• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಣ ದುರುಪಯೋಗ: ನಷ್ಟ ಸರಿಪಡಿಸುವಂತೆ ಒತ್ತಾಯ

Jul 30 2024, 12:39 AM IST
ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರೇಮ್ ಕುಮಾರಿ ಅವರು ಹಣ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಸಾಕಷ್ಟು ದೂರು ಬಂದಿವೆ. ಈ ಬಗ್ಗೆ ಪ್ರಶ್ನೆ ಮಾಡಿದರೂ ಸಮರ್ಪಕ ಉತ್ತರ ಕೊಡುತ್ತಿಲ್ಲ. ತಪ್ಪು ಒಪ್ಪಿಕೊಂಡು ಸ್ವಲ್ಪ ಹಣವನ್ನು ಮರು ಪಾವತಿ ಮಾಡಿದ್ದಾರೆ. ಜು.24ರಂದು ಸಭೆ ನಡೆಸಿ ಅವರನ್ನು ಅಮಾನತು ಮಾಡಲಾಗಿದೆ. ಆದರೆ, ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ಹಣ ಬಳಕೆಗೆ ಬಿಜೆಪಿ ಆಕ್ಷೇಪ

Jul 30 2024, 12:37 AM IST
ಹಿಂದುಳಿದ ವರ್ಗಗಳ ಉದ್ದಾರಕ ಎಂದು ಹೇಳಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಪರಿಶಿಷ್ಟರ ಮತ್ತು ಶೋಷಿತ ವರ್ಗದ .₹೧೧,೫೦೦ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿ ಬಡವರ ಹೊಟ್ಟೆಯ ಮೇಲೆ ಬರೆ ಎಳೆದಿದ್ದಾರೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚಾ ಅಧ್ಯಕ್ಷ ವಿವೇಕಾನಂದ ಡಬ್ಬಿ ಕಿಡಿಕಾರಿದರು.

ರೋಗಿಯಿಂದ ಸರ್ಕಾರಿ ವೈದ್ಯರು ಹಣ ಪಡೆಯಬಾರದು

Jul 29 2024, 12:54 AM IST
ಚಿಂತಾಮಣಿ ಆಸ್ಪತ್ರೆ ಸಾಮರ್ಥ್ಯವನ್ನು ೬೦ ಹಾಸಿಗೆಯಿಂದ ೧೦೦ ಹಾಸಿಗೆಗೆ ಹೆಚ್ಚಿಸಲಾಗಿದೆ. ಶೀಘ್ರದಲ್ಲಿ ನಗರದ ಟಿಪ್ಪುನಗರ ಸೇರಿದಂತೆ ಬೇರೆ ಭಾಗಗಳಲ್ಲಿ ಜನರ ಅನುಕೂಲಕ್ಕಾಗಿ ನಮ್ಮ ಕ್ಲಿನಿಕ್ ಪ್ರಾರಂಭ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ

ಎಸ್ಸಿ,ಎಸ್ಟಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಆರೋಪ

Jul 29 2024, 12:54 AM IST
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಬಜೆಟ್ ನಲ್ಲಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಖಂಡಿಸಿ ಜುಲೈ 29 ರಂದು ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಲಾಗುವುದು.

ಹಣ ಕೊಟ್ರೂ ಆರೋಗ್ಯ ಖರೀದಿಸಲು ಆಗಲ್ಲ: ನ್ಯಾಯಮೂರ್ತಿ ಬಸವರಾಜ ತಳವಾರ

Jul 28 2024, 02:08 AM IST
ಹಣ ಸಂಪಾದನೆಗೆ ಕೊಡುವಷ್ಟು ಗಮನ ಆರೋಗ್ಯದ ಕಡೆ ಬಹುತೇಕರು ಕೊಡಲ್ಲ, ಹಣ ಕೊಟ್ರೂ ಆರೋಗ್ಯ ಖರೀದಿಸಲು ಆಗಲ್ಲ ಎಂದು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ, ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು. ಗುಂಡ್ಲುಪೇಟೆಯಲ್ಲಿ ಹಮ್ಮಿಕೊಂಡ ಉಚಿತ ಆರೋಗ್ಯ ಶಿಬಿರದಲ್ಲಿ ಮಾತನಾಡಿದರು.

ಎಸ್ಸಿ, ಎಸ್ಟಿ ವರ್ಗದ ಮೀಸಲು ಹಣ ದುರ್ಬಳಕೆಗೆ ಖಂಡನೆ

Jul 27 2024, 12:55 AM IST
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನರನ್ನು ಸಬಲರನ್ನಾಗಿ ಮಾಡಲು ರಾಜ್ಯ ಸರ್ಕಾರ 2013- 14ರಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಾಯ್ದೆ ರೂಪಿಸಿತು.

ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ದುರ್ಬಳಕೆ: ಬಿಎಸ್‌ಪಿ ಪ್ರತಿಭಟನೆ

Jul 27 2024, 12:53 AM IST
ಪರಿಶಿಷ್ಟ ಜಾತಿ, ಪಂಗಡದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಬಿಇ, ಎಂಬಿಬಿಎಸ್, ಪಿಎಚ್‌ಡಿವರೆಗೆ ಗುಣಮಟ್ಟದ ಉಚಿತ ಶಿಕ್ಷಣ ನೀಡಬಹುದಿತ್ತು, ಲಕ್ಷಾಂತರ ಎಸ್‌ಸಿ, ಎಸ್‌ಟಿ ಕುಟುಂಬಗಳಿಗೆ ಸ್ವಂತ ಮನೆ ಕಟ್ಟಿಸಿಕೊಡಬಹುದಿತ್ತು, ಭೂರಹಿತ ಎಸ್‌ಸಿ, ಎಸ್‌ಟಿ ನಿರುದ್ಯೋಗಿ ಯುವಜನತೆಗೆ ಸ್ವಯಂ ಉದ್ಯೋಗ ಒದಗಿಸಬಹುದಿತ್ತು.

ಹಣ ಹೂಡಿಕೆಯಲ್ಲಿ ವಂಚನೆ ಹಣ ಕಳೆದುಕೊಂಡ ಸಂತ್ರಸ್ತರ ಪರದಾಟ, ಪೇಚಾಟ

Jul 27 2024, 12:46 AM IST
ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾದವರಿಗೆ ಸರ್ಕಾರದಿಂದ ಹಣ ಬರುವುದೆಂಬ ನಿರೀಕ್ಷೆಯೊಂದಿಗೆ ಅರ್ಜಿ ಸಲ್ಲಿಕೆಗೆ ನೂರಾರು ಸಂಖ್ಯೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ದುಂಬಾಲು ಬಿದ್ದಿದ್ದಾರೆ. ರಾಜ್ಯದ ಪ್ರತಿಷ್ಠಿತ ಖಾಸಗಿ ಹಣಕಾಸು ಸಂಸ್ಥೆ ಮತ್ತು ಕಂಪನಿಗಳಿಗೆ ಅನಿಯಂತ್ರಿತ ಠೇವಣಿ ಯೋಜನೆಗಳಡಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾದವರು ಜಿಲ್ಲಾಧಿಕಾರಿ ಕಚೇರಿಯ ದೂರು ಕೇಂದ್ರದ ಬಳಿ ಜಮಾಯಿಸಿ ಅರ್ಜಿ ಸಲ್ಲಿಸುತ್ತಿದ್ದಾರೆ.

ಕಾರ್ಮಿಕರ ಹಣ ಕಳವು; ಮಾಡೂರಿನಲ್ಲಿ ಪ್ಯಾಂಟ್‌ ಗ್ಯಾಂಗ್‌ ಸಕ್ರಿಯ?

Jul 27 2024, 12:46 AM IST
ಎರಡು ದಿನಗಳ ಹಿಂದೆಯೂ ಇದೇ ರೀತಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿದ್ದ ಕಾರ್ಮಿಕರ ಸುಮಾರು 8,000 ನಗದು ಕ‍ಳವಾಗಿತ್ತು.

ಮಹರ್ಷಿ ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ: ವರ್ಮಾ ಖರೀದಿಸಿದ್ದ 10 ಕೆಜಿ ಚಿನ್ನ ಜಪ್ತಿ

Jul 27 2024, 12:46 AM IST

  ವಿಶೇಷ ತನಿಖಾ ತಂಡವು (ಎಸ್‌ಐಟಿ), ನಿಗಮದ ಹಣದಲ್ಲಿ ‘ಹೈದರಾಬಾದ್ ಗ್ಯಾಂಗ್‌’ನ ಮಾಸ್ಟರ್‌ ಮೈಂಡ್ ಎನ್ನಲಾದ ಸತ್ಯನಾರಾಯಣ್ ವರ್ಮಾ ಖರೀದಿಸಿದ್ದ 10 ಕೆ.ಜಿ.ಚಿನ್ನವನ್ನು ವಶಪಡಿಸಿಕೊಂಡಿದೆ.

  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 84
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved