• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾಖಲೆ ಇಲ್ಲದ ಹಣ, ಮದ್ಯ, ಸೀರೆ ವಶ

Mar 23 2024, 01:01 AM IST
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ತಪಾಸಣಾ ಕಾರ್ಯ ನಡೆಯುತ್ತಿದ್ದು, ಈ ವೇಳೆ ಎಸ್ಎಸ್ಟಿ ತಂಡವು 65 ಸಾಲಿರ ಮೌಲ್ದ 1020 ಸೀರೆಗಳನ್ನು ವಶಪಡಿಸಿಕೊಂಡಿದೆ. ಎಸ್ಎಸ್ ಟಿ ತಂಡವು 2.70 ಲಕ್ಷ ರೂ. ಹಣವನ್ನು ಹಾಗೂ ಅಬಕಾರಿ ಇಲಾಖೆಯವರು 7.23 ಲಕ್ಷ ಮೌಲ್ಯದ 3883 ಲೀ. ಮದ್ಯ, ಪೊಲೀಸ್ ಇಲಾಖೆಯವರು 2724 ರೂ. ಮೌಲ್ಯದ 6.12 ಲೀ. ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ

Mar 23 2024, 01:00 AM IST
ಲೋಕಸಭಾ ಚುನಾವಣೆ ಘೊಷಣೆಯಾಗಿ ಎಲ್ಲೆಡೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಾಗಿದ್ದರಿಂದ ಅನಧಿಕೃತ, ಅಕ್ರಮ ಹಣ, ಮದ್ಯ ಹಾಗೂ ವಸ್ತುಗಳ ಸಾಗಾಣಿಕೆ ಮೇಲೆ ಜಿಲ್ಲಾಡಳಿತ ತೀವ್ರ ನಿಗಾವಹಿಸಿದ್ದು, ಹೀಗೆ ಜಿಲ್ಲೆ ವಿವಿಧ ಪ್ರದೇಶಗಳಲ್ಲಿ ವಾಹನಗಳಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 8.30 ಲಕ್ಷ ರು. ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರೈತರಿಂದ ಹಣ ವಸೂಲಿ ಆರೋಪ ಸುಳ್ಳು: ರೈತ ಸಂಘ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್

Mar 22 2024, 02:15 AM IST
ಅರಸೀಕೆರೆ ತಾಲೂಕು ಆಡಳಿತ ಕಚೇರಿ ಮುಂಭಾಗದಲ್ಲಿ ರಾಜ್ಯ ರೈತ ಸಂಘ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಹಾಗೂ ಬೆಂಬಲಿಗರು ತಮ್ಮ ಮೇಲೆ ರೈತ ಸಂಘದ ಹೆಸರಿನಲ್ಲಿ ಸುಳ್ಳು ಆಪಾದನೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಾಕಿ ಹಣ ಪಾವತಿಸದಿದ್ದರೆ ಕಾರ್ಖಾನೆಗೆ ಮುತ್ತಿಗೆ: ರೈತರ ಎಚ್ಚರಿಕೆ

Mar 22 2024, 01:01 AM IST
ಮಾ.28ರೊಳಗೆ ಪ್ರಸಕ್ತ ಹಂಗಾಮಿನ ಬಿಲ್ ಹಾಗೂ ಹಳೇ ಬಾಕಿ ಪ್ರತಿಟನ್ ಕಬ್ಬಿನ ₹ 394 ಪಾವತಿಸದಿದ್ದರೆ ರೈತರೆಲ್ಲ ಸೇರಿ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ರೈತರು ಗುರುವಾರ ಸ್ಥಳೀಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದಾರೆ.

ಸಣ್ಣ ಗುತ್ತಿಗೆದಾರರ ಕಾಮಗಾರಿ ಹಣ ಬಿಡುಗಡೆಗೆ ಆಗ್ರಹ

Mar 22 2024, 01:00 AM IST
ಒಂದು ವೇಳೆ ಸರ್ಕಾರ ಬೇಗ ಬಿಲ್ ಪಾವತಿ ಮಾಡದಿದ್ದರೆ ನಾವು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ದಾರಿ ಎಂದು ಸರ್ಕಾರಕ್ಕೆ ಎಚ್ಚರಿಕೆ

ಸಾಲ ಕೊಟ್ಟಿದ್ದ ಹಣ ಕೇಳಲು ಬಂದ ಮಹಿಳೆ, ಮಗು ಬರ್ಬರ ಹತ್ಯೆ!

Mar 21 2024, 01:03 AM IST
ಅಲೆಮಾರಿ ಜನಾಂಗದ ಜಯಮ್ಮ ಊರು ಊರು ಅಲೆದು ಭಿಕ್ಷಾಟನೆ ಮಾಡುತ್ತಿದ್ದರು. ಆದಿಚುಂಚನಗಿರಿಯಲ್ಲಿ ತಿಂಗಳುಗಟ್ಟಲೆ ತಂಗುತ್ತಿದ್ದರು. ಆಗ ತಾಲೂಕಿನ ಆದಿಚುಂಚನಗಿರಿ ಸಮೀಪದ ಚುಂಚನಹಳ್ಳಿಯಲ್ಲಿ ನೆಲೆಸಿದ್ದ ಗುಬ್ಬಿ ತಾಲೂಕಿನ ಸಿ.ಎಸ್.ಪುರದ ಶ್ರೀನಿವಾಸ್‌ ಪರಿಚಯಲವಾಗಿದೆ. ಜಯಮ್ಮ ತಾನು ಕೂಡಿಟ್ಟಿದ್ದ ಹಣವನ್ನು ಸಾಲವಾಗಿ ಕೊಟ್ಟಿದ್ದರು ಎನ್ನಲಾಗಿದೆ.

ವಿವಿಧ ಯೋಜನೆಗಳ ಹಣ ಬ್ಯಾಂಕ್‌ಗಳಿಂದ ರೈತರ ಸಾಲಕ್ಕೆ ಜಮೆ: ರೈತ ಸಂಘ ಖಂಡನೆ

Mar 21 2024, 01:01 AM IST
ರಾಜ್ಯದಲ್ಲಿ ತೀವ್ರ ಬರಗಾಲವಿದೆ. ನೀರು ಮತ್ತು ವಿದ್ಯುತ್ ಕೊರತೆಯಿಂದ ರೈತರ ಬದುಕು ಬಿದಿಗೆ ಬಿದ್ದಿದೆ. ಇಂತಹ ಸನ್ನಿವೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುತ್ತಿರುವ ಸರ್ಕಾರ ವಿವಿಧ ಯೋಜನೆಯ ಹಣವನ್ನು ಬ್ಯಾಂಕುಗಳು ರೈತರ ಖಾತೆಗೆ ಜಮೆ ಮಾಡದೆ ಮುಟ್ಟುಗೋಲು ಹಾಕಿಕೊಂಡು ಅವರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿವೆ.

ಸಂಸ್ಥೆಯಿಂದ ಹಣ ನೀಡಿಲ್ಲ, ದೇಣಿಗೆ ನನ್ನ ವೈಯಕ್ತಿಕ: ಬಯೋಕಾನ್‌ ಮುಖ್ಯಸ್ಥೆ

Mar 19 2024, 12:49 AM IST
ಚುನಾವಣಾ ಬಾಂಡ್‌ಗೆ ದೇಣಿಗೆ ನೀಡಿರುವುದು ತಮ್ಮ ವೈಯಕ್ತಿಕ ಹಣದಿಂದಲೇ ಹೊರತು ಬಯೋಕಾನ್‌ ಸಂಸ್ಥೆಯ ಹಣದಿಂದಲ್ಲ ಎಂದು ಕಿರಣ್‌ ಮಜುಂದಾರ್‌ ಶಾ ತಿಳಿಸಿದ್ದಾರೆ.

ಕಾರೊಂದರಲ್ಲಿ ದಾಖಲೆ ಇಲ್ಲದ 99.20 ಲಕ್ಷ ರು. ಹಣ ಪತ್ತೆ: ವಶಕ್ಕೆ

Mar 19 2024, 12:49 AM IST
ಬೆಂಗಳೂರು ಕಡೆಯಿಂದ ಬಂದ ಕಾರನ್ನು ಚೆಕ್‌ಪೋಸ್ಟ್‌ನಲ್ಲಿದ್ದ ಪೊಲೀಸರು ತಪಾಸಣೆಗೆ ಒಳಪಡಿಸಿದ್ದಾರೆ. ಈ ಸಮಯದಲ್ಲಿ ಡ್ಯಾಶ್‌ಬೋರ್ಡ್‌ನಲ್ಲಿ ಬ್ಯಾಗುಗಳಲ್ಲಿ ತುಂಬಿದ್ದ ಕಂತೆ ಕಂತೆ ಹಣ ಕಂಡುಬಂದಿದೆ. ಹಣದ ಸಂಬಂಧ ಕಾರಿನಲ್ಲಿದ್ದವರನ್ನು ವಿಚಾರಿಸಿದಾಗ ಸಾಗಿಸುತ್ತಿರುವ ಹಣಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸಲಿಲ್ಲ ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಪೊಲೀಸರು ಹಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಚಿನ್ನಾಭರಣ ಖರೀದಿಸಿ ಹಣ ಪಾವತಿ ನಕಲಿ ಸಂದೇಶ ತೋರಿ ಕಾಲ್ಕಿತ್ತ ಪ್ರೇಮಿಗಳ ಸೆರೆ

Mar 18 2024, 01:49 AM IST
ಚಿನ್ನಾಭರಣ ಖರೀದಿಸಿ ಬಳಿಕ ಹಣ ಪಾವತಿಸಿರುವುದಾಗಿ ಅಂಗಡಿ ಮಾಲೀಕನಿಗೆ ‘ನಕಲಿ ಪೇಮೆಂಟ್‌ ಆ್ಯಪ್‌’ ಸಂದೇಶ ತೋರಿಸಿ ವಂಚಿಸಿ ಪರಾರಿಯಾಗಿದ್ದ ಚಾಲಾಕಿ ಮಹಿಳೆ ಹಾಗೂ ಆತನ ಪ್ರಿಯಕರನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 84
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved