• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಾಸಗಿ ಹಣಕಾಸು ಸಂಸ್ಥೆ ವ್ಯವಸ್ಥಾಪನಿಂದ ಲಕ್ಷಾಂತರ ರು. ಹಣ ದುರುಪಯೋಗ..!

May 01 2024, 01:16 AM IST
ಮದ್ದೂರು ಪಟ್ಟಣದ ತಾಲೂಕು ಕಚೇರಿ ಪಕ್ಕದ ಜವರೇಗೌಡ ಕಾಂಪ್ಲೆಕ್ಸ್ ನಲ್ಲಿರುವ ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕ ಗಜೇಂದ್ರ ಅಲಿಯಾಸ್ ಕುಮಾರ್ ತಾಲೂಕಿನ 28 ಗ್ರಾಹಕರ ಸಾಲದ ಹಣ ಮತ್ತು ಸಾಲ ಮರುಪಾವತಿ ಹಣವನ್ನು ದುರ್ಬಳಕೆ ಮಾಡಿಕೊಂಡು ಪರಾರಿಯಾಗಿದ್ದಾರೆ.

ಎರಡು ಕೋಟಿ ರು. ಹಣ ವಶ ಪ್ರಕರಣ: ಎಫ್‌ಐರ್‌ ದಾಖಲು

Apr 30 2024, 02:02 AM IST
ಎರಡು ಕೋಟಿ ರುಪಾಯಿ ಹಣ ಸಾಗಾಣಿಕೆ ಪ್ರಕರಣದಲ್ಲಿ ಈಗಾಗಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಲ್ಲಿ ಸಿಕ್ಕಿಬಿದ್ದಿರುವ ಕಲಬುರಗಿ ಮಾಜಿ ಮೇಯರ್‌, ಕೆಪಿಸಿಸಿ ಮಾಜಿ ಪ್ರ. ಕಾರ್ಯದರ್ಶಿ ಶರಣು ಮೋದಿ ಸೇರಿ ನಾಲ್ವರ ವಿರುದ್ಧ ಜಿಲ್ಲೆಯ ವಾಡಿ ರೇಲ್ವೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸರ್ಕಾರಗಳು ರೈತರ ಖಾತೆಗೆ ಬರ ಪರಿಹಾರ ಹಣ ಜಮೆ ಮಾಡುವಂತೆ ಪಾಪು ಒತ್ತಾಯ

Apr 30 2024, 02:02 AM IST
ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕೆ ಬರುವ ಪ್ರಧಾನಿ ಮೋದಿ ರೈತರ ಬರ ಪರಿಹಾರ, ರೈತರ ಸಂಕಷ್ಟ ಹಾಗೂ ನೀರಿನ ವಿಷಯದ ಬಗ್ಗೆ ಚಕಾರ ಎತ್ತದೆ ಮೌನ ವಹಿಸಿರುವುದು ಸರಿಯಲ್ಲ. ರೈತರು ನೀರು ಇಲ್ಲದೆ, ಮಳೆಯೂ ಇಲ್ಲದೆ ಬೆಳೆ ನಷ್ಟದಿಂದ ತತ್ತರಿಸಿ ಹೋಗಿದ್ದಾರೆ. ಬೆಳೆ ಸಮೀಕ್ಷೆ ನಡೆಸಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಿರುವ ವರದಿಯಂತೆ ಕೇಂದ್ರ ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡುವ ಮೂಲಕ ರೈತರ ನೋವಿಗೆ ಸ್ಪಂದಿಸಬೇಕು.

ಎಲೆಕ್ಟ್ರೋರಲ್ ಬಾಂಡ್ ಹಣ ಚುನಾವಣೆಗೆ ಬಳಕೆ: ಮಯೂರ್ ಜೈಕುಮಾರ್ ಆರೋಪ

Apr 29 2024, 01:35 AM IST
ರಾಜ್ಯದ ತೆರಿಗೆ ಪಾಲನ್ನು ವಾಪಾಸ್ ನೀಡದ ಕೇಂದ್ರ ಸರ್ಕಾರದ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರು ದಾಖಲಿಸಿದ ಹಿನ್ನೆಲೆಯಲ್ಲಿ 3.5 ಸಾವಿರ ಕೋಟಿ ರು. ನೀಡುವಂತೆ ಆದೇಶವಾಗಿದೆ ಎಂದು ಮಯೂರ್ ಜೈಕುಮಾರ್ ಹೇಳಿದರು.

ಕಾಂಗ್ರೆಸ್ಸಿಗರ ಬಳಿ 10 ಸಾವಿರ ಮುಂಗಡ ಹಣ ಕೇಳಿ: ಸಂಸದ ಬಿ.ವೈ.ರಾಘವೇಂದ್ರ

Apr 27 2024, 01:24 AM IST
ರಿಪ್ಪನ್‍ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಆಯೋಜಿಸಲಾದ ಲೋಕಸಭಾ ಚುನಾವಣೆ ಬಹಿರಂಗ ಪ್ರಚಾರ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಮತಯಾಚಿಸಿ ಮಾತನಾಡಿದರು.

ಮತದಾನದ ಮುನ್ನಾದಿನ ₹1.3 ಕೋಟಿ ಹಣ ಜಪ್ತಿ

Apr 26 2024, 12:48 AM IST
ಲೋಕಸಭಾ ಚುನಾವಣೆಯ ಅಕ್ರಮದ ಮೇಲೆ ನಿಗಾವಹಿಸಿರುವ ವಿವಿಧ ತನಿಖಾ ತಂಡಗಳು ಕಳೆದ 24 ಗಂಟೆಯಲ್ಲಿ 1.31 ಕೋಟಿ ರು. ನಗದು ಮತ್ತು 55 ಲಕ್ಷ ರು. ಮೌಲ್ಯದ 1.13 ಕೆಜಿ ಚಿನ್ನವನ್ನು ಜಪ್ತಿ ಮಾಡಲಾಗಿದೆ.

ಐಟಿ ಬೇಟೆ: 23 ಕೋಟಿ ಹಣ, ಚಿನ್ನ ಜಪ್ತಿ!

Apr 25 2024, 02:12 AM IST
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಹಲವೆಡೆ ದಾಳಿ ನಡೆಸಿ ಭಾರಿ ಅಕ್ರಮ ಪತ್ತೆ ಮಾಡಲಾಗಿದೆ. ದಾಳಿ ವೇಳೆ ಮಾಡಾಳ್‌ ಲಂಚ ಪ್ರಕರಣಕ್ಕೆ ಸಂಬಂಧಿಸಿದ ಕೆಲವರಿಂದಲೂ ಭಾರಿ ಹಣ ವಶಪಡಿಸಿಕೊಳ್ಳಲಾಗಿದೆ.

ಹರಿಹರ ವಿಧಾನಸಭಾ ಕ್ಷೇತ್ರದಲ್ಲೇ ₹168 ಕೋಟಿ ಗ್ಯಾರಂಟಿ ಹಣ ತಲುಪಿದೆ

Apr 23 2024, 12:55 AM IST
ಕಾಂಗ್ರೆಸ್ ಸರ್ಕಾರ ಎಂದರೆ ಗ್ಯಾರಂಟಿ, ಗ್ಯಾರಂಟಿ ಎಂದರೆ ಕಾಂಗ್ರೆಸ್. ನಾವು ನುಡಿದಂತೆ ನಡೆದಿದ್ದೇವೆ, ನಡೆಯುತ್ತೇವೆ. ಇದು ನಮ್ಮಗ್ಯಾರಂಟಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್‌ ದಾವಣಗೆರೆಯಲ್ಲಿ ಹೇಳಿದ್ದಾರೆ.

ಆಕಸ್ಮಿಕ ಬೆಂಕಿಯಿಂದ 5 ಕುರಿಮರಿ ಹಾಗೂ 10 ಲಕ್ಷ ರೂ. ಹಣ ಭಸ್ಮ

Apr 23 2024, 12:46 AM IST
ಕುರಿದೊಡ್ಡಿಯಲ್ಲಿದ್ದ 5 ಕುರಿಮರಿಗಳು ಸೇರಿದಂತೆ ಎಲ್ಲ ಸಾಮಗ್ರಿಗಳು ಸುಟ್ಟು ಭಸ್ಮವಾದ ಘಟನೆ ಸೋಮವಾರ ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಕಾಂಗ್ರೆಸ್‌ ಸರ್ಕಾರಕ್ಕೆ ಹಾಲಿನ ಬಾಕಿ ಕೊಡಲು ಹಣ ಇಲ್ಲ

Apr 22 2024, 02:04 AM IST
ಮೋದಿ ತಮ್ಮ ತಾಯಿ ನಿಧನ ಹೊಂದಿದಾಗ ಕೇವಲ ಮೂರು ಗಂಟೆಯಲ್ಲಿ ಅಂತ್ಯಸಂಸ್ಕಾರ ಮಾಡಿ ಮತ್ತೆ ದೇಶದ ಕರ್ತವ್ಯಕ್ಕೆ ಹಾಜರಾದ ಅಪ್ಪಟ ದೇಶಪ್ರೇಮಿಯಾಗಿದ್ದಾರೆ
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 87
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved