• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬ್ಬು ಬಾಕಿ ಹಣ ಪಾವತಿಸಲು ಒಕ್ಕೊರಲ ರೈತರ ಆಗ್ರಹ

Oct 28 2024, 12:49 AM IST
ಕಳೆದ ವರ್ಷದ ಕಬ್ಬಿನ ಉಪ ಉತ್ಪನ್ನಗಳ ಲಾಭವನ್ನು ರೈತರಿಗೆ ಹಂಚಿಕೆ ಮಾಡಬೇಕು. 2022- 23ನೇ ಸಾಲಿನಲ್ಲಿ ಸರ್ಕಾರ ಆದೇಶ ಮಾಡಿದಂತೆ ಕಬ್ಬಿನ ಹೆಚ್ಚುವರಿ ದರ ಪ್ರತಿ ಟನ್‌ಗೆ ₹150 ರೈತರಿಗೆ ಕಾರ್ಖಾನೆಯವರು ಪಾವತಿಸಬೇಕು.

ಕಾರಿನ ಲಾಕ್‌ ಮುರಿದು ಚಿನ್ನ, ಹಣ ದೋಚಿ ತನ್ನ ತಾಯಿಗೆ ಚಿಕಿತ್ಸೆ ಕೊಡಿಸಿದ್ದ ಕಳ್ಳ ಸೆರೆ

Oct 26 2024, 01:53 AM IST
ಕಾರಿನ ಗಾಜು ಒಡೆದು ಚಿನ್ನ, ಹಣ ದೋಚಿದ್ದ ಕಳ್ಳನೊಬ್ಬ ಆ ಹಣದಲ್ಲಿ ತನ್ನ ತಾಯಿಗೆ ಚಿಕಿತ್ಸೆ ಕೊಡಿಸಿದ್ದಾನೆ.

1 ರಿಂದ 10 ನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಹಣ ಬಿಡುಗಡೆ : ಶಾಲೆಗಳಿಗೀಗ ಹೊಸ ಟೆನ್ಶನ್

Oct 24 2024, 12:55 AM IST

ಸರ್ಕಾರವು   1 ನೇ ತರಗತಿಯಿಂದ 10 ನೇ ತರಗತಿಯ ಮಕ್ಕಳಿಗೆ ಶಾಲೆಯ ಬಿಸಿಯೂಟದ ಜೊತೆ ಪ್ರತಿ ದಿನ ಒಂದೊಂದು ಮೊಟ್ಟೆ ನೀಡುವ ಯೋಜನೆ ಜಾರಿಗೆ ತಂದಿದೆ. ಆದರೆ, ಮೊಟ್ಟೆಗೆ ಸರ್ಕಾರ ನೀಡುತ್ತಿರುವ ಹಣಕ್ಕೂ ಮಾರು ಕಟ್ಟೆಯಲ್ಲಿ ಸಿಗುವ ಮೊಟ್ಟೆಗೆ ವ್ಯತ್ಯಾಸ ಬರುತ್ತಿದ್ದು ಶಾಲೆಗಳಿಗೆ ಸಮಸ್ಯೆ ಎದುರಾಗಿದೆ.

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ಫೋನ್‌ ಹ್ಯಾಕ್‌, ಹಣ ಲೂಟಿ

Oct 23 2024, 01:56 AM IST
ಲಾಂಚ್‌ ಅ್ಯಪ್‌ ಡೌನ್‌ಲೋಡ್‌ ಮಾಡಿದ ಮಹಿಳೆಯ ಮೊಬೈಲನ್ನು ಹ್ಯಾಕ್‌ ಮಾಡಿ ಖಾತೆಯಲ್ಲಿದ್ದ 87 ಸಾವಿರವನ್ನು ದೋಚಲಾಗಿದೆ.

ಕೇಂದ್ರ ಸರ್ಕಾರದ ಎಫ್ಆರ್‌ಪಿ ಪ್ರಕಾರ ರೈತರಿಗೆ ಹಣ ನೀಡಲು ಆಗ್ರಹ

Oct 22 2024, 12:15 AM IST
ಗಂಗಾಪುರ ವಿಜಯನಗರ ಸಕ್ಕರೆ ಕಾರ್ಖಾನೆಯವರು ಪ್ರತಿ ಟನ್ ಕಬ್ಬಿಗೆ ರು. 2900 ನಿಗದಿಪಡಿಸಬೇಕು ಎಂದು ರೈತರು ಆಗ್ರಹಿಸಿದರು.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 2.73 ಕೋಟಿ ಹಣ ಜಪ್ತಿ

Oct 20 2024, 01:57 AM IST
ಬೆಳಗಾವಿ ಸಿಸಿಬಿ ಪೊಲೀಸರು ಶನಿವಾರ ಭರ್ಜರಿ ಬೇಟೆಯಾಡಿದ್ದು, ಸೂಕ್ತ ದಾಖಲೆಯಿಲ್ಲದೆ ಸರಕು ಸಾಗಣೆ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.73 ಕೋಟಿ ನಗದನ್ನು ಜಪ್ತಿ ಮಾಡಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಣ ದ್ವಿಗುಣ ಮಾಡಿಕೊಡುವ ಆಮಿಷವೊಡ್ಡಿ ಮಹಿಳೆಯೊಬ್ಬರಿಂದ ₹35.35 ಲಕ್ಷ ಪಡೆದು ವಂಚನೆ

Oct 19 2024, 01:32 AM IST
ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಆ ಹಣ ದ್ವಿಗುಣ ಮಾಡಿಕೊಡುವ ಆಮಿಷವೊಡ್ಡಿ ಮಹಿಳೆಯೊಬ್ಬರಿಂದ ವಿವಿಧ ಹಂತಗಳಲ್ಲಿ ₹35.35 ಲಕ್ಷ ಪಡೆದು ವಂಚಿಸಿದ ಪ್ರಕರಣದಲ್ಲಿ ಹವಾಲಾ ದಂಧೆಯಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.

ಎಸ್‌ಬಿಐ ನಿರ್ಲಕ್ಷ್ಯ: ಹಣ, ಬಡ್ಡಿ ಹಿಂದಿರುಗಿಸಲು ಗ್ರಾಹಕರ ನ್ಯಾಯಾಲಯ ಆದೇಶ

Oct 19 2024, 12:20 AM IST
ಗ್ರಾಹಕರ ಗಮನಕ್ಕೆ ಬಾರದೇ ಖಾತೆಯಿಂದ ಹಣ ಕಡಿತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಯಿಂದ ಕಡಿತಗೊಂಡಿದ್ದ ₹99,000 ವನ್ನು ವಾರ್ಷಿಕ ಶೇ.12 ಬಡ್ಡಿಯೊಂದಿಗೆ ಹಿಂತಿರುಗಿಸುವಂತೆ ಜಿಲ್ಲಾ ಗ್ರಾಹಕರ ನ್ಯಾಯಾಲಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಆದೇಶಿಸಿದೆ.

ಅಕ್ರಮ ಹಣ ವರ್ಗ ಕೇಸಲ್ಲಿ ಬಂಧಿತ ಆಪ್‌ ನಾಯಕ ಜೈನ್‌ 2 ವರ್ಷದ ಬಳಿಕ ಬಿಡುಗಡೆ : ದೆಹಲಿ ಹೈಕೋರ್ಟ್‌ ಜಾಮೀನು

Oct 19 2024, 12:19 AM IST

ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಕಳೆದ 2 ವರ್ಷದಿಂದ ಬಂಧನಕ್ಕೊಳಗಾಗಿದ್ದ ದೆಹಲಿಯ ಆಪ್‌ ಸರ್ಕಾರದ ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ.

ವಾಲ್ಮೀಕಿ ನಿಗಮ ಹಣ ವರ್ಗಾವಣೆ ಪ್ರಕರಣದಲ್ಲಿ ನಾಗೇಂದ್ರಗೆ ದೊಡ್ಡ ಶಿಕ್ಷೆಯಾಗಲಿದೆ: ರೆಡ್ಡಿ

Oct 18 2024, 12:18 AM IST
ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ನಾಗೇಂದ್ರ ಅವರಿಗೆ ದೊಡ್ಡಪ್ರಮಾಣದ ಶಿಕ್ಷೆಯಾಗುವುದು ಗ್ಯಾರಂಟಿ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 87
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved