ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿಪತ್ತು ನಿರ್ವಹಣೆಗೆ ಹಣ ಕೊರತೆ ಇಲ್ಲ: ದಿನೇಶ್ ಗುಂಡೂರಾವ್
Aug 03 2024, 12:35 AM IST
ಪ್ರಸ್ತುತ ಜಿಲ್ಲೆಯ ಮಂಗಳೂರು, ಉಳ್ಳಾಲ ಹಾಗೂ ಕಡಬ ಸೇರಿ ಮೂರು ತಾಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, 234 ಸಂತ್ರಸ್ತರು ಆಶ್ರಯ ಪಡೆದಿದ್ದಾರೆ.
ಹಾಡುಹಗಲೇ ಮನೆ ಕಳ್ಳತನ: ಬಂಗಾರ, ಹಣ ದೋಚಿ ಪರಾರಿ
Aug 03 2024, 12:34 AM IST
ಮುದಗಲ್ ಪಟ್ಟಣದಲ್ಲಿ ನಡೆದ ಕಳ್ಳತನದ ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೋಲೀಸ ಹೆಚ್ಚುವರಿ ವರಿಷ್ಠಾಧಿಕಾರಿ ಬಿ.ಹರೀಶ ಭೇಟಿ ನೀಡಿ ಪರಿಶೀಲಿಸಿದರು.
ತಾತ್ಕಾಲಿಕ ಪರಿಹಾರಕ್ಕೆ ಹಣ ಭರಿಸಲು ಸರ್ಕಾರ ಸಿದ್ಧ: ಮಂಜುನಾಥ ಭಂಡಾರಿ
Aug 03 2024, 12:34 AM IST
ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಕುಂದಾಪುರ ಹಾಗೂ ಬೈಂದೂರು ಕ್ಷೇತ್ರಗಳ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ಯಾರಂಟಿಗಾಗಿ ಪರಿಶಿಷ್ಟರ ಹಣ ಬಳಕೆಗೆ ಖಂಡನೆ
Aug 02 2024, 12:52 AM IST
ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆ ಹಣವನ್ನು ಅನ್ಯ ಯೋಜನೆಗಳಿಗೆ ಬಳಸುವುದನ್ನು ಹಾಗೂ ವರ್ಗಾವಣೆ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು.
ರೆಕಾರ್ಡ್ ರೂಂನಲ್ಲಿ ನಮ್ಮ ದಾಖಲೆ ಪಡೆಯಲು ಹಣ ನೀಡಬೇಕು: ರೈತರ ದೂರು
Aug 02 2024, 12:51 AM IST
ಕೆ.ಆರ್.ಪೇಟೆ ಪಟ್ಟಣದ ತಾಲೂಕು ಆಡಳಿತ ಸೌಧದ ಕಂದಾಯ ಇಲಾಖೆ ರೆಕಾರ್ಡ್ ರೂಂನಲ್ಲಿ ಅಗತ್ಯ ದಾಖಲೆ ಪಡೆಯಲು ರೈತರು ನಿತ್ಯ ಕಿರುಕುಳ ಎದುರಿಸುತ್ತಿದ್ದಾರೆ. ಸಿಬ್ಬಂದಿಗೆ ಕೇಳಿದಷ್ಟು ಹಣ ನೀಡಬೇಕಿದೆ ಎಂದು ತಾಲೂಕು ರೈತಸಂಘ ಆರೋಪಿಸಿತು.
ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ?
Aug 02 2024, 12:48 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಸರ್ಕಾರ ನೀಡುವ ಗೃಹಲಕ್ಷ್ಮಿ ಯೋಜನೆಯ ₹ 2 ಸಾವಿರ ಗ್ಯಾರಂಟಿ ಹಣ ಕಳೆದ ಎರಡು ತಿಂಗಳಿನಿಂದ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ. ಜೂನ್ ಮತ್ತು ಜುಲೈ ತಿಂಗಳ ₹2000 ಹಣ ಆಗಸ್ಟ್ ಬಂದರೂ ಬಾರದ್ದರಿಂದ ಲಕ್ಷಾಂತರ ಕುಟುಂಬಗಳ ಯಜಮಾನಿಯರ ಮುಖದಲ್ಲಿ ಬೇಸರ ಮೂಡಿಸಿದೆ.
ಎಸ್ಸಿಎಸ್ಪಿ, ಟಿಎಸ್ಪಿ ಹಣ ಬಳಕೆ ತಕ್ಷಣಕ್ಕೆ ನಿಲ್ಲಿಸಿ
Aug 01 2024, 12:29 AM IST
ಎಸ್ಸಿಎಸ್ಪಿ, ಟಿಎಸ್ಪಿ ಹಣ ಬಳಕೆ ತಕ್ಷಣಕ್ಕೆ ನಿಲ್ಲಿಸಲು ಆಗ್ರಹಿಸಿ ಪ್ರತಿಭಟನೆ
ಅನಧಿಕೃತ ಸಂಪರ್ಕ ಬಿಟ್ಟು ಹಣ ಪಾವತಿಸಿದರೆ ಹೊಸ ಟಿಸಿಗೆ ಅವಕಾಶ
Aug 01 2024, 12:16 AM IST
ಕಡೂರು, ಕೊಳವೆ ಬಾವಿಗೆ ಅನಧಿಕೃತವಾಗಿ ಸಂಪರ್ಕ ಪಡೆದಿರುವವರು ಮೆಸ್ಕಾಂಗೆ ಹಣ ಪಾವತಿಸಿದರೆ ಹೊಸ ಟಿಸಿಯನ್ನೆ ಅಳವಡಿಸಬಹುದು ಎಂದು ಮೆಸ್ಕಾಂ ಎಇಇ ತಿರುಪತಿ ತಿಳಿಸಿದರು.
ಬೆಳೆ ವಿಮೆ ಹಣ ಗ್ರಾಪಂ ಅಧಿಕಾರಿಗಳ ಅಕೌಂಟಿಗೆ
Jul 31 2024, 01:07 AM IST
ರೈತರಿಗೆ ಬರಬೇಕಿರುವ ಲಕ್ಷಾಂತರ ರೂಪಾಯಿ ಬೆಳೆ ಪರಿಹಾರ ಹಣ ಅಧಿಕಾರಿಗಳ ಖಾತೆಗೆ
ಹಣ ಕೇಳಿದ್ದಕ್ಕೆ ಬೇಕರಿ ಸಿಬ್ಬಂದಿ ಮೇಲೆ ಹಲ್ಲೆ
Jul 31 2024, 01:03 AM IST
ಘಟನಾಸ್ಥಳಕ್ಕೆ ನಂದಗುಡಿ ಪೊಲೀಸರ ತಂಡ ಧಾವಿಸಿ ಬಂದು ಪರಿಶೀಲಿಸಿ, ದೂರು ದಾಖಲಿಸಿಕೊಂಡು ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
< previous
1
...
41
42
43
44
45
46
47
48
49
...
84
next >
More Trending News
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ