• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವೇಶಾತಿಗೆ ಹಣ ಕೇಳುತ್ತಿರುವ ಕೆಲ ಶಾಲೆಗಳ ಪ್ರಾಚಾರ್ಯರ ವಿರುದ್ಧ ಕ್ರಮ ಜರುಗಿಸಿ-ಶಾಸಕ ಮಾನೆ

Aug 25 2024, 02:00 AM IST
ವಿವಿಧ ಇಲಾಖೆಗಳಡಿ ನಡೆಸುತ್ತಿರುವ ವಸತಿ ಶಾಲೆಗಳಲ್ಲಿ ಕೆಆರ್‌ಇಐಎಸ್ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ರೋಸ್ಟರ್ ಪ್ರಕಾರ ಪ್ರವೇಶಾತಿಗೆ ಅವಕಾಶ ಕಲ್ಪಿಸಬೇಕು. ಕೆಲ ಶಾಲೆಗಳ ಪ್ರಾಚಾರ್ಯರು ಪ್ರವೇಶಾತಿಗೆ ಹಣ ಕೇಳುತ್ತಿರುವ ದೂರುಗಳಿದ್ದು, ಪರಿಶೀಲಿಸಿ ಕ್ರಮ ಜರುಗಿಸಿ ಎಂದು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.

ಸರ್ಕಾರ ನಡೆಸಲು ಅಕ್ರಮ ಹಣ ಬಳಕೆ: ತೈಲೂರು ವೆಂಕಟಕೃಷ್ಣ

Aug 25 2024, 01:47 AM IST
ಕೃಷಿಯಿಂದ ಬರುತ್ತಿದ್ದ ಆದಾಯದ ಮೇಲೆ ರಾಜ-ಮಹಾರಾಜರ ಕಾಲದಲ್ಲಿ ಬಜೆಟ್‌ ನಡೆಯುತ್ತಿತ್ತು. ಈಗ ಗಣಿ, ಹೆಂಡದ ಬಾರುಗಳು, ಅಕ್ರಮಗಳ ಹಣದಿಂದ ಸರ್ಕಾರ ನಡೆಸುವ ಪರಿಸ್ಥಿತಿಗೆ ಬಂದಿರುವುದು ದೌರ್ಭಾಗ್ಯದ ಸಂಗತಿ. ಪಸ್ತುತ ಸನ್ನಿವೇಶದಲ್ಲಿ ಕೌಶಲ್ಯತೆ ಶಿಕ್ಷಣ ಅವಶ್ಯಕವಾಗಿದ್ದು, ಕೈಗಳಲ್ಲಿ ಕೆಲಸವಿದ್ದರೆ ಎಲ್ಲಿ ಬೇಕಾದರೂ ಜೀವನ ರೂಪಿಸಿಕೊಳ್ಳಬಹುದು.

ಬಹುಕೋಟಿ ಅವ್ಯವಹಾರದಲ್ಲಿ 2 ಕೋಟಿ ರು. ಹಣ ಸ್ವೀಕರಿಸಿದ ಆರೋಪ : ಭೋವಿ ನಿಗಮದ ಮಾಜಿ ಎಂಡಿ ತಂಗಿ ಸೆರೆ

Aug 22 2024, 01:37 AM IST
ತನ್ನ ಸೋದರಿಯ ಬಹುಕೋಟಿ ಅವ್ಯವಹಾರದಲ್ಲಿ 2 ಕೋಟಿ ರು. ಹಣ ಸ್ವೀಕರಿಸಿದ ಆರೋಪ ಹೊತ್ತು ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಆರ್‌.ಲೀಲಾವತಿ ಅವರ ಸೋದರಿ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ)ಯ ಉದ್ಯೋಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವಂತಾಗಿದೆ.

ರಾಜ್ಯದ ಒಟ್ಟು ಬಜೆಟ್‌ನ ಶೇ.10 ರಷ್ಟು ಹಣ ಯುಕೆಪಿಗೆ ಮೀಸಲಿಡಿ

Aug 21 2024, 12:37 AM IST
ಸರ್ಕಾರಕ್ಕೆ ನಿಜವಾಗಿಯೂ ಉತ್ತರ ಕರ್ನಾಟಕದ ಬಗ್ಗೆ ಕಾಳಜಿ ಇದ್ದರೇ ಹಾಗೂ 2023ರ ಚುನಾವಣೆಯಲ್ಲಿ ವಿಜಯಪುರದಲ್ಲಿ ಯುಕೆಪಿ ಸಮಾವೇಶ ಮಾಡಿ 5 ವರ್ಷದ ಅವಧಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ನೀಡಿರುವ ಭರವಸೆ ಪೂರ್ಣಗೊಳಿಸಲು ರಾಜ್ಯದ ಒಟ್ಟು ಬಜೆಟ್ನ ಶೇ.10 ರಷ್ಟು ಹಣವನ್ನು ಕೃಷ್ಣಾ ಮೇಲ್ದಂಡೆ ಯೋಜನೆಗೆ ವೆಚ್ಚ ಮಾಡಲು ವಿಶೇಷ ಅಧಿವೇಶನ ಕರೆದು ಕೈಗೊಳ್ಳಬೇಕು ಎಂದು ಬಾಗಿನ ಅರ್ಪಿಸಲು ಬರುತ್ತಿರುವ ಸಿಎಂ ಸಿದ್ದರಾಮಯ್ಯನವರಿಗೆ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆಯ ಸಂಚಾಲಕ ಪ್ರಕಾಶ ಅಂತರಗೊಂಡ ಒತ್ತಾಯಿಸಿದ್ದಾರೆ.

ವ್ಯಾಪಾರಿಗಳ ಬಳಿ ಹಣ ಪಡೆದು ವಂಚಿಸುತ್ತಿದ್ದವನ ಸೆರೆ

Aug 21 2024, 12:36 AM IST
ನಗದು ಪಡೆದು ಆನ್‌ಲೈನ್‌ ಮೂಲಕ ಹಣ ಮರಳಿಸುವುದಾಗಿ ನಂಬಿಸಿ ಜನರಿಗೆ ವಂಚಿಸುತ್ತಿದ್ದ ಖತರ್ನಾಕ್‌ ಮೋಸಗಾರನೊಬ್ಬನನ್ನು ದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹೆಮ್ಮಾಡಿ: ಕದ್ದ ಹುಂಡಿ ಹಣ ಶಾಲೆಯಲ್ಲಿಟ್ಟು ಹೋದ ಕಳ್ಳ!

Aug 20 2024, 12:50 AM IST
ಶುಕ್ರವಾರ ತಡರಾತ್ರಿ ಹೆಮ್ಮಾಡಿಯ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ಕನ್ನ ಹಾಕಿದ್ದ ಅಪರಿಚಿತ ಕಳ್ಳ, ದೇಗುಲದ ಹುಂಡಿ ಹಣ ಹಾಗೂ ಸತ್ಯನಾರಾಯಣ ಪೂಜೆಯ ಸಂಗ್ರಹಿತ ಹಣವನ್ನು ದೋಚಿ ಕೊಂಡೊಯ್ಯುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ಏತ ನೀರಾವರಿ ಯೋಜನೆಗೆ ಭೂಮಿ ನೀಡಿರುವ ಬಾಕಿ ರೈತರಿಗೆ ಕೂಡಲೇ ಸೂಕ್ತ ಪರಿಹಾರದ ಹಣ : ಶಾಸಕ ಎ.ಮಂಜು

Aug 18 2024, 01:56 AM IST

ಅಡಿಕೆ ಬೊಮ್ಮನಹಳ್ಳಿ ಏತನೀರಾವರಿ ಯೋಜನೆಗೆ ಭೂಮಿ ನೀಡಿರುವ ಬಾಕಿ ರೈತರಿಗೆ ಕೂಡಲೇ ಸೂಕ್ತ ಪರಿಹಾರದ ಹಣ ದೊರೆಯಲಿದೆ. ಹಣ ಬಿಡುಗಡೆಯಾಗಿದ್ದು ಭೂಮಿ ನೀಡಿರುವ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಎ.ಮಂಜು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿಆಸ್ತಿ ತೆರಿಗೆ ಬಾಕಿ ಉಳಿಸಿದವರ ಬ್ಯಾಂಕ್‌ ಖಾತೆಯ ಹಣ ಜಪ್ತಿ!

Aug 17 2024, 01:45 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡ ಮಾಲೀಕರ ಬ್ಯಾಂಕ್‌ ಖಾತೆಯಲ್ಲಿ ಹಣವಿದ್ದರೆ, ಆ ಹಣವನ್ನು ಬಿಬಿಎಂಪಿಯೂ ಜಪ್ತಿ ಮಾಡಿಕೊಳ್ಳಬಹುದಾಗಿದೆ.

ಇನ್‌ಸ್ಟಾಗ್ರಾಂನಲ್ಲಿ ಪರಿಚಿತನಾಗಿದ್ದ ಗೆಳೆಯನ ಮಾತು ನಂಬಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿ 1.21 ಕೋಟಿ ಕಳೆದುಕೊಂಡ

Aug 16 2024, 01:51 AM IST
ಇನ್‌ಸ್ಟಾಗ್ರಾಂನಲ್ಲಿ ಪರಿಚಿತನಾಗಿದ್ದ ಗೆಳೆಯ ಮಾತು ನಂಬಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿ ಯುವಕನೊಬ್ಬ ಹಣ ಕಳೆದುಕೊಂಡಿದ್ದಾನೆ.

ರಾಜ್ಯ ಸರ್ಕಾರಕ್ಕೆ ಎನ್‌ಡಿಆರ್‌ಎಫ್‌ ಹಣ ಬಿಡುಗಡೆ ವಿಳಂಬ ವಿವಾದ: ಚಲುವರಾಯಸ್ವಾಮಿ ಕಿಡಿ

Aug 16 2024, 12:50 AM IST

ಕೇಂದ್ರ ಸರ್ಕಾರವು ರಾಜ್ಯಕ್ಕೆ ಎನ್‌ಡಿಆರ್‌ಎಫ್‌ ಹಣ ಬಿಡುಗಡೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಆರೋಪಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ರಾಜ್ಯದ ಜನರ ಪರವಾಗಿ ನಿಲ್ಲದೆ ಕೇಂದ್ರದ ಮುಂದೆ ಮಂಡಿಯೂರಿದ್ದಾರೆ ಎಂದು ಟೀಕಿಸಿದರು.

  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 76
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved