಕೀಯ ಮುಖವಾಣಿ ಸಂಘಟನೆ ಎಸ್‌ಡಿಪಿಐನ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿಯನ್ನು ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ರಾತ್ರಿ ಬಂಧಿಸಿದ್ದಾರೆ.

ದಲಿತರ ನಿಧಿ ಹಣ ಹಿಂತಿರುಗಿಸಲು ಆಗ್ರಹಿಸಿ ಪ್ರತಿಭಟನೆ

Mar 05 2025, 12:31 AM IST
ಎಸ್‌ಸಿ, ಎಸ್‌ಪಿ, ಟಿಎಸ್‌ಪಿ ಯೋಜನೆಯ ಹಣದ ದುರ್ಬಳಕೆ ವಿರೋಧಿಸಿ, ಗ್ಯಾರಂಟಿ ಯೋಜನೆ, ಅನ್ಯ ಉದ್ದೇಶಗಳಿಗೆ ಬಳಸಿಕೊಂಡ ದಲಿತರ ನಿಧಿ ಹಣವನ್ನು ಹಿಂದಿರುಗಿಸಲು ಆಗ್ರಹಿಸಿ ಕಾಯ್ದೆಯ ೭- ಸಿ ರದ್ದುಪಡಿಸಲು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಭಗವಂತನ ಕೃಪೆಯಿಂದ ಹಣ,ಗೌರವ ಪ್ರಾಪ್ತಿ

Mar 05 2025, 12:31 AM IST
ಅಗತ್ಯಕ್ಕಿಂತ ಹೆಚ್ಚು ಚಿಂತನೆ ಮಾಡುವುದರಿಂದ ಮನುಷ್ಯ ತನ್ನ ಆರೋಗ್ಯ ಹಾಗೂ ಆಧ್ಯಾತ್ಮ ಚಿಂತನೆ ನಾಶ ಮಾಡಿಕೊಳ್ಳುತ್ತಿದ್ದಾನೆ

ಎಸ್ಸಿಎಸ್ಪಿ, ಟಿಎಸ್ಪಿ ಹಣ ಗ್ಯಾರಂಟಿಗೆ ಬಳಕೆ: ಖಂಡನೆ

Mar 05 2025, 12:31 AM IST
ರಾಜ್ಯ ಸರ್ಕಾರ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಯ ಹಣವನ್ನು ಗ್ಯಾರಂಟಿ ಹಾಗೂ ಇತರೆ ಯೋಜನೆಗಳಿಗೆ ಬಳಸಿಕೊಂಡಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಗೃಹಲಕ್ಷ್ಮೀ 2 ತಿಂಗಳ ಹಣ ಬಿಡುಗಡೆ ಆಗುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Mar 04 2025, 11:28 AM IST

ಗೃಹ ಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪುವುದು ಸ್ವಲ್ಪ ವಿಳಂಬವಾಗಿತ್ತು. ಈಗ ಎಲ್ಲವೂ ಸರಿಯಾಗಿದ್ದು, ಎರಡು ತಿಂಗಳ ಬಾಕಿ ಹಣ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಹಣ ದುರ್ಬಳಕೆ ವಿರುದ್ಧ ಬಿಜೆಪಿ ಪ್ರತಿಭಟನೆ

Mar 04 2025, 12:37 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣ ದುರ್ಬಳಕೆ ಮಾಡಿಕೊಂಡಿರುವ ದಲಿತ ದ್ರೋಹಿ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಿ ನಗರದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದೇಗುಲಗಳ ಹಣ ಲೂಟಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

Mar 04 2025, 12:37 AM IST
ರಾಜ್ಯ ಸರ್ಕಾರ ಈ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ರಚಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 84
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved