• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕಬಳ್ಳಾಪುರ : ಗ್ರಾಮಾಂತರ ಭಾಗದ ರಸ್ತೆಗಳಿಗೆ 30 ಕೋಟಿಗೂ ಅಧಿಕ ಹಣ ಬಿಡುಗಡೆ - ಪ್ರದೀಪ್ ಈಶ್ವರ್

Sep 01 2024, 01:52 AM IST
ಗ್ರಾಮಗಳಲ್ಲಿ ವಾಟ್ಸ್ ಅಪ್ ಗ್ರೂಪ್ ಮಾಡಿ ಗ್ರಾಮಕ್ಕೆ ಬೇಕಾದ ಅಗತ್ಯತೆಗಳನ್ನು ಮತ್ತು ತಮಗೆ ಶಾಸಕರಿಂದ ಆಗಬೇಕಾದ ಕೆಲಸಗಳ ಬಗ್ಗೆ ಅದರಲ್ಲಿ ನಮೂದಿಸಿದರೆ ಶೀಘ್ರದಲ್ಲೇ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ಶಾಸಕ ಪ್ರದೀಪ್‌ ಈಶ್ವರ್‌ ಗ್ರಾಮೀಣರಿಗೆ ಮನವಿ ಮಾಡಿದ್ದಾರೆ

ಹಣ ವಸೂಲಿ ಆರೋಪ: ಇಬ್ಬರು ಪೇದೆ ಅಮಾನತು

Sep 01 2024, 01:50 AM IST
ಚೆಕ್ ಪೋಸ್ಟ್‌ ಕರ್ತವ್ಯದ ವೇಳೆ ಅಡಕೆ ತುಂಬಿದ ಟ್ರ್ಯಾಕ್ಟರ್‌ಗಳಿಂದ ಹಣ ವಸೂಲಿ ಮಾಡುತ್ತ, ಅಮಾಯಕ ರೈತರ ಮೇಲೆ ದೌರ್ಜನ್ಯ ಎಸಗುತ್ತಿದ್ದ ಆರೋಪದ ಹಿನ್ನೆಲೆ ಆಜಾದ್ ನಗರ ಠಾಣೆಯ ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ಖಾಸಗಿ ಕಂಪನಿಗಳಲ್ಲಿ ಹಣ ತೊಡಗಿಸಿ ವಂಚಿತರಾದ ಸಂತ್ರಸ್ತರಿಗೆ ಪರಿಹಾರ ನೀಡಿ : ಮಧು ಎಚ್.ಎಂ ಹರೋನಹಳ್ಳಿ

Aug 30 2024, 02:04 AM IST

ವಿವಿಧ ಖಾಸಗಿ ಕಂಪನಿಗಳಲ್ಲಿ ಹಣ ತೊಡಗಿಸಿ ವಂಚಿತರಾದ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಸೆ.1ರಂದು ಬೆಳಗ್ಗೆ 11ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಲಾಗುವುದು ಎಂದು  ಮಧು ಎಚ್.ಎಂ ಹರೋನಹಳ್ಳಿ ತಿಳಿಸಿದರು.

ಪಿಎಫ್ ಮತ್ತು ಇಎಸ್ ಐ ಹಣ ಪಾವತಿ ಮಾಡದೆ ದುರುಪಯೋಗ: ಕಾರ್ಮಿಕರ ಆರೋಪ

Aug 30 2024, 01:05 AM IST
ಕಾರ್ಮಿಕರ ಗಮನಕ್ಕೆ ತಾರದೆ ಕಳೆದ ತಿಂಗಳಿನಲ್ಲಿ ಗಾರ್ಮೆಂಟ್ಸ್ ಕಾರ್ಖಾನೆಯನ್ನು ಏಕಾಏಕಿ ಮುಚ್ಚಿ ಹಣ ದುರುಪಯೋಗ ಪಡಿಸಿಕೊಂಡಿರುವುದು ಕಾರ್ಮಿಕ ಕಾಯ್ದೆ ಉಲ್ಲಂಘನೆಯಾಗಿದೆ.

ಹಣ, ಬಂಗಾರ ಮರಳಿಕೊಡಿಸಿ ಎಂದು ರೈತರ ಪಟ್ಟು

Aug 29 2024, 12:50 AM IST
ಹಣ, ಬಂಗಾರ ಮರಳಿಕೊಡಿಸಿ ಎಂದು ರೈತರ ಪಟ್ಟು

ವಾಲ್ಮೀಕಿ ಹಣ ಅಕ್ರಮ ವರ್ಗಾವಣೆ ಪ್ರಕರಣ: ನಾಗೇಂದ್ರ ಆಪ್ತ ವೀರಣ್ಣ ಹಾಗೂ ಅಲ್ಲಾಬಕ್ಷ್‌ ಮನೆಗೆ ಇಡಿ ದಾಳಿ

Aug 29 2024, 12:49 AM IST
ವೀರಣ್ಣ ಹಾಗೂ ಅಲ್ಲಾಬಕ್ಷ್‌ ಅವರ ಮನೆಗಳ ಮೇಲೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದರು.

ಅಕ್ರಮ ಹಣ ವರ್ಗಾವಣೆ: ತನಿಖೆ ಆರಂಭಿಸಿದ ಸಿಐಡಿ ತಂಡ

Aug 28 2024, 12:53 AM IST
ಬಾಗಲಕೋಟೆ ಐಡಿಬಿಐ ಬ್ಯಾಂಕ್ನಲ್ಲಿ ನಡೆದಿರುವ ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಹಣ ವರ್ಗಾವಣೆ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿದ್ದ ಸರ್ಕಾರ ಇದೀಗ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಿದ ಬೆನ್ನಲ್ಲೆ ಸಿಇಎನ್ ಪೊಲೀಸ್ ಠಾಣೆಗೆ ಸಿಐಡಿ ತಂಡ ಭೇಟಿ ನೀಡಿ ತನಿಖೆ ಆರಂಭಿಸಿದೆ.

ಹಣ ಪಡೆದು ಹೆಣವಾಗಿಸುವ ಹೆದ್ದಾರಿ 207

Aug 27 2024, 01:34 AM IST
ರಾಷ್ಟ್ರೀಯ ಹೆದ್ದಾರಿ 207 ಜನರ ಪಾಲಿಗೆ ಅನುಕೂಲಕ್ಕಿಂತಲೂ ಅನಾನುಕೂಲವೇ ಜಾಸ್ತಿ ಯಾಗಿದೆ ಎಂದು ಕನಕಪುರ ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೃಹಲಕ್ಷ್ಮೀ ಇಂದ ಬಂದ 10 ತಿಂಗಳ ಹಣ ಕೂಡಿಸಿ ಊರಿಗೆಲ್ಲ ಹೋಳಿಗೆ ಊಟ ಹಾಕಿದ ಅಜ್ಜಿ

Aug 26 2024, 01:32 AM IST

ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಅಕ್ಕಾತಾಯಿ ಲಂಗೋಟಿ ವೃದ್ಧೆ ಗೃಹಲಕ್ಷ್ಮೀ ಯೋಜನೆಯಿಂದ ತನಗೆ ಬಂದ 10 ತಿಂಗಳ ಹಣ ಕೂಡಿಸಿ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿ, ಸಿಎಂ ಸಿದ್ದರಾಮಯ್ಯ ಅವರಿಗೆ ಒಳಿತಾಗಲೆಂದು ಹರಿಸಿದ್ದಾರೆ.

ಲಕ್ಷಾಂತರ ರು.ಗಳ ಹಣ ದುರುಪಯೋಗ : ಆರೋಪ

Aug 25 2024, 02:01 AM IST
Misappropriation of lakhs of rupees: Accused
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 76
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved