• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕರಿಂದ ಟೋಲ್ ಹಣ ವಸೂಲಿ ಮಾಡುವುದನ್ನು ನಿಲ್ಲಿಸಿ

Jul 10 2024, 12:40 AM IST
ಟೋಲ್ ಶುಲ್ಕ ಪಡೆದು ರಸ್ತೆ ದುರಸ್ಥಿ ಮಾಡದ ಹಿನ್ನೆಲೆ ದೊಡ್ಡ ಮಾವತ್ತೂರ್ ಟೋಲ್ ಸ್ಥಗಿತಗೊಳಿಸುವಂತೆ ಶಾಸಕ ಡಾ. ಎಚ್‌.ಡಿ. ರಂಗನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರೈತರ ಕಾಮಗಾರಿಗಳ ಸಪ್ಲೆ ಬಿಲ್ ಲೋಪ ಸರಿಪಡಿಸಿ ಖಾತೆಗೆ ಹಣ: ಮೋಹನ್ ಕುಮಾರ್ ಭರವಸೆ

Jul 09 2024, 12:50 AM IST
ತಾಂತ್ರಿಕ ಲೋಪದಿಂದ ರೈತರಿಗೆ ಸಪ್ಲೆ ಬಿಲ್ ಸಂದಾಯವಾಗಿಲ್ಲ. ತಾಂತ್ರಿಕ ಲೋಪಗಳನ್ನು ಪತ್ತೆ ಹಚ್ಚಿ ಸರಿಪಡಿಸಿಲು ಜಿಪಂ ಮುಖ್ಯ ಕಾರ್ಯದರ್ಶಿಗಳು ನನ್ನ ನೇತೃತ್ವದಲ್ಲಿ ಪರಿಶೀಲನಾ ತಂಡವನ್ನು ಕಳುಹಿಸಿದ್ದಾರೆ. ಇಂದಿನಿಂದ ಎಲ್ಲಾ ಸಪ್ಲೆ ಬಿಲ್ ಪೈಲುಗಳು ಕ್ಲಿಯರ್ ಆಗುವವರೆಗೂ ನಮ್ಮ ತಂಡ ತೋಟಗಾರಿಕಾ ಇಲಾಖೆ ಕಡತಗಳನ್ನು ಪರಿಶೀಲಿಸಿ ಸರಿಪಡಿಸುತ್ತಿದೆ.

ಹಣ ಮಾಡುವುದು ವೈದ್ಯರ ಮುಖ್ಯ ಗುರಿಯಲ್ಲ: ಕುಪ್ಪೆ ಶ್ರೀನಿವಾಸ್

Jul 09 2024, 12:48 AM IST
ರಾಜ್ಯ ಆರೋಗ್ಯ ವಿಚಕ್ಷಣಾ ದಳ ಲೋಕಾಯುಕ್ತದಂತೆ ಕೆಲಸ ಮಾಡುತ್ತಿದೆ. ವೈದ್ಯಕೀಯ ಸೇವೆಯಲ್ಲಿನ ತಪ್ಪು ಹುಡುಕುವುದು ನಮ್ಮ ಮುಖ್ಯ ಗುರಿಯಲ್ಲ. ಬದಲಾಗಿ ವೈದ್ಯರ ಸೇವೆ ಹಾಗೂ ವೈದ್ಯಕೀಯ ಸವಲತ್ತುಗಳು ಜನರಿಗೆ ತಲುಪುವಂತೆ ಮಾಡುವುದು ನಮ್ಮ ಮುಖ್ಯ ಗುರಿ.

ಎಟಿಎಂನಲ್ಲಿ ಸಿಕ್ಕ ಹಣ: ಠಾಣೆಗೆ ತಲುಪಿಸಿದ ಯುವಕ!

Jul 08 2024, 10:04 AM IST

ಹಣ ಡ್ರಾ ಮಾಡಲು ಬಂದಾಗ ಎಟಿಎಂನಲ್ಲಿ ಸಿಕ್ಕಿದಂತಹ ಹಣ ಪೊಲೀಸ್ ಠಾಣೆಗೆ ತಂದು ಗ್ರಾಹಕರಿಗೆ ತಲುಪಿಸುವಂತೆ ಪೊಲೀಸರಿಗೆ ನೀಡುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಚಿಗತಾಪುರ ಗ್ರಾಮದ ತೌಶಿಪ್ ಪಾತ್ರರಾಗಿದ್ದಾರೆ.

ಎಸ್ಸಿ, ಎಸ್ಟಿಗೆ ಮೀಸಲಿಟ್ಟ ಹಣ ಯೋಜನೆಗಳಿಗೆ ದುರ್ಬಳಕೆ

Jul 07 2024, 01:32 AM IST
ರಾಜ್ಯ ಸರ್ಕಾರ ಎಸ್ಸಿ, ಎಸ್ಟಿಗೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

27 ಸೊಸೈಟಿಗಳಿಗೆ ₹18 ಕೋಟಿ ಹಣ ವರ್ಗಾವಣೆ

Jul 06 2024, 01:17 AM IST
ನಗರದಲ್ಲಿ ಅಸ್ತಿತ್ವದಲ್ಲಿ ಇಲ್ಲದಿರುವ ಸಹಕಾರಿ ಸಂಘ ಹಾಗೂ ಕೋ ಆಪರೇಟಿವ್‌ ಸೊಸೈಟಿಗಳಿಗೆ ಅಕ್ರಮವಾಗಿ ಬಿಬಿಎಂಪಿಯಿಂದ ಹಣ ವರ್ಗಾವಣೆಗೆ ಪ್ರಕರಣದಲ್ಲಿ ಪಶ್ಚಿಮ ವಲಯದ ವ್ಯಾಪ್ತಿಯಲ್ಲಿ ಬರೋಬ್ಬರಿ 18 ಕೋಟಿ ರು. ಬಿಡುಗಡೆಯಾಗಿದೆ.

26.60 ಲಕ್ಷ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಜಮಾ: ಶಿವಾನಂದಸ್ವಾಮಿ

Jul 06 2024, 12:50 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿಸಿದ ಸುಮಾರು 26.60 ಲಕ್ಷ ಮಹಿಳೆಯರಿಗೆ ಆರ್ಥಿಕ ಸಬಲತೆಗಾಗಿ ಪ್ರತಿ ತಿಂಗಳು 52.50 ಕೋಟಿ ರು.ಗಳನ್ನು ಸರ್ಕಾರ ಖಾತೆಗೆ ಜಮಾವಣೆ ಮಾಡುತ್ತಿದೆ ಎಂದು ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದರು.

ಮಾಜಿ ಶಾಸಕರಿಂದ ಕಾಮಗಾರಿ ಮಂಜೂರು; ಹಣ ಇಲ್ಲ

Jul 05 2024, 12:53 AM IST
ಕ್ಷೇತ್ರದ ಅಭಿವೃದ್ದಿಗೆ ನಿಕಟಪೂರ್ವ ಶಾಸಕರ ಕೊಡುಗೆ ಶೂನ್ಯವಾಗಿದ್ದು ಕಾಗೋಡು ತಿಮ್ಮಪ್ಪನವರ ಅವಧಿಯಲ್ಲಿ ಬಂದ ಅನುದಾನದಲ್ಲಿ ಅಧಿಕಾರ ನಡೆಸಿ, ಅಧಿಕಾರದ ಕೊನೆ ವರ್ಷಗಳಲ್ಲಿ ಕಾಮಗಾರಿ ಮಂಜೂರು ಮಾಡಿಸಿ ಹಣ ಬಿಡುಗಡೆ ಮಾಡಿಸದೆ ಅವಧಿ ಮುಗಿಸಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಎಸ್ಸಿ,ಎಸ್ಟಿ. ಹಣ ದುರುಪಯೋಗ : ಬಿಜೆಪಿ ಆರೋಪ

Jul 04 2024, 01:14 AM IST
ಚಿಕ್ಕಮಗಳೂರು, ರಾಜ್ಯದ ಕಾಂಗ್ರೆಸ್ ಸರ್ಕಾರ ಹಗರಣಗಳ ಬೇರಾಗಿದೆ. ದಿನೇ ದಿನೇ ದಲಿತರ ಹಣವನ್ನು ಕಬಳಿಸಿ ಉಚಿತ ಭಾಗ್ಯಗಳಿಗೆ ಹಂಚುವ ಮೂಲಕ ಎಸ್.ಸಿ., ಎಸ್.ಟಿ. ಸಮುದಾಯದ ಹಣವನ್ನು ಲೂಟಿ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದ ಅಧ್ಯಕ್ಷ ಕುರುವಂಗಿ ವೆಂಕಟೇಶ್ ಆರೋಪಿಸಿದರು.

ಅಂಜನಾದ್ರಿ ಕಾಣಿಕೆ ಹುಂಡಿ ಹಣ ಎಣಿಕೆ: ₹32 ಲಕ್ಷ ಸಂಗ್ರಹ

Jul 04 2024, 01:01 AM IST
ತಾಲೂಕಿನ ಐತಿಹಾಸಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿರುವ ಹಣವನ್ನು ತಹಸೀಲ್ದಾರ್‌ ಕಚೇರಿಯ ಸಿಬ್ಬಂದಿ ಎಣಿಕೆ ಮಾಡಿದ್ದು, 42 ದಿನಗಳಲ್ಲಿ ₹32,95,651 ಸಂಗ್ರಹವಾಗಿದೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 87
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved