• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಕಿ ಹಣ ನೀಡುವವರೆಗೆ ಪ್ಯಾರಿ ಕಾರ್ಖಾನೆಗೆ ಕಬ್ಬು ನೀಡಬೇಡಿ

Sep 30 2025, 12:00 AM IST
ಕಳೆದ ವರ್ಷ ರೈತರು ನೀಡಿದ ಪ್ರತಿ ಟನ್‌ ಕಬ್ಬಿಗೆ ಕಾರ್ಖಾನೆಯವರು ₹ 256 ಕಡಿಮೆ ನೀಡಿದ್ದಾರೆ. ಆ ಹಣ ಕುರಿತಂತೆ ರೈತರು ಕೇಳಿದರೆ ಕೋರ್ಟಿನಲ್ಲಿ ದಾವೆ ಹೂಡಿದ್ದಾರೆ. ಸಕ್ಕರೆ ಕಾರ್ಖಾನೆ ಸಕ್ಕರೆ ಆಯುಕ್ತಾಲಯದ ಆದೇಶ ಧಿಕ್ಕರಿಸಿ ರೈತರಿಗೆ ಕಡಿಮೆ ಹಣ ಸಂದಾಯ ಮಾಡಿದೆ. ಇದರಿಂದ ರೈತರಿಗೆ ಬಹಳಷ್ಟು ಅನ್ಯಾಯವಾಗಿದೆ.

ಗದಗ ಜಿಲ್ಲೆಯಲ್ಲಿ ದಸರೆಗೂ ಇಲ್ಲ ಗೃಹಲಕ್ಷ್ಮಿ ಹಣ!

Sep 29 2025, 01:05 AM IST
ಬೆಲೆ ಏರಿಕೆಯ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಲಿದೆ, ಸಾರ್ವಜನಿಕರನ್ನು ಬಡತನ ರೇಖೆಯಿಂದ ಒಮ್ಮೆಲೇ ಮೇಲೆತ್ತುವ ಮಹತ್ವದ ಯೋಜನೆ ಇದಾಗಿದೆ ಎಂದು ಸಿಎಂ ಸೇರಿದಂತೆ ಎಲ್ಲ ಸಚಿವರು ಹೇಳುತ್ತಾರೆ. ಆದರೆ ವಾಸ್ತವದಲ್ಲಿ ಮಹಿಳೆಯರಿಗೆ ಮಾತ್ರ ಯೋಜನೆಯ ಲಾಭ ಸಕಾಲದಲ್ಲಿ ತಲುಪುತ್ತಿಲ್ಲ.

35445 ಮಂದಿಗೆ ಗೃಹಲಕ್ಷ್ಮೀ ಹಣ ಪಾವತಿ: ಜ್ಯೋತಿ

Sep 27 2025, 12:00 AM IST
ಗ್ಯಾರಂಟಿ ಯೋಜನಾ ಅಧ್ಯಕ್ಷ ಎಚ್.ಎ.ಗದ್ದಿಗೇಶ್ ಅಧ್ಯಕ್ಷತೆಯಲ್ಲಿ ಪಟ್ಟಣದ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಶುಕ್ರವಾರ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಪಂಚ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಗೆ ಒಳಪಡುವ ಯೋಜನೆ ಅನುಷ್ಠಾನ ಇಲಾಖೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿ, ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಪ್ರಗತಿ ಪರಿಸೀಲನಾ ವರದಿಗಳನ್ನು ಪ್ರಸ್ತುತಪಡಿಸಿದರು.

ರೈತರಿಂದ ಜಮೀನು ಖರೀದಿಸಿ ಹಣ ನೀಡದೆ ಬೆಂಗಳೂರು ಉದ್ಯಮಿಯಿಂದ ವಂಚನೆ

Sep 26 2025, 01:00 AM IST
ಮುಂಗಡ ಹಣವಾಗಿ ಇಬ್ಬರಿಗೂ ಕೇವಲ 15 ಲಕ್ಷ ರು. ಮಾತ್ರ ನೀಡಿ ಬಾಕಿ ಕೋಟ್ಯಾಂತರ ರು. ಹಣವನ್ನು ಕಾರಿನೊಳಗೆ ಬ್ಯಾಗಿನಲ್ಲಿ ಇರಿಸಲಾಗಿದ್ದು, ನೋಂದಣಿ ಬಳಿಕ ನೀಡುವುದಾಗಿ ನಂಬಿಸಿ ಉಪನೋಂದಣಾ ಕಚೇರಿಯಲ್ಲಿ ತನ್ನ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದಾನೆ ಎಂದು ಆರೋಪಿಸಿದರು.

ಆರ್ಥಿಕ ಸಬಲತೆಗೆ ಹಣ ಗಳಿಸು, ಉಳಿಸು, ಬಳಸು

Sep 25 2025, 01:00 AM IST
ಪ್ರಸ್ತುತ ಅವಸರದ ಜೀವನದಲ್ಲಿ ಹಣ ಗಳಿಕೆಗೆ ಪ್ರತಿಯೊಬ್ಬರು ಹೆಣಗಾಡುತ್ತಿದ್ದಾರೆ. ಹಗಲು-ರಾತ್ರಿ ಎನ್ನದೇ ದುಡಿಯುವ ಸ್ಥಿತಿ ಇದೆ. ಹಣ ಗಳಿಸಲು ಸಾಕಷ್ಟು ಮಾರ್ಗಗಳಿವೆ. ಆದರೆ, ಆರೋಗ್ಯ ಗಳಿಸಲು ಯಾವುದೇ ಮಾರ್ಗಗಳಿಲ್ಲ. ಆದ್ದರಿಂದ ಯಾರೊಬ್ಬರು ತಮ್ಮ ಆರೋಗ್ಯ ನಿರ್ಲಕ್ಷಿಸಿ ಹಣ ಗಳಿಸಲು ಮುಂದಾಗಬಾರದು.

ಗಣತಿಗೆ ತಡೆ ಕೊಟ್ಟರೆ ಹಣ ಉಳಿಯುತ್ತಲ್ಲವೇ?: ಕೋರ್ಟ್‌

Sep 25 2025, 01:00 AM IST
ಸಾಮಾಜಿಕ-ಆರ್ಥಿಕ -ಶೈಕ್ಷಣಿಕ ಸಮೀಕ್ಷೆಯಲ್ಲಿ ಆಧಾರ್‌ ಸಂಖ್ಯೆ ಪಡೆಯುವುದು ಜನರ ಖಾಸಗಿತನದ ಉಲ್ಲಂಘನೆಯ ಭೀತಿ ಸೃಷ್ಟಿಸುವುದಿಲ್ಲವೇ? ಹೀಗೆಂದು ಪ್ರಸ್ತುತ ನಡೆಯುತ್ತಿರುವ ಸಮೀಕ್ಷೆಯನ್ನು ಸಮರ್ಥಿಸಿಕೊಂಡಿರುವ ರಾಜ್ಯ ಸರ್ಕಾರ ಮತ್ತು ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಹೈಕೋರ್ಟ್‌ ಪ್ರಶ್ನೆಗಳನ್ನು ಕೇಳಿದೆ.

ಉಕ್ರೇನ್‌ ಯುದ್ಧಕ್ಕೆ ಭಾರತದ್ದೇ ಹಣ : ವಿಶ್ವಸಂಸ್ಥೇಲಿ ಟ್ರಂಪ್‌ ಕಿಡಿ

Sep 24 2025, 02:10 AM IST
ಭಾರತ ಹಾಗೂ ಚೀನಾ ವಿರುದ್ಧ ಮತ್ತೆ ಗುಡುಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌, ‘ರಷ್ಯಾದಿಂದ ತೈಲ ಖರೀದಿಸುವ ಮೂಲಕ ಭಾರತ ಮತ್ತು ಚೀನಾ ದೇಶಗಳು, ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ಸಾಕಷ್ಟು ಹಣದ ಕೊಡುಗೆ ನೀಡುತ್ತಿವೆ.

ಬಿಎಸ್‌ಪಿಎಲ್ ಕಂಪನಿಯಿಂದ ಸಚಿವರು ಹಣ ಪಡೆದಿದ್ದಾರೆನ್ನುವುದು ಸುಳ್ಳಿನ ಕಂತೆ

Sep 24 2025, 01:01 AM IST
ಇಡೀ ಕೊಪ್ಪಳ ಜಿಲ್ಲೆಯ ಜನರು ಕಾರ್ಖಾನೆಯ ವಿರುದ್ಧ ಹೋರಾಟ ಮಾಡಿದ್ದಾರೆ. ಸರ್ಕಾರವೂ ಸಹ ತಡೆ ಹಿಡಿದಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಜನರ ಮತ್ತು ಗವಿಮಠ ಶ್ರೀಗಳ ಅಭಿಪ್ರಾಯಕ್ಕೆ ಬದ್ಧವಾಗಿರುವುದಾಗಿ ಹೇಳಿದ್ದಾರೆ. ವಾಸ್ತವ ಹೀಗಿದ್ದರೂ ಈ ರೀತಿ ಹೇಳಿಕೆ ನೀಡುವ ಮೊದಲು ಯೋಚನೆ ಮಾಡಬೇಕಾಗಿತ್ತು. ಇಂಥ ಸುಳ್ಳಿನ ಕಂತೆಯಿಂದ ಜನರ ದಿಕ್ಕು ತಪ್ಪಿಸುವುದನ್ನು ಬಿಡಬೇಕು.

ಡಿಜಿಟಲ್ ಅರೆಸ್ಟ್‌ : ಸಂಸದ ಸುಧಾಕರ್‌ ಪತ್ನಿಯಿಂದ 14 ಲಕ್ಷ ರು. ಹಣ ಲೂಟಿ - ಖಾತೆಗೆ ಮರಳಿ ವರ್ಗ

Sep 23 2025, 10:43 AM IST

ಚಿತ್ರ ನಟ ಉಪೇಂದ್ರ ದಂಪತಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರ ಬಳಿಕ ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಅವರ ಪತ್ನಿಗೆ ಸೈಬರ್ ದುರುಳರು ಕಾಟ ನೀಡಿರುವ ಸಂಗತಿ ಬೆಳಕಿಗೆ ಬಂದಿದೆ.

ಜಿಲ್ಲೆಯ ರೈತರಿಗೆ ₹12 ಕೋಟಿ ಸಾಲಮನ್ನಾದ ಹಣ ಬಿಡುಗಡೆಗೆ ಬಾಕಿ: ಶಿವರಾಮ ಹೆಬ್ಬಾರ

Sep 23 2025, 01:05 AM IST
ಜಿಲ್ಲೆಯ 22 ರೈತರಿಗೆ ಇನ್ನೂ ಒಟ್ಟೂ ₹12 ಕೋಟಿ ಸಾಲಮನ್ನಾದ ಹಣ ಬಿಡುಗಡೆ ಆಗಬೇಕಿದ್ದು, ಅನಿವಾರ್ಯವಾಗಿ ತಮ್ಮ ಸಾಲದ ಹಣಕ್ಕೆ ಬಡ್ಡಿಯನ್ನೂ ತುಂಬುತ್ತಿದ್ದಾರೆ. ಈ ಹಣ ಬಿಡುಗಡೆಗೆ ಪ್ರಯತ್ನಿಸುತ್ತಿದ್ದೇವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 92
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved