• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಟಿಎಂನಲ್ಲಿ ಬಿಟ್ಟು ಹೋಗಿದ್ದ ಹಣ ಹಿಂದಿರುಗಿಸಿದ ತೌಸಿಫ್

Jul 12 2024, 01:31 AM IST
ಹನೂರು ಎಟಿಎಂನಲ್ಲಿ ಹಣ ಬಿಟ್ಟು ಹೋಗಿದ್ದ ಗ್ರಾಹಕರಿಗೆ ಪಟ್ಟಣದ ಪೊಲೀಸರು ಹಿಂದಿರುಗಿಸುವಲ್ಲಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ದಲಿತರಿಗಿಟ್ಟ ಹಣ ಬಳಸಿದ್ದೇ ಕಾಂಗ್ರೆಸ್ ಸಾಧನೆ

Jul 11 2024, 01:32 AM IST
ದೀನ ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದೇ ಕಾಂಗ್ರೆಸ್ ಪಕ್ಷದ ದೊಡ್ಡ ಸಾಧನೆ ಎಂದು ಚಿತ್ರದುರ್ಗ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವ್ಯಂಗ್ಯವಾಡಿದರು.

ಸಾರ್ವಜನಿಕರಿಂದ ಟೋಲ್ ಹಣ ವಸೂಲಿ ಮಾಡುವುದನ್ನು ನಿಲ್ಲಿಸಿ

Jul 10 2024, 12:40 AM IST
ಟೋಲ್ ಶುಲ್ಕ ಪಡೆದು ರಸ್ತೆ ದುರಸ್ಥಿ ಮಾಡದ ಹಿನ್ನೆಲೆ ದೊಡ್ಡ ಮಾವತ್ತೂರ್ ಟೋಲ್ ಸ್ಥಗಿತಗೊಳಿಸುವಂತೆ ಶಾಸಕ ಡಾ. ಎಚ್‌.ಡಿ. ರಂಗನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರೈತರ ಕಾಮಗಾರಿಗಳ ಸಪ್ಲೆ ಬಿಲ್ ಲೋಪ ಸರಿಪಡಿಸಿ ಖಾತೆಗೆ ಹಣ: ಮೋಹನ್ ಕುಮಾರ್ ಭರವಸೆ

Jul 09 2024, 12:50 AM IST
ತಾಂತ್ರಿಕ ಲೋಪದಿಂದ ರೈತರಿಗೆ ಸಪ್ಲೆ ಬಿಲ್ ಸಂದಾಯವಾಗಿಲ್ಲ. ತಾಂತ್ರಿಕ ಲೋಪಗಳನ್ನು ಪತ್ತೆ ಹಚ್ಚಿ ಸರಿಪಡಿಸಿಲು ಜಿಪಂ ಮುಖ್ಯ ಕಾರ್ಯದರ್ಶಿಗಳು ನನ್ನ ನೇತೃತ್ವದಲ್ಲಿ ಪರಿಶೀಲನಾ ತಂಡವನ್ನು ಕಳುಹಿಸಿದ್ದಾರೆ. ಇಂದಿನಿಂದ ಎಲ್ಲಾ ಸಪ್ಲೆ ಬಿಲ್ ಪೈಲುಗಳು ಕ್ಲಿಯರ್ ಆಗುವವರೆಗೂ ನಮ್ಮ ತಂಡ ತೋಟಗಾರಿಕಾ ಇಲಾಖೆ ಕಡತಗಳನ್ನು ಪರಿಶೀಲಿಸಿ ಸರಿಪಡಿಸುತ್ತಿದೆ.

ಹಣ ಮಾಡುವುದು ವೈದ್ಯರ ಮುಖ್ಯ ಗುರಿಯಲ್ಲ: ಕುಪ್ಪೆ ಶ್ರೀನಿವಾಸ್

Jul 09 2024, 12:48 AM IST
ರಾಜ್ಯ ಆರೋಗ್ಯ ವಿಚಕ್ಷಣಾ ದಳ ಲೋಕಾಯುಕ್ತದಂತೆ ಕೆಲಸ ಮಾಡುತ್ತಿದೆ. ವೈದ್ಯಕೀಯ ಸೇವೆಯಲ್ಲಿನ ತಪ್ಪು ಹುಡುಕುವುದು ನಮ್ಮ ಮುಖ್ಯ ಗುರಿಯಲ್ಲ. ಬದಲಾಗಿ ವೈದ್ಯರ ಸೇವೆ ಹಾಗೂ ವೈದ್ಯಕೀಯ ಸವಲತ್ತುಗಳು ಜನರಿಗೆ ತಲುಪುವಂತೆ ಮಾಡುವುದು ನಮ್ಮ ಮುಖ್ಯ ಗುರಿ.

ಎಟಿಎಂನಲ್ಲಿ ಸಿಕ್ಕ ಹಣ: ಠಾಣೆಗೆ ತಲುಪಿಸಿದ ಯುವಕ!

Jul 08 2024, 10:04 AM IST

ಹಣ ಡ್ರಾ ಮಾಡಲು ಬಂದಾಗ ಎಟಿಎಂನಲ್ಲಿ ಸಿಕ್ಕಿದಂತಹ ಹಣ ಪೊಲೀಸ್ ಠಾಣೆಗೆ ತಂದು ಗ್ರಾಹಕರಿಗೆ ತಲುಪಿಸುವಂತೆ ಪೊಲೀಸರಿಗೆ ನೀಡುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಚಿಗತಾಪುರ ಗ್ರಾಮದ ತೌಶಿಪ್ ಪಾತ್ರರಾಗಿದ್ದಾರೆ.

ಎಸ್ಸಿ, ಎಸ್ಟಿಗೆ ಮೀಸಲಿಟ್ಟ ಹಣ ಯೋಜನೆಗಳಿಗೆ ದುರ್ಬಳಕೆ

Jul 07 2024, 01:32 AM IST
ರಾಜ್ಯ ಸರ್ಕಾರ ಎಸ್ಸಿ, ಎಸ್ಟಿಗೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

27 ಸೊಸೈಟಿಗಳಿಗೆ ₹18 ಕೋಟಿ ಹಣ ವರ್ಗಾವಣೆ

Jul 06 2024, 01:17 AM IST
ನಗರದಲ್ಲಿ ಅಸ್ತಿತ್ವದಲ್ಲಿ ಇಲ್ಲದಿರುವ ಸಹಕಾರಿ ಸಂಘ ಹಾಗೂ ಕೋ ಆಪರೇಟಿವ್‌ ಸೊಸೈಟಿಗಳಿಗೆ ಅಕ್ರಮವಾಗಿ ಬಿಬಿಎಂಪಿಯಿಂದ ಹಣ ವರ್ಗಾವಣೆಗೆ ಪ್ರಕರಣದಲ್ಲಿ ಪಶ್ಚಿಮ ವಲಯದ ವ್ಯಾಪ್ತಿಯಲ್ಲಿ ಬರೋಬ್ಬರಿ 18 ಕೋಟಿ ರು. ಬಿಡುಗಡೆಯಾಗಿದೆ.

26.60 ಲಕ್ಷ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಜಮಾ: ಶಿವಾನಂದಸ್ವಾಮಿ

Jul 06 2024, 12:50 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿಸಿದ ಸುಮಾರು 26.60 ಲಕ್ಷ ಮಹಿಳೆಯರಿಗೆ ಆರ್ಥಿಕ ಸಬಲತೆಗಾಗಿ ಪ್ರತಿ ತಿಂಗಳು 52.50 ಕೋಟಿ ರು.ಗಳನ್ನು ಸರ್ಕಾರ ಖಾತೆಗೆ ಜಮಾವಣೆ ಮಾಡುತ್ತಿದೆ ಎಂದು ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದರು.

ಮಾಜಿ ಶಾಸಕರಿಂದ ಕಾಮಗಾರಿ ಮಂಜೂರು; ಹಣ ಇಲ್ಲ

Jul 05 2024, 12:53 AM IST
ಕ್ಷೇತ್ರದ ಅಭಿವೃದ್ದಿಗೆ ನಿಕಟಪೂರ್ವ ಶಾಸಕರ ಕೊಡುಗೆ ಶೂನ್ಯವಾಗಿದ್ದು ಕಾಗೋಡು ತಿಮ್ಮಪ್ಪನವರ ಅವಧಿಯಲ್ಲಿ ಬಂದ ಅನುದಾನದಲ್ಲಿ ಅಧಿಕಾರ ನಡೆಸಿ, ಅಧಿಕಾರದ ಕೊನೆ ವರ್ಷಗಳಲ್ಲಿ ಕಾಮಗಾರಿ ಮಂಜೂರು ಮಾಡಿಸಿ ಹಣ ಬಿಡುಗಡೆ ಮಾಡಿಸದೆ ಅವಧಿ ಮುಗಿಸಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 76
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved