• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಮಗಾರಿಗಳಿಗೆ ಹಣ ಪಡೆದ ಆರೋಪ: ಇಂದು ಶಾಸಕ ಹರೀಶ್‌ ಪೂಂಜ ಪ್ರಮಾಣ

Aug 14 2024, 12:48 AM IST
ನನ್ನ ಮತ್ತು ನನ್ನ ಕುಟುಂಬದವರ ಇಡಿ, ಐಟಿ, ಲೋಕಾಯುಕ್ತ ತನಿಖೆಯಾಗಲಿ ಅದಕ್ಕೆ ಸಿದ್ಧ ಹಾಗೆಯೇ ರಕ್ಷಿತ್ ಶಿವರಾಮ್ ಹಾಗು ಕುಟುಂಬದವರ ಮೇಲೂ ಈ ತನಿಖೆಗಳು ಆಗಬೇಕು ಎಂದು ಶಾಸಕ ಹರೀಶ್‌ ಪೂಂಜ ಹೇಳಿದರು.

ದ್ವಿಚಕ್ರ ವಾಹನ ತೆಗೆದುಕೊಂಡು ಹಣ ಡ್ರಾ ಮಾಡಿ ಹೊರಗೆ ಹೋದ ಟೆಕಿ : ವಾರವಾದ್ರೂ ಪತ್ತೆ ಇಲ್ಲ

Aug 13 2024, 01:15 AM IST
ಆಗಸ್ಟ್‌ 4ರಂದು ಮನೆಯಿಂದ ತೆರಳಿದ್ದ ಸಾಫ್ಟ್‌ವೇರ್‌ ಎಂಜಿನಿಯರ್‌ ಏಕಾಏಕಿ ನಾಪತ್ತೆಯಾಗಿರುವುದು.

ದಲಿತರ ಹಣ ದುರ್ಬಳಕೆ, ಹಗರಣಗಳಿಗೆ ಖಂಡನೆ

Aug 13 2024, 12:53 AM IST
ಚುನಾವಣೆ ಸಂದರ್ಭದಲ್ಲಿ ನಾವು ದಲಿತರ ಹಾಗೂ ಸಂವಿಧಾನ ಪರ ಎಂದು ಹೇಳಿ, ಇಂದು ಅವರ ಅಭಿವೃದ್ಧಿ ಗಾಗಿ ಇಟ್ಟಂತಹ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳಿಗಾಗಿ ಕೊಡುವ ವಿದ್ಯಾರ್ಥಿ ವೇತನ ಹಾಗೂ ನಮ್ಮ ಸಮುದಾಯಗಳಿಗೆ ಹೆಚ್ಚಿನ ವ್ಯಾಸಾಂಗಕ್ಕಾಗಿ ನೀಡುತ್ತಿದ್ದ ಅನುದಾನವನ್ನು ನೀಡದೇ ಆ ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡುತ್ತಿದ್ದಾರೆ.

ಮೀಸಲು ಹಣ ದಲಿತರ ಕಲ್ಯಾಣಕ್ಕೇ ಬಳಕೆಯಾಗಲಿ : ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮನೆ ಎದುರು ದಲಿತ ಸಂಘಟನೆಗಳ ಪ್ರತಿಭಟನೆ

Aug 10 2024, 01:38 AM IST

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಲು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಬಳಿಕ ಅದನ್ನು ಅನುಷ್ಠಾನಕ್ಕೆ ತರಲು ಹಣ ಕಾಸಿನ ಸಮಸ್ಯೆಯಿಂದ ದಲಿತ ಸಮುದಾಯ ಅಭಿವೃದ್ದಿಗೆಂದು ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ದಲಿತರನ್ನು ವಂಚಿಸಲಾಗುತ್ತಿದೆ

ಕಬ್ಬಿನ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ರೈತರ ಪ್ರತಿಭಟನೆ

Aug 10 2024, 01:32 AM IST
ಕಬ್ಬಿನ ಬಾಕಿ ಹಣ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ಮಾಡಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರದರ್ಶನ ಮಾಡಿದರು.

ಮಾತನಾಡುವುದಕ್ಕೆ , ಸೆಕ್ಸ್‌ಗಾಗಿ ಪತಿ ಬಳಿಯೇ ಹಣ ಕೇಳುತ್ತಿದ್ದ ಪತ್ನಿಗೆ ವಿಚ್ಛೇದನ

Aug 09 2024, 12:32 AM IST
ಮಾತನಾಡುವುದಕ್ಕೆ ಮತ್ತು ಸೆಕ್ಸ್‌ ಮಾಡುವುದಕ್ಕೂ ಎಂದು ಪತ್ನಿ ಹಣ ಕೇಳುತ್ತಾಳೆ ಎಂಬ ಪತಿ ನೋವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ ಆತನಿಗೆ ಪತ್ನಿಯಿಂದ ಡೈವೋರ್ಸ್‌ ನೀಡಿದ ಘಟನೆ ತೈವಾನ್‌ನಲ್ಲಿ ನಡೆದಿದೆ.

ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ಅನ್ಯ ಉದ್ದೇಶಕ್ಕೆ ಬಳಕೆ: ಬಹುಜನ ಸಮಾಜ ಪಕ್ಷ ಆರೋಪ

Aug 08 2024, 01:31 AM IST
ಎಸ್‌ಸಿಎಸ್‌ಪಿ, ಟಿಎಸ್‌ಪಿ ಮೀಸಲು ಅನುದಾನದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುವುದನ್ನು ಖಂಡಿಸಿ ಬಹುಜನ ಸಮಾಜ ಪಕ್ಷದ ಚಂದಕವಾಡಿ ಹೋಬಳಿ ಘಟಕದ ವತಿಯಿಂದ ಚಾಮರಾನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಎಟಿಎಂ ಹಣ ಡ್ರಾ ಬಂದ ಹಿರಿಯನಾಗರಿಕರಿಗೆ ವಂಚನೆ: ಬಂಧನ

Aug 07 2024, 01:33 AM IST
ಎಟಿಎಂನಲ್ಲಿ ಹಣ ಡ್ರಾ ಮಾಡಿ ಕೊಡುವುದಾಗಿ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ

ಗೃಹಲಕ್ಷ್ಮೀ ಖಾತೆಗೆ ಹಣ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Aug 07 2024, 01:04 AM IST
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದು ಶೂನ್ಯ. ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರದಿಂದ ನಿರಂತರವಾಗಿ ಅನ್ಯಾಯವಾಗುತ್ತಿದೆ. ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಗಿಮಿಕ್ ಮಾಡುತ್ತಿದ್ದು, ಅವರಿಗಿರುವ ಕ್ಲೀನ್ ಇಮೇಜ್ ಹಾಳು ಮಾಡಲು ಮುಡಾ ಹಗರಣವನ್ನು ಸಿದ್ದರಾಮಯ್ಯ ತಲೆಗೆ ಕಟ್ಟಲು ಯತ್ನಿಸುತ್ತಿದೆ.

ನಾಪೆಡ್ ಮೂಲಕ ಕೊಬ್ಬರಿ ಮಾರಿದ ರೈತರಿಗೆ ತಲುಪದ ಹಣ

Aug 06 2024, 12:34 AM IST
ರಾಜ್ಯದ ರಾಜಕಾರಣಿಗಳು ರೈತರ ಸಮಸ್ಯೆಗಳನ್ನು ಆಲಿಸುವ ಬದಲು ಪಾದಯಾತ್ರೆ, ಜನಾಂದೋಲನಗಳಲ್ಲಿ ತೊಡಗಿದ್ದಾರೆ. ಜನಪ್ರತಿನಿಧಿಗಳು ಇದನ್ನೆಲ್ಲ ಬಿಟ್ಟು ರೈತರ ಕಷ್ಟಗಳನ್ನು ಆದಷ್ಟು ಬೇಗ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ರೈತಸಂಘದಿಂದ ರಸ್ತೆಗಿಳಿದು ಪ್ರತಿಭಟನೆ ಮಾಡಬೇಕಾಗುತ್ತದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 76
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved