• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಧಿಕೃತ ಕಾಲ್ ಸೆಂಟರ್‌ವೊಂದರ ಮೇಲೆ ದಾಳಿ : ಹಣ ದೋಚುತ್ತಿದ್ದ ಇಬ್ಬರು ವಂಚಕರು ಪೊಲೀಸ್‌ ವಶಕ್ಕೆ

Jan 04 2025, 01:30 AM IST
ಅನಧಿಕೃತ ಕಾಲ್ ಸೆಂಟರ್‌ವೊಂದರ ಮೇಲೆ ದಾಳಿ ನಡೆಸಿದ ಆಗ್ನೇಯ ವಿಭಾಗದ ಪೊಲೀಸರು ಆನ್‌ಲೈನ್‌ ಟ್ರೇಡಿಂಗ್‌ ಹೆಸರಿನಲ್ಲಿ ಜನರಿಗೆ ಮಂಕೂಬೂದಿ ಎರಚಿ ಹಣ ದೋಚುತ್ತಿದ್ದ ಸೈಬರ್ ವಂಚಕರ ಜಾಲವನ್ನು ಶುಕ್ರವಾರ ಭೇದಿಸಿದ್ದಾರೆ.

ಕಾಮಗಾರಿ ನಡೆಸದೆ ಕೋಟ್ಯಂತರ ಹಣ ಲೂಟಿ?

Jan 04 2025, 12:34 AM IST
Crores of money looted without carrying out the work?

ಪಿಂಚಣಿದಾರರು ಯಾವುದೇ ರಾಜ್ಯದ, ಯಾವುದೇ ಬ್ಯಾಂಕಿನ, ಯಾವುದೇ ಶಾಖೆಯಿಂದ ಹಣ ಪಡೆಯಬಹುದಾದ ಯೋಜನೆ

Jan 04 2025, 12:32 AM IST
ಪಿಂಚಣಿದಾರರು ದೇಶದ ಯಾವುದೇ ರಾಜ್ಯದ, ಯಾವುದೇ ಬ್ಯಾಂಕಿನ, ಯಾವುದೇ ಶಾಖೆಯಿಂದ ತಮ್ಮ ಪಿಂಚಣಿ ಹಣ ಪಡೆಯಬಹುದಾದ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ.

ಕೆ.ಹೊನ್ನಲಗೆರೆ ಸಹಕಾರ ಸಂಘದಲ್ಲಿ ಹಣ ದುರುಪಯೋಗ ಪ್ರಕರಣ

Jan 04 2025, 12:30 AM IST
ಸಂಘದ ಮಾಜಿ ಸಿಇಒ ನಾಗರಾಜು ಭದ್ರತೆಗಾಗಿ ನೀಡಿದ್ದ ತಮ್ಮ ಜಮೀನನ್ನು ಮಾರಾಟ ಮಾಡಲು ಸಹಕಾರ ನೀಡಿದ್ದ ಲಕ್ಷ್ಮೀದೇವಿ ವಿರುದ್ಧ ಕ್ರಮಕೈಗೊಳ್ಳಲು ಉಪ ವಿಭಾಗಾಧಿಕಾರಿಗಳಿಗೆ ತಹಸೀಲ್ದಾರ್ ಡಾ.ಸ್ಮಿತಾ ರಾಮು ಪ್ರಸ್ತಾವನೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿ ಅಮಾನತ್ತುಗೊಂಡಿರುವ ನಾಗರಾಜು ಅವರಿಗೆ ಸೇರಿದ ಜಮೀನು ಮಾರಾಟ ಮಾಡಲು ಲಕ್ಷ್ಮೀದೇವಿ ಸಹಕಾರ ನೀಡಿದ್ದಾರೆ ಎಂದು ಆರೋಪಿಸಿದ್ದ ಸಂಘದ ಜನಪ್ರತಿನಿಧಿಗಳೊಂದಿಗೆ ಶಾಸಕ ಕೆ.ಎಂ.ಉದಯ್ ದೂರುಗಳನ್ನು ಆಲಿಸಿದರು.

ಬಾಳ್ಳುಪೇಟೆ ಗ್ರಾಮ ಪಂಚಾಯತ್‌ನಲ್ಲಿ ಹಣ ದುರುಪಯೋಗ ಆರೋಪ

Jan 04 2025, 12:30 AM IST
ಪ್ರತಿ ತಿಂಗಳು ಗ್ರಾ.ಪಂಗೆ ಸುಮಾರು ೨ ಲಕ್ಷದಷ್ಟು ಕರದ ಮೂಲಕ ಆದಾಯ ಸಂಗ್ರಹವಾಗುತ್ತದೆ. ಆದರೆ, ಕರವಸೂಲಿಗ, ಕಳೆದ ಒಂದು ವರ್ಷದಿಂದ ಸಾರ್ವಜನಿಕರಿಂದ ಸಂಗ್ರಹಿಸಿದ ಕರವನ್ನು ಬ್ಯಾಂಕಿಗೆ ಜಮೆ ಮಾಡದೆ ವಂಚಿಸಿದ್ದಾರೆ. ಕರವಸೂಲಿ ಬಗ್ಗೆ ನಿಗಾ ವಹಿಸಬೇಕಿದ್ದ ಗ್ರಾ.ಪಂ ಕಾರ್ಯದರ್ಶಿ, ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರು ನಿರ್ಲಕ್ಷ್ಯ ವಹಿಸಿದ್ದೆ ಇದಕ್ಕೆಲ್ಲ ಕಾರಣ. ಸದ್ಯ ಅಧ್ಯಕ್ಷರು ಕರವಸೂಲಿಗಾರನ ಬಗ್ಗೆ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಇವರ ಆಡಳಿತದ ಅವಧಿಯಲ್ಲೆ ಭಾರಿ ಅಕ್ರಮ ನಡೆದಿದ್ದು ಇದರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಸದಸ್ಯರು ಆಗ್ರಹಿಸಿದರು.

ಪ್ರವಾಸಿಗರ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ : ಮುಖ್ಯಪೇದೆ ಸೇರಿ ಮೂವರ ಅಮಾನತು ಮಾಡಿ ಎಸ್ಪಿ ಆದೇಶ

Jan 03 2025, 12:31 AM IST
ಪ್ರವಾಸಿಗರ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಪೊಲೀಸ್ ಠಾಣಾ ಮುಖ್ಯ ಪೇದೆ ಸೇರಿದಂತೆ ಇಬ್ಬರು ಪೊಲೀಸ್ ಪೇದೆಗಳನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಅಮಾನತು ಮಾಡಿ ಆದೇಶಿಸಿದ್ದಾರೆ.

ಪರಿಶಿಷ್ಟ ಜಾತಿ, ಪಂಗಡದ ಹಣ ದುರ್ಬಳಕೆ ವಿರುದ್ದ ಕ್ರಮಕ್ಕೆ ತಂಡ ರಚನೆ: ಡಾ.ಕಾಂತರಾಜ್

Dec 31 2024, 01:03 AM IST
ತರೀಕೆರೆ, 2020-21 ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆಯಡಿ ಬಿಡುಗಡೆಯಾದ ಹಣ ಪರಿಶಿಷ್ಟ ಜಾತಿ, ಪಂಗಡದ ಕಾಲೋನಿಗೆ ಬಳಕೆಯಾಗದೆ ದುರ್ಬಳಕೆ ಮಾಡಿರುವ ಬಗ್ಗೆ ತನಿಖೆಗೆ ಅಧಿಕಾರಿಗಳ ತಂಡ ರಚಿಸಿ, ಸಮಗ್ರ ವರದಿ ಬಂದ ಮೇಲೆ ಮುಂದಿನ ಕ್ರಮ ವಹಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ತಿಳಿಸಿದರು.

ವಾಕಿಂಗ್‌ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆಗೈದು ಮೊಬೈಲ್‌ ಹಾಗೂ ಹಣ ಸುಲಿಗೆ ಮಾಡಿದ್ದ ಐವರು ಕಳ್ಳರ ಬಂಧನ

Dec 29 2024, 01:20 AM IST
ಇತ್ತೀಚೆಗೆ ವಾಕಿಂಗ್‌ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆಗೈದು ಮೊಬೈಲ್‌ ಹಾಗೂ ಹಣ ಸುಲಿಗೆ ಮಾಡಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರವಾಸಿಗರಿಂದ ಹಣ ವಸೂಲಿಗಿಳಿದ ಆರ್ ಟಿಒ ಅಧಿಕಾರಿಗಳು ಆರೋಪ

Dec 29 2024, 01:18 AM IST
ಕಳೆದ 15 ದಿನಗಳಿಂದ ಆರ್‌ಟಿಒ ಅಧಿಕಾರಿಗಳು ತಮ್ಮ ಸರ್ಕಾರಿ ವಾಹನದಲ್ಲಿ ಆಗಮಿಸಿ, ಪಟ್ಟಣದ ಪ್ರವಾಸಿ ತಾಣ, ಪಾರ್ಕಿಂಗ್ ಸೇರಿದಂತೆ ಇತರೆ ಸ್ಥಳಗಳಲ್ಲಿ ನಿಂತಿದ್ದ ವಾಹನಗಳ ಚಾಲಕರಿಂದ ಯಾವುದೇ ರಸೀದಿ ನೀಡದೆ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ : ತೆಲಂಗಾಣ ಮಾಜಿ ಸಿಎಂ ಪುತ್ರ ರಾಮ್‌ರಾವ್‌ಗೆ ಇ.ಡಿ. ಸಮನ್ಸ್‌

Dec 29 2024, 01:15 AM IST
ಹೈದರಾಬಾದ್‌ ಫಾರ್ಮುಲ - ಇ ರೇಸ್‌ನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್‌ ಪಕ್ಷದ ನಾಯಕ ಕೆ.ಟಿ.ರಾಮರಾವ್‌ ಹಾಗೂ ಇತರ ನಾಯಕರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶಾನಲಯ ಸಮನ್ಸ್‌ ಜಾರಿ ಮಾಡಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 84
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved