• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋಮಾಳ ಜಮೀನು ಖಾಸಗಿ ವ್ಯಕ್ತಿ ಹೆಸರಿಗೆ ಖಾತೆ: ಇಂಡುವಾಳು ಪಿಡಿಒ ಯೋಗೇಶ್‌ರಿಂದ ತೆರಿಗೆ ಹಣ ಗುಳುಂ, ಖಾಲಿ ಚೆಕ್‌ಗಳಿಗೆ ಸಹಿ

May 31 2025, 01:15 AM IST
ಕಿರಗಂದೂರು ಗ್ರಾಮದ ಸರ್ವೇ ನಂ.೨೬ರ ೧೭ ಗುಂಟೆ ಗೋಮಾಳ ಜಮೀನಿನಲ್ಲಿ ಯಾವುದೇ ಮಂಜೂರಾತಿ ಇಲ್ಲದೆ ಅನ್ಯಕ್ರಾಂತವಾಗದ ಸರ್ಕಾರಿ ಜಮೀನನ್ನು ಒಟ್ಟು ೧೨ ನಿವೇಶನಗಳಿಗೆ ವಿಜಯ್‌ಕುಮಾರ್ ಬಿನ್ ಚೆನ್ನಪ್ಪರವರ ಹೆಸರಿನಲ್ಲಿ ಖಾತೆ ಮಾಡಿ ನಮೂನೆ-೯ ಮತ್ತು ೧೧ ಎ ನಮೂನೆಗಳನ್ನು ವಿತರಿಸಿದ್ದಾರೆ.

ಆಟೋ ಖರೀದಿಗೆ ಹಣ ಕೊಡದ ಅಜ್ಜಿ ಮನೆಗೇ ಕನ್ನ ಹಾಕಿದ ಮೊಮ್ಮಗ!

May 29 2025, 02:24 AM IST
ನಕಲಿ ಬೀಗದ ಕೀ ಬಳಸಿ ಅಜ್ಜಿ ಮನೆಯಲ್ಲೇ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಮೊಮ್ಮಗನನ್ನು ನಂದಿನಿ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜೀವನದಲ್ಲಿ ಹಣ ಮುಖ್ಯವಲ್ಲ, ಶಿಕ್ಷಣ, ಗುಣ ಮುಖ್ಯ: ಕುರುಬ ಸಮಾಜದ ಮುಖಂಡ ಬಿ.ಸಿದ್ದಪ್ಪ

May 29 2025, 12:37 AM IST
ಪ್ರತಿಯೊಬ್ಬರ ಜೀವನದಲ್ಲಿ ಹಣ ಮುಖ್ಯವಲ್ಲ, ಬದಲಿಗೆ ಉತ್ತಮ ಶಿಕ್ಷಣ ಮುಖ್ಯವಾಗುತ್ತದೆ, ವಿದ್ಯೆ ಯಾರೂ ಕೂಡ ಕದಿಯಲಾಗದ ಸಂಪತ್ತಾಗಿದೆ ಎಂದು ಅಹಿಂದ್ ಮತ್ತು ಕುರುಬ ಸಮಾಜದ ಮುಖಂಡ ಬಿ.ಸಿದ್ದಪ್ಪ ಹೇಳಿದರು.

ದಲಿತರ ಹಣ, ಡಿಸಿಯಿಂದ ಸುಳ್ಳು ಮಾಹಿತಿ: ಆರೋಪ

May 27 2025, 01:03 AM IST
ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿ ಕಾರ್ಯದರ್ಶಿಯವರು ದಲಿತ ಸಮುದಾಯದ ಮೇಲೆ ಹೊಂದಿರುವ ತಾತ್ಸಾರ ಹಾಗೂ ನಿರ್ಲಕ್ಷ್ಯತೆ ಎದ್ದು ಕಾಣುತ್ತಿದೆ

ನ್ಯಾ.ವರ್ಮಾ ಮನೆಯಲ್ಲಿ ಹಣ ಪತ್ತೆ ತನಿಖಾ ವರದಿ ಬಹಿರಂಗವಿಲ್ಲ : ಸುಪ್ರೀಂ

May 27 2025, 12:32 AM IST
ನ್ಯಾ। ಯಶವಂತ್ ವರ್ಮಾ ಅವರ ದೆಹಲಿ ನಿವಾಸದಲ್ಲಿ ಅಪಾರ ಪ್ರಮಾಣದ ಹಣ ಪತ್ತೆ ಪ್ರಕರಣ ಸಂಬಂಧ ಸುಪ್ರೀಂ ರಚಿಸಿದ್ದ ತ್ರಿಸದಸ್ಯ ಸಮಿತಿ ತನಿಖಾ ವರದಿ ಬಹಿರಂಗಕ್ಕೆ ಸುಪ್ರೀಂಕೋರ್ಟ್‌ ನಿರಾಕರಿಸಿದೆ.

ಸಂಸದರು ಮಾಲೂರಿಗೆ ಎಷ್ಟು ಹಣ ತಂದಿದ್ದಾರೆ ಎಂದು ಪಟ್ಟಿ ಕೊಡಿ

May 26 2025, 01:01 AM IST

ಲೋಕಾಸಭಾ ಚುನಾವಣೆಯಲ್ಲಿ ಟೊಂಕ ಕಟ್ಟಿಕೊಂಡು ಬೆಂಬಲಿಸಿ ಗೆಲ್ಲಿಸಿದ ನಿಮ್ಮ ಸಂಸದರು ಮಾಲೂರಿಗೆ ಎಷ್ಟು ಹಣ ತಂದಿದ್ದಾರೆ ಎಂದು ಪಟ್ಟಿ ಕೊಡಿ ಎಂದು ಕೆಜಿ ಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಸತೀಶ್ ರಾಜಣ್ಣ ಹೂಡಿ ವಿಜಯ್ ಕುಮಾರ್‌ಗೆ ಸವಾಲ್ ಹಾಕಿದ್ದಾರೆ.

ರನ್ಯಾಗೆ ಹಣ: ಪರಂಗೆ ಶೀಘ್ರ ಸಮನ್ಸ್‌?

May 24 2025, 07:50 AM IST

ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಹೆಚ್ಚಿನ ಮಾಹಿತಿ ಸಂಗ್ರಹಿಸಲು ಶೀಘ್ರದಲ್ಲಿಯೇ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ಸಮನ್ಸ್‌ ಜಾರಿಗೊಳಿಸುವ ಸಾಧ್ಯತೆ ಇದೆ.

ಬಿಡುಗಡೆಯಾಗದ ದನದ ದೊಡ್ಡಿ ಹಣ, ಫಲಾನುಭವಿಗಳ ಪರದಾಟ

May 23 2025, 11:57 PM IST
ಲಕ್ಷ್ಮೇಶ್ವರ ತಾಲೂಕಿನ 14 ಗ್ರಾಪಂ ವ್ಯಾಪ್ತಿಯಲ್ಲಿ 2023-24ನೇ ಸಾಲಿನಲ್ಲಿ ರೈತರು ಸುಮಾರು 300ಕ್ಕೂ ಹೆಚ್ಚು ದನದ ದೊಡ್ಡಿ ನಿರ್ಮಾಣ ಮಾಡಿ ಸರ್ಕಾರದ ಅನುದಾನ ಬಿಡುಗಡೆಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಇ ಸ್ವತ್ತಿಗೆ ಅಕ್ರಮ ಹಣ ವಸೂಲಿ ತಡೆಗೆ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಮನವಿ

May 22 2025, 01:09 AM IST
ತಾಲೂಕಿನ ಕೆಲವೊಂದು ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸ್ಥರು ಮನೆಯ ಇ- ಸ್ವತ್ತು ಮಾಡಿಸಲು ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದರೆ ಅವರನ್ನು ಸತಾಯಿಸಲಾಗುತ್ತಿದೆ.

ಮನೆ ಕಳ್ಳತನದಿಂದ ಹಣ ಗಳಿಸಿ 20 ಮಕ್ಕಳ ಸ್ಕೂಲ್‌ ಫೀಜ್‌ ಕಟ್ಟಿದ!

May 21 2025, 02:01 AM IST
ಮನೆಗಳವು ಮಾಡಿ ಸಂಪಾದಿಸಿದ ಹಣದಲ್ಲಿ ತನ್ನ ಸ್ನೇಹಿತರಿಗೆ ಆಟೋ ಹಾಗೂ 20 ಮಕ್ಕಳ ವಿದ್ಯಾಭ್ಯಾಸಕ್ಕಾಗಿ 14 ಲಕ್ಷ ರು.ಗಳನ್ನು ನೆರವು ನೀಡಿದ್ದ ‘ಆಧುನಿಕ ರಾಬಿನ್‌ಹುಡ್’ ಹಾಗೂ ಆತನ ಇಬ್ಬರು ಸಹಚರರು ಈಗ ಸೆಂಟ್ರಲ್‌ ಜೈಲು ಸೇರಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 83
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved