• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾರದೊಳಗೆ ಬಾಕಿ ಹಣ ನೀಡದಿದ್ರೆ ಹೋರಾಟ: ಕಾಂಬಳೆ

Jan 16 2025, 12:45 AM IST
ಸಕ್ಕರೆ ಕಾರ್ಖಾನೆಯವರು ಒಂದು ವಾರದೊಳಗೆ ರೈತರ ಬಾಕಿ ಹಣ ನೀಡಬೇಕು. ಇಲ್ಲದಿದ್ದರೆ ಬಾಕಿ ಹಣ ವಸೂಲಾತಿಗಾಗಿ ಕಾರ್ಖಾನೆಗಳ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡುವುದು ಅನಿವಾರ್ಯ

ಯುವನಿಧಿಯಡಿ 6.77 ಕೋಟಿ ರು. ಹಣ ಪಾವತಿ

Jan 10 2025, 12:48 AM IST
ಚಿತ್ರದುರ್ಗದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಏರ್ಪಡಿಸಿದ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮವ ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಉದ್ಘಾಟಿಸಿದರು.

ರೈತರಿಗೆ ವಿಮಾ ಹಣ ತಕ್ಷಣ ನೀಡದಿದ್ದರೆ ತೋಟಗಾರಿಕಾ ಇಲಾಖೆಗೆ ಬೀಗ: ರಾಘವೇಂದ್ರ ನಾಯ್ಕ

Jan 10 2025, 12:47 AM IST
ಉತ್ತರ ಕನ್ನಡ ಜಿಲ್ಲೆಯ ಯಾವೊಬ್ಬ ರೈತನಿಗೂ ವಿಮಾ ಹಣ ಜಮಾ ಆಗಿಲ್ಲ. ಇಲ್ಲಿ ತೋಟಗಾರಿಕೆ ಇಲಾಖೆ ಏನು ಮಾಡುತ್ತಿದೆ? ಏನು ಕ್ರಮ ಕೈಗೊಂಡಿದೆ ಎಂದು ರೈತ ಸಂಘದ ಮುಖಂಡರು ಪ್ರಶ್ನಿಸಿದರು.

ಕಡತ ವಿಲೇವಾರಿಗೆ ಹಣ ಕೇಳಿದರೆ ದೂರು ಕೊಡಿ

Jan 09 2025, 12:47 AM IST
ಬಗರ್‌ಹುಕುಂ ಸಾಗುವಳಿದಾರರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಾಗುವುದು. ನಿಮ್ಮ ಕಡತಗಳ ವಿಲೇವಾರಿಗೆ ಯಾರಿಗೂ ಹಣ ಕೊಡಬೇಡಿ ಎಂದು ಶಾಸಕ ಸಿ.ಬಿ. ಸುರೇಶ ಹಾಗೂ ತಹಸೀಲ್ದಾರ್‌ ಪುರಂದರ ಹೇಳಿದರು.

ಹಣ ವೆಚ್ಚ ಮಾಡದ ಅಧಿಕಾರಿಗಳಿಗೆ ಸಿಎಂ ಚಾಟಿ । ಉತ್ತರ ಸಮರ್ಪಕವಾಗಿ ಇಲ್ಲದಿದ್ದರೆ ಅಮಾನತು ಮಾಡಿ

Jan 08 2025, 11:25 AM IST

 ಕೋಟಿ ಕೋಟಿ ಅನುದಾನ ಇದ್ದರೂ ಖರ್ಚು ಮಾಡದ ಅಧಿಕಾರಿಗಳಿಗೆ ಚಳಿ ಬಿಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ಕೂಡಲೇ ನೋಟಿಸ್‌ ನೀಡಿ, ಉತ್ತರ ಸಮರ್ಪಕವಾಗಿಲ್ಲದಿದ್ದರೆ ತಕ್ಷಣ ಅಮಾನತು ಮಾಡಿ ಎಂದು ಮುಖ್ಯ ಕಾರ್ಯದರ್ಶಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಪಿಗ್ಮಿ, ಎಫ್‌ಡಿ ಹಣ ವಾಪಸ್ ನೀಡುವಂತೆ ಮಹಿಳೆಯರ ಪ್ರತಿಭಟನೆ

Jan 07 2025, 12:15 AM IST
ಕಸಬಾ ಸೊಸೈಟಿ ವ್ಯಾಪ್ತಿಯಲ್ಲಿ ಬರುವ ಪಾಂಡವಪುರ ಪಟ್ಟಣ, ಬೀರಶೆಟ್ಟಹಳ್ಳಿ, ಹಾರೋಹಳ್ಳಿ, ಹಿರೇಮರಳಿ, ಬನಘಟ್ಟ ಗ್ರಾಮಗಳಿಂದ ಅಂದಾಜು 1500ಕ್ಕೂ ಅಧಿಕ ಮಂದಿ ರೈತರು, ಗ್ರಾಹಕರು 45 ಲಕ್ಷ ರು.ಗಳಿಗೂ ಅಧಿಕ ಪಿಗ್ಮಿ ಕಟ್ಟಿದ್ದಾರೆ. ಎಲ್ಲಾ ಹಣವನ್ನು ಇಲ್ಲಿನ ಅಧಿಕಾರಿಗಳು, ಆಡಳಿತ ಮಂಡಳಿಯವರು ಭ್ರಷ್ಟಚಾರ ನಡೆಸಿ ರೈತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ನಾಗರಿಕ ಹಕ್ಕು ನಿರ್ದೇಶನಾಲಯ ಹಣ ದುರ್ಬಳಕೆಯ ವರದಿ, ದಾಖಲೆ ಕೇಳಿದ ವಿಧಾನಸಭೆ ಪೊಲೀಸರು

Jan 06 2025, 02:02 AM IST
ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಪ್ರಥಮ ದರ್ಜೆ ಸಹಾಯಕ ಸಂತೋಷ್ ಕುಮಾರ್ ವಿರುದ್ಧ ₹65 ಲಕ್ಷ ದುರ್ಬಳಕೆ ಪ್ರಕರಣ ಸಂಬಂಧ ಪೂರಕ ದಾಖಲೆಗಳ ಸಮೇತ ವರದಿ ನೀಡುವಂತೆ ಸದರಿ ಇಲಾಖೆಗೆ ವಿಧಾನಸೌಧ ಠಾಣೆ ಪೊಲೀಸರು ಸೂಚಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಶೇ.60ರಷ್ಟು ಕಮಿಷನ್‌ : ಹಣ ಲೂಟಿಗೂ ಒಂದು ಇತಿಮಿತಿ ಇಲ್ಲವಾ?: ಎಚ್‌ಡಿಕೆ ಕಿಡಿ

Jan 06 2025, 01:01 AM IST
ರಾಜ್ಯದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಲಂಚ ಶೇ.60ಕ್ಕೆ ತಲುಪಿದೆ. ಇದನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಒಪ್ಪಿಕೊಂಡಿದ್ದಾರೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಕರ್ನಾಟಕ ಹಾಗೂ ಕೇರಳದ ಸಿಂಡಿಕೇಟ್‌ ಮೂಲಕ ಹಣ ಸಂಗ್ರಹಿಸುತ್ತಿದ್ದ ಪಿಎಫ್‌ಐ ಉಗ್ರ ಸೆರೆ

Jan 06 2025, 01:01 AM IST
ಕರ್ನಾಟಕ ಹಾಗೂ ಕೇರಳದಲ್ಲಿರುವ ಸಿಂಡಿಕೇಟ್‌ಗಳ ಮೂಲಕ ದುಬೈನಿಂದ ಬರುತ್ತಿದ್ದ ಅಕ್ರಮ ಹಣವನ್ನು ಭಾರತದ ಪಿಎಫ್‌ಐ ಕೇಡರ್‌ಗಳಿಗೆ ಉಗ್ರ ಚಟುವಟಿಕೆಗಾಗಿ ವಿತರಿಸುತ್ತಿದ್ದ ಮೊಹಮ್ಮದ್‌ ಸಜ್ಜಾದ್‌ ಆಲಂ ಎಂಬಾತನನ್ನು ಎನ್‌ಐಎ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.

ನಿರಂತರ ನೀರು ಯೋಜನೆಗೆ ಹಣ ಪಾವತಿ, ತನಿಖೆಗೆ ಸೂಚನೆ

Jan 05 2025, 01:30 AM IST
ಜಿಲ್ಲಾ ಕೇಂದ್ರ ಹಾವೇರಿ ನಗರಕ್ಕೆ ನಿರಂತರ ನೀರು (24*7) ಸರಬರಾಜು ಮಾಡುವ ಯೋಜನೆ ಒಂದೂ ವಲಯದಲ್ಲೂ ಪೂರ್ಣಗೊಂಡಿಲ್ಲ. ಆದರೂ ಗುತ್ತಿಗೆದಾರರಿಗೆ 30 ಕೋಟಿ ರು. ಪಾವತಿಸಲಾಗಿದೆ. ಯಾರ್ಯಾುರ ಕಾಲದಲ್ಲಿ ಎಷ್ಟೆಷ್ಟು ಹಣ ಭರಿಸಲಾಗಿದೆ ಎಂಬುದನ್ನು ತನಿಖೆ ನಡೆಸಿ ಅವರಿಂದಲೇ ಹಣ ವಸೂಲಿ ಮಾಡಲು ಕ್ರಮವಹಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಾಕೀತು ಮಾಡಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 84
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved