• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದರ್‌ನಲ್ಲಿ 93 ಲಕ್ಷ ರು. ಎಟಿಎಂ ಹಣ ಲೂಟಿ : ಡಕಾಯಿತಿಗೆ 1500 ಕಿ.ಮೀ. ಬೈಕ್‌ ಯಾತ್ರೆ!

Jan 27 2025, 12:45 AM IST
ಬೀದರ್‌ನಲ್ಲಿ 93 ಲಕ್ಷ ರು. ಎಟಿಎಂ ಹಣ ಲೂಟಿ ಮಾಡಿ ಪರಾರಿಯಾಗಿದ್ದ ಇಬ್ಬರು ಬಿಹಾರಿ ಡಕಾಯಿತರು ಮೊದಲು ಬಿಹಾರದ ಹಾಜಿಪುರದಿಂದ ಹೈದರಾಬಾದ್‌ವರೆಗೆ 1500 ಕಿ.ಮೀ.ನಷ್ಟು ಬೈಕ್‌ನಲ್ಲಿ ಸಂಚರಿಸಿ ಬಂದಿದ್ದರು ಎಂಬ ರೋಚಕ ಸಿಸಿಟೀವಿ ಸಾಕ್ಷ್ಯ ಲಭಿಸಿದೆ.

ಭದ್ರಾ ಮೇಲ್ದಂಡೆ ಹಣಕ್ಕಾಗಿ ಸಚಿವೆ ನಿರ್ಮಲಾಗೆ ಸಿದ್ದರಾಮಯ್ಯ ಪತ್ರ - 2 ವರ್ಷ ಹಿಂದೆ ಘೋಷಿಸಿದ್ದ ಹಣ ಬಿಡುಗಡೆಗೆ ಮನವಿ

Jan 26 2025, 01:31 PM IST

ಕೇಂದ್ರ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ 2023-24ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿ ಬಿಡುಗಡೆ ಮಾಡದ 5,300 ಕೋಟಿ ರು. ಹಣವನ್ನು 2025-26ನೇ ಸಾಲಿನ ಬಜೆಟ್‌ನಲ್ಲಾದರೂ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಹಣ ಮತ್ತು ಚಿನ್ನಾಭರಣ ವಂಚನೆ ಪ್ರಕರಣ : ಸೈಬರ್ ಕ್ರೈಂ ಪೊಲೀಸರೆದುರು ವಿಚಾರಣೆಗೆ ಹಾಜರಾದ ಐಶ್ವರ್ಯಗೌಡ

Jan 26 2025, 01:30 AM IST

ಐಶ್ವರ್ಯಗೌಡ ವಿರುದ್ಧ ಮಂಡ್ಯ ನಗರದ ರವಿಕುಮಾರ್ ಮತ್ತು ಪೂರ್ಣಿಮಾ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ಪ್ರಕರಣದ ವಿಚಾರಣೆಗೆ ಬರುವಂತೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರು. ಆ ಹಿನ್ನೆಲೆಯಲ್ಲಿ ಐಶ್ವರ್ಯಗೌಡ  ವಿಚಾರಣೆಗೆ ಹಾಜರಾದರು.

ಫಲಪುಷ್ಪ ಪ್ರದರ್ಶನಕ್ಕೆ ಒಂದೂವರೆ ಲಕ್ಷ ಮಂದಿ ಭೇಟಿ - ಟಿಕೆಟ್ ಮಾರಾಟದಿಂದ 75 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹ

Jan 23 2025, 06:21 AM IST

ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಈವರೆಗೆ 1.50ಲಕ್ಷಕ್ಕೂ ಹೆಚ್ಚು ಜನರು ಆಗಮಿಸಿದ್ದಾರೆ.

ಆನ್‌ಲೈನ್ ವಂಚನೆ: ₹1.47 ಕೋಟಿ ಹಣ ಜಪ್ತಿ

Jan 23 2025, 12:48 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಆನಲೈನ್ ವಂಚನೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸುವ ಪೊಲೀಸರು ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ₹1,47,76,053 ಹಣ ಹಾಗೂ 20 ಮೊಬೈಲ್‌ಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ಗ್ರಾಪಂ ಅಧ್ಯಕ್ಷ, ಪಿಡಿಒರಿಂದ ಹಣ ದುರುಪಯೋಗ

Jan 22 2025, 12:34 AM IST
ಚಾಮರಾಜನಗರ ತಾಲೂಕು ಪುಣಜನೂರು ಗ್ರಾಪಂ ಅಧ್ಯಕ್ಷ ಶಿವಿಬಾಯಿ ಹಾಗೂ ಪಿಡಿಒ ಪಂಚಾಯಿತಿಗೆ ಬಂದಿರುವ 15ನೇ ಹಣಕಾಸು ಯೋಜನೆಯ 30 ಲಕ್ಷ ರು. ನಕಲಿ ಬಿಲ್‌ಗಳನ್ನು ಸೃಷ್ಟಿಸಿದ್ದು ಉನ್ನತ ಮಟ್ಟದ ತನಿಖೆಗೊಳಪಡಿಸಬೇಕೆಂದು ಪಂಚಾಯಿತಿ ಸದಸ್ಯರು ಜಿಪಂ ಅಧಿಕಾರಿಗಳಿಗೆ ದೂರು ಸಲ್ಲಿಸಿದರು.

ಹಣ, ಚಿನ್ನಾಭರಣ ಪಡೆದು ವಂಚನೆ: ಐಶ್ವರ್ಯಗೌಡ ವಿರುದ್ಧ ಮತ್ತೊಂದು ದೂರು ದಾಖಲು

Jan 22 2025, 12:31 AM IST
ಚಾಮುಂಡೇಶ್ವರಿ ನಗರದ ನಿವಾಸಿ ಸೌಭಾಗ್ಯ ಅವರು ಐಶ್ವರ್ಯಗೌಡ ವಿರುದ್ಧ ದೂರು ದಾಖಲಿಸಿದ್ದು, ನವ್ಯಶ್ರೀ ಅಲಿಯಾಸ್ ಐಶ್ವರ್ಯಗೌಡ, ಪತಿ ಹರೀಶ್, ಸಹೋದರ ಮಂಜುನಾಥ್ ಹಾಗೂ ಯಶವಂತ್ ಎಂಬುವವರ ವಿರುದ್ಧ ರಿಯಲ್ ‌ಎಸ್ಟೇಟ್ ಹಾಗೂ ಚೀಟಿ ವ್ಯವಹಾರ ಮಾಡುವುದಾಗಿ ಮೋಸ ಮಾಡಿರುವ ಬಗ್ಗೆ ಐಪಿಸಿ ಸೆಕ್ಷನ್ 406, 420, 417,120 ಬಿ, 540, 34 ರ ಅಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮೈಸೂರಲ್ಲಿ ಕೇರಳ ವ್ಯಾಪಾರಿಯ ಕಾರ್‌ ದರೋಡೆ! ₹1.5 ಲಕ್ಷ ಹಣ ದೋಚಿ ಕದ್ದ ಕಾರಿನಲ್ಲೇ ಪರಾರಿಯಾದ ಖದೀಮರು

Jan 21 2025, 10:00 AM IST

ಹಾಡುಹಗಲೇ ಕೇರಳ ವ್ಯಾಪಾರಿಯೊಬ್ಬರ ಕಾರನ್ನು ಅಡ್ಡಗಟ್ಟಿದ ಡಕಾಯಿತರು, ವ್ಯಾಪಾರಿ ಮತ್ತು ಚಾಲಕನ ಮೇಲೆ ಹಲ್ಲೆ ನಡೆಸಿ, ಹಣವಿದ್ದ ಕಾರಿನೊಂದಿಗೆ ಪರಾರಿ ಆಗಿರುವ ಘಟನೆ ಮೈಸೂರು ತಾಲೂಕು ಜಯಪುರ ಹೋಬಳಿ ಗುಜ್ಜೇಗೌಡನಪುರ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಫ್ರೀ ಮೊಬೈಲ್‌ ಗಿಫ್ಟ್‌ ಆಸೆ ತೋರಿಸಿ ಎಂಜಿನಿಯರ್‌ಗೆ ₹2 ಕೋಟಿ ವಂಚನೆ - ಹಣ ದೋಚಲು ಸೈಬರ್‌ ವಂಚಕರ ಹೊಸತಂತ್ರ

Jan 20 2025, 08:05 AM IST

ಸೈಬರ್‌ ವಂಚಕರು ಖಾಸಗಿ ಬ್ಯಾಂಕ್‌ ಪ್ರತಿನಿಧಿಗಳ ಸೋಗಿನಲ್ಲಿ ನಗರದ ಸಾಫ್ಟ್‌ವೇರ್‌ ಎಂಜಿನಿಯರೊಬ್ಬರಿಗೆ ಕರೆ ಮಾಡಿ ಹೊಸ ಮೊಬೈಲ್‌ ಗಿಫ್ಟ್‌ ಕಳುಹಿಸಿ ಬಳಿಕ ಅವರ ಬ್ಯಾಂಕ್‌ ಖಾತೆಯಲ್ಲಿದ್ದ ಬರೋಬ್ಬರಿ ₹2.80 ಕೋಟಿ ದೋಚಿದ್ದಾರೆ.

ಆನ್‌ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣು

Jan 20 2025, 01:30 AM IST
ಈ ಡೆತ್ ನೋಟ್ ನಲ್ಲಿ ಅವರ ತಾಯಿಗೆ ಕ್ಷಮೆ ಕೇಳಿ, ರಮ್ಮಿ ಆನ್‌ಲೈನ್ ಗೇಮ್ ಬ್ಯಾನ್ ಮಾಡಬೇಕು, ಯಾರೂ ಆನ್ ಲೈನ್ ಗೇಮ್ ಆಡಬೇಡಿ ಎಂದು ಮನವಿ ಮಾಡಿದ್ದು, ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್ ನನ್ನ ಅಂತಿಮ ದರ್ಶನಕ್ಕೆ ಬರಬೇಕು ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 84
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved