• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಗೆ ಹಣ ಕೊಡಿಸುವುದು ಆದ್ಯತೆ: ಶಾಸಕ ಗೋವಿಂದಪ್ಪ

Mar 07 2024, 01:51 AM IST
ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದು ಮುಖ್ಯವಲ್ಲ ನನ್ನ ರೈತರಿಗೆ ಕೊಡಬೇಕಾದ ಹಣ ಕೊಡಿಸುವುದು ನನ್ನ ಆದ್ಯತೆ ಎಂದ ಶಾಸಕ ಗೋವಿಂದಪ್ಪ.

ಸಹ ಬಾಕ್ಸರ್‌ನ ಬ್ಯಾಗ್‌ನಿಂದ ಹಣ ಕದ್ದು ಪಾಕ್ ಬಾಕ್ಸರ್‌ ಪರಾರಿ!

Mar 06 2024, 02:19 AM IST
ಇಟಲಿಯಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ ಅರ್ಹತಾ ಸುತ್ತಿನ ಬಾಕ್ಸಿಂಗ್‌ ಕೂಟದಲ್ಲಿ ಪಾಲ್ಗೊಂಡಿರುವ ಪಾಕಿಸ್ತಾನದ ಬಾಕ್ಸರ್‌ ಒಬ್ಬ, ತಮ್ಮ ದೇಶದವರೇ ಆದ ಮಹಿಳಾ ಬಾಕ್ಸರ್‌ ಒಬ್ಬರ ಬ್ಯಾಗ್‌ನಿಂದ ಹಣ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ

ಐದು ಗ್ಯಾರಂಟಿಗಳಿಗೆ ನೀಡುವ ಹಣ ವ್ಯರ್ಥವಲ್ಲ: ಶಾಸಕ ಗವಿಯಪ್ಪ

Mar 05 2024, 01:37 AM IST
ಐದು ಗ್ಯಾರಂಟಿಗಳಿಂದ ಮನೆ ಮನೆಗೆ ಸರ್ಕಾರದ ಯೊಜನೆಗಳನ್ನು ತಲುಪಿಸಿದೆ. 1,20 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿದೆ.

ಹಿಂದೂಗಳಿಗೆ ಹಣ ನೀಡಿದರೆ ಹಿಂದೂ ವಿರೋಧಿ ಆಗ್ತೇವಾ?: ಗುಂಡೂರಾವ್‌

Mar 03 2024, 01:31 AM IST
3.70 ಲಕ್ಷ ಕೋಟಿ ರು. ಬಜೆಟ್‌ ಮೊತ್ತದಲ್ಲಿ ಅಲ್ಪಸಂಖ್ಯಾತರಿಗೆ ನೀಡಿದ್ದು ಕೇವಲ 3 ಸಾವಿರ ಕೋಟಿ ರುಪಾಯಿ. ಅದೇ ರೀತಿ 3 ಸಾವಿರ ಕೋಟಿ ರು.ಗಳನ್ನು ಮೀನುಗಾರರಿಗೆ ನೀಡಿದ್ದೇವೆ. ಎಸ್ಸಿಎಸ್ಟಿ ಸಮುದಾಯಕ್ಕೆ 39 ಸಾವಿರ ಕೋಟಿ ರು. ನಿಗದಿ ಮಾಡಲಾಗಿದೆ. ಇವರು ಹಿಂದೂಗಳಲ್ವಾ ಎಂದು ಗುಂಡೂರಾವ್‌ ಪ್ರಶ್ನಿಸಿದರು.

ಅಕ್ರಮ ಹಣ ವರ್ಗಾವಣೆ: ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ಗೆ ₹5 ಕೋಟಿ ದಂಡ

Mar 02 2024, 01:48 AM IST
ಅಕ್ರಮ ಹಣ ವರ್ಗಾವಣೆ ಮಾಡಿದ ಕಾರಣಕ್ಕಾಗಿ ಭಾರತೀಯ ಹಣಕಾಸು ಗುಪ್ತಚರ ಸಂಸ್ಥೆ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ಗೆ 5 ಕೋಟಿ ರು. ದಂಡ ವಿಧಿಸಿದೆ.

ಬ್ರ್ಯಾಂಡ್‌ ಬೆಂಗಳೂರಿಗಾಗಿಯೇ ಶೇ.54 ಹಣ ಮೀಸಲು

Mar 01 2024, 02:21 AM IST
ಬ್ರ್ಯಾಂಡ್‌ ಬೆಂಗಳೂರು ಯೋಜನೆಗೆ ಬಿಬಿಎಂಪಿ ಹೆಚ್ಚು ಅನುದಾನ ಮೀಡಲು ಇರಿಸಿದೆ. ತನ್ನ ಬಜೆಟ್‌ನಲ್ಲಿ ಶೇ.54ರಷ್ಟು ಅನುದಾನ ನೀಡಿದೆ.

ಬ್ರ್ಯಾಂಡ್‌ ಬೆಂಗಳೂರು ಅನುಷ್ಢಾನಕ್ಕೆ ಬಿಬಿಎಂಪಿ ಹಣ: ತುಷಾರ್‌

Mar 01 2024, 02:16 AM IST
ಬ್ರ್ಯಾಂಡ್‌ ಬೆಂಗಳೂರಿಗಾಗಿ ಆಯವ್ಯಯದಲ್ಲಿ 1580 ಕೋಟಿ ಮೀಸಲು ಇಡಲಾಗಿದ್ದು, ಇದಕ್ಕಾಗಿ ಎಸ್ಕ್ರೋ ಖಾತೆ ತೆರೆದು ಆದ್ಯತೆ ಮೇರೆಗೆ ಕಾಮಗಾರಿ ನಡೆಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ಕಾರ್ಮಿಕರ ಹಣ ಬೇರೆಯದ್ದಕ್ಕೆ ಬಳಸಬಾರದು: ಗಿರೀಶ್‌

Mar 01 2024, 02:16 AM IST
ದೇಶದ ಯಾವುದೇ ರಾಜ್ಯಗಳು ಕಟ್ಟಡ ಕಾರ್ಮಿಕರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಯಾವುದೇ ಕಾರಣಕ್ಕೂ ಅನ್ಯ ಯೋಜನೆಗಳಿಗೆ ಬಳಸದೆ ಕಟ್ಟಡ ಕಾರ್ಮಿಕರ ಅಭಿವೃದ್ಧಿಗಾಗಿ ಮಾತ್ರ ಬಳಸಬೇಕು ಎಂದು ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗಿರೀಶ್ ಆಗ್ರಹಿಸಿದರು.

ಮುಖಾ-ಮುಖಿ: ಹುಂಡಿ ಹಣ ದೇಗುಲ ಬಿಟ್ಟು ಬೇರೆಲ್ಲೂ ಬಳಕೆ ಇಲ್ಲ

Feb 29 2024, 02:00 AM IST
ಹುಂಡಿ ಹಣವನ್ನು ದೇಗುಲ ಬಿಟ್ಟು ಬೇರೆಲ್ಲೂ ಬಳಕೆ ಮಾಡಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಮಹಿಳೆ ಬೆದರಿಸಿ ₹8000 ಹಣ ಸುಲಿಗೆ ಪ್ರಕರಣ ಸಂಬಂಧ ನಾಲ್ವರು ಪೊಲೀಸರ ಅಮಾನತು

Feb 28 2024, 02:40 AM IST
ಇತ್ತೀಚಿಗೆ ಪಾನಮತ್ತ ಚಾಲನೆ ಮಾಡಿರುವುದಾಗಿ ಬೆದರಿಸಿ ಮಹಿಳೆಯೊಬ್ಬರಿಂದ 8 ಸಾವಿರ ರು. ಹಣ ಸುಲಿಗೆ ಮಾಡಿದ ಆರೋಪದ ಮೇರೆಗೆ ಜೀವನ್ ಭೀಮಾ (ಜೆಬಿ) ನಗರ ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರನ್ನು ನಗರ ಪೊಲೀಸ್ ಆಯುಕ್ತರು ಮಂಗಳವಾರ ಅಮಾನತುಗೊಳಿಸಿದ್ದಾರೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 79
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved