ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೆ ಲಂಚದ ಹಣ ಹೊಂದಿಸಲು ಪರಶುರಾಮ ಹೆಣಗಾಡಿದ್ದು ಬೆಳಕಿಗೆ ಬಂದಿದೆ.