• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ತೆರಿಗೆ ಹಣ ದುರುಪಯೋಗ ಆಗಬಾರದು

Dec 27 2024, 12:49 AM IST
ಎಲ್ಲಾ ಇಲಾಖೆಯ ಅಧಿಕಾರಿಗಳು ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆ ಇಲ್ಲದೆ ಸವಲತ್ತುಗಳನ್ನ ಒದಗಿಸಿಕೊಡಬೇಕು. ಸರ್ಕಾರದಿಂದ ಬರುವ ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಅಧಿಕಾರಿಗಳಿಂದ ಆಗಬೇಕು. ಸರ್ಕಾರದಿಂದ ಬರುವ ಸೌಲಭ್ಯಗಳು ಬಡ ಕಾರ್ಮಿಕರಿಗೆ ತಲುಪಿಸುವಂತೆ ವ್ಯವಸ್ಥೆ ಮಾಡಬೇಕು.

ಹಣ ವಸೂಲಿ ದಂಧೆ ವಿರುದ್ಧ ಜಿಲ್ಲಾಡಳಿತ ಶೀಘ್ರ ಕ್ರಮ ಕೈಗೊಳ್ಳಲಿ

Dec 27 2024, 12:46 AM IST
ಜಿಲ್ಲೆಯ ಕೆಲವು ಸರ್ಕಾರಿ ನೌಕರರು, ಆರ್‌ಟಿಒ ಕಾರ್ಯಕರ್ತರೊಂದಿಗೆ ಶಾಮೀಲಾಗಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗೆ ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ನೇತೃತ್ವದಲ್ಲಿ ಮೇಯರ್ ಕೆ.ಚಮನ್ ಸಾಬ್ ಇತರರು ಮನವಿ ಸಲ್ಲಿಸಿದ್ದಾರೆ.

6 ಪುರುಷರ ಮದ್ವೆಯಾಗಿ ವಂಚಿಸಿ ಹಣ, ಚಿನ್ನ ದೋಚಿದ ತಂಡ ಉತ್ತರಪ್ರದೇಶದ ಬಂದಾದಲ್ಲಿ ಅರೆಸ್ಟ್‌!

Dec 26 2024, 01:01 AM IST

ಅವಿವಾಹಿತ ಪುರುಷರನ್ನು ಮದುವೆಯಾಗಿ, ನಂತರ ಅವರ ಮನೆಯಿಂದ ನಗದು ಹಾಗೂ ಆಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ವಂಚಕರ ತಂಡವೊಂದನ್ನು ಉತ್ತರಪ್ರದೇಶದ ಬಂದಾದಲ್ಲಿ ಬಂಧಿಸಲಾಗಿದೆ. 

ಹಣ ಕೊಟ್ಟು ಮತದಾರರ ಕೊಳ್ಳುವವರು ಉತ್ತಮ ಆಡಳಿತ ನೀಡಲು ಸಾಧ್ಯವಿಲ್ಲ: ಧನಂಜಯ ಸರ್ಜಿ

Dec 25 2024, 12:45 AM IST
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಕನ್ನಡ ಮತ್ತು ಇಂಗ್ಲಿಷ್‌ ಪ್ರಬಂಧ ಸ್ಪರ್ಧೆ, ಭಿತ್ತಿ ಚಿತ್ರ ಸ್ಪರ್ಧೆ, ಮತ್ತು ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಹಣ ನೀಡಿ ಸೇವೆ ಪಡೆಯುವ ಪ್ರತಿಯೊಬ್ಬರೂ ಗ್ರಾಹಕರು: ಈಶ್ವರಪ್ಪ ಬಿ.ಎಸ್.

Dec 25 2024, 12:45 AM IST
ಸೇವೆಯಲ್ಲಿ ಲೋಪಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ವಹಿಸದೇ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಈಶ್ವರಪ್ಪ ಬಿ.ಎಸ್. ಹೇಳಿದರು.

ಗೌರಿ ಗಣೇಶ ಸ್ಟೈಲಲ್ಲಿ 3 ತಂದೆಯರಿಂದ ಹಣ ವಸೂಲಿ!

Dec 25 2024, 12:45 AM IST
ತೊಂಬತ್ತರ ದಶಕದ ಖ್ಯಾತ ನಟ ಅನಂತ್ ನಾಗ್‌ ಹಾಗೂ ಮಾಸ್ಟರ್ ಆನಂದ್ ನಟನೆಯ ‘ಗೌರಿ ಗಣೇಶ’ ಚಲನಚಿತ್ರದ ಮಾದರಿಯಲ್ಲೇ ಚಿನ್ನಾಭರಣ ವಂಚನೆ ಪ್ರಕರಣದ ಆರೋಪಿ ಶ್ವೇತಾಗೌಡ ಕೂಡ ತನ್ನ ಮಗನನ್ನು ಮುಂದಿಟ್ಟುಕೊಂಡು ಮೂವರಿಗೆ ಟೋಪಿ ಹಾಕಿ ಹಣ ವಸೂಲಿ ಮಾಡಿದ್ದ ಕುತೂಹಲಕಾರಿ ಸಂಗತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಅಕ್ರಮ ಹಣ ವರ್ಗಾವಣೆ ಸಂಬಂಧ ಟೆಕ್ಕಿಗೆ ಡಿಜಿಟೆಲ್‌ ಆರೆಸ್ಟ್‌ ಮಾಡಿ ₹11.83 ಕೋಟಿ ವಂಚನೆ

Dec 24 2024, 01:30 AM IST
ಅಕ್ರಮ ಹಣ ವರ್ಗಾವಣೆ ಸಂಬಂಧ ಡಿಜಿಟೆಲ್‌ ಅರೆಸ್ಟ್‌ ಮಾಡಿ 1 ತಿಂಗಳು ನಗರದ ಸಾಫ್ಟ್‌ವೇರ್‌ ಎಂಜಿನಿಯರೊಬ್ಬರನ್ನು ಬೆದರಿಸಿರುವ ಸೈಬರ್‌ ವಂಚಕರು, ವಿವಿಧ ಹಂತಗಳಲ್ಲಿ ಬರೋಬ್ಬರಿ ₹11.83 ಕೋಟಿ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ.

ಹೆಚ್ಚು ಹಣ ಕೊಡ್ಲಿಲ್ಲ ಎಂದು ಪ್ರಯಾಣಿಕನಿಗೆಓಲಾ ಕ್ಯಾಬ್ ಚಾಲಕ ನಿಂದನೆ

Dec 23 2024, 01:02 AM IST
ಅಧಿಕ ಹಣಕ್ಕೆ ಬೇಡಿಕೆ ಇರಿಸಿದ ಓಲಾ ಕ್ಯಾಬ್‌ ಚಾಲಕನೊಬ್ಬ ಪ್ರಯಾಣಿಕನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ಪದ್ಮನಾಭಗರದ ಆರ್‌.ಕೆ.ಲೇಔಟ್‌ನಲ್ಲಿ ನಡೆದಿದೆ.

ತೆರಿಗೆ ಹಣ ಪ್ರಾಮಾಣಿಕವಾಗಿ ಬಳಕೆಯಾಗಲಿ: ಶಾಸಕ ಸಿದ್ದು ಸವದಿ

Dec 23 2024, 01:01 AM IST
ಸರ್ಕಾರದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡಲ್ಲಿ ಸಾರ್ವಜನಿಕರ ಹಣ ಅಪವ್ಯಯವಾಗುವುದು ತಪ್ಪುತ್ತದೆ

ಕಾರ್ಮಿಕರಿಂದ ಸಂಗ್ರಹಿಸಿದ್ದ ಪಿಎಫ್‌ ಹಣ ಬಾಕಿ : ಕ್ರಿಕೆಟರ್‌ ರಾಬಿನ್‌ ಉತ್ತಪ್ಪ ಬಂಧನಕ್ಕೆ ವಾರಂಟ್‌

Dec 22 2024, 01:30 AM IST
ಕಾರ್ಮಿಕರಿಂದ ಸಂಗ್ರಹಿಸಿದ್ದ ಭವಿಷ್ಯ ನಿಧಿ ಹಣವನ್ನು ಸರ್ಕಾರಕ್ಕೆ ಸಂದಾಯ ಮಾಡದ ಸೆಂಚುರಿ ಲೈಫ್‌ಸ್ಟೈಲ್‌ ಕಂಪನಿಯ ನಿರ್ದೇಶಕ ರಾಬಿನ್‌ ಉತ್ತಪ್ಪ ಬಂಧನಕ್ಕೆ ವಾರಂಟ್‌ ನೀಡಲಾಗಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 84
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved