• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫ್ರೀ ಬಸ್ಸಿಂದ ಸ್ತ್ರೀಯರಿಗೆ 50% ಹಣ ಉಳಿತಾಯ

Jul 29 2025, 01:01 AM IST
ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಉಚಿತ ಬಸ್‌ ಪ್ರಯಾಣ ಯೋಜನೆಯಿಂದ ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಿದ್ದಾರೆ.

ಸರ್ಕಾರದಿಂದ ದಲಿತರ ಹಣ ದುರ್ಬಳಕೆ: ಬಿ.ವೈ.ವಿಜಯೇಂದ್ರ ಆರೋಪ

Jul 29 2025, 01:01 AM IST
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕಳೆದ ಎರಡೂವರೆ ವರ್ಷಗಳಲ್ಲಿ ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ಹಣ ದುರ್ಬಳಕೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಹಣ, ಸಮಯ ಉಳಿತಾಯಕ್ಕೆ ವಧು-ವರರ ಸಮಾವೇಶ ಸಹಕಾರಿ: ರೂಪೇಶ್ ಕುಮಾರ್

Jul 28 2025, 12:31 AM IST
ಮ್ಯಾರೇಜ್ ಬ್ರೋಕರ್‌ಗಳ ಸುಲಿಗೆ ತಪ್ಪಿಸುವುದು, ಉತ್ತಮ ಸಂಬಂಧ ಬೆಸೆಯುವುದು, ಪೋಷಕರ ಹಣ, ಸಮಯ ಉಳಿತಾಯಕ್ಕೆ ವಧು-ವರರ ಸಮಾವೇಶ ಸಹಕಾರಿಯಾಗಲಿದೆ.

ವಿದ್ಯಾರ್ಥಿಗಳ ಶೂಗೂ ಎಸ್ಸಿ,ಎಸ್ಟಿ ಹಣ: ಬಿಜೆಪಿ

Jul 28 2025, 12:30 AM IST
ಸರ್ಕಾರಿ ಶಾಲಾ ಮಕ್ಕಳ ಉಚಿತ ಶೂ, ಸಾಕ್ಸ್‌ ವಿತರಣಾ ಯೋಜನೆಗೂ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಉಪಯೋಜನೆ(ಎಸ್ಸಿಪಿ) ಮತ್ತು ಗಿರಿಜನ ಉಪಯೋಜನೆ(ಟಿಎಸ್ಪಿ) ಅನುದಾನ ಬಳಕೆ ಮಾಡಿರುವುದಾಗಿ ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.

ಆರ್‌ಬಿಐನಿಂದ ಚಿಲ್ಲರೆ ಹಣ ಸಾಗಿಸುತ್ತಿದ್ದ ಲಾರಿ ಪಲ್ಟಿ

Jul 23 2025, 03:06 AM IST
ನೆಲಮಂಗಲ ಸಂಚಾರಿ ಪೊಲೀಸರ ಸಹಕಾರದಿಂದ ಕ್ರೇನ್ ಮೂಲಕ ಹಳ್ಳಕ್ಕೆ ಬಿದ್ದ ಲಾರಿಯನ್ನು ಮೇಲೆತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಡಿಯಲ್ಲಿದ್ದ ಹಣ ಜಪ್ತಿ ಮಾಡಿದ್ದಕ್ಕೆ ಲಂಚ ಕೇಸ್‌ ರದ್ದು!

Jul 21 2025, 01:30 AM IST

ಖಾತೆ ವರ್ಗಾವಣೆ ಮಾಡಿಸಿಕೊಡಲು ಲಂಚ ಸ್ವೀಕರಿಸಿದ ಆರೋಪದಡಿ ಗ್ರಾಪಂ ಅಧ್ಯಕ್ಷರೊಬ್ಬರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಎಸ್‌ಬಿಐನಿಂದ ವಿಮೆ ಹಣ ವಿತರಣೆ

Jul 20 2025, 01:15 AM IST
ಮೃತ ಮಹದೇವು 500 ರು. ನೀಡಿ ಅಪಘಾತ ವಿಮೆ ಮಾಡಿಸಿದ್ದರಿಂದ ಅವರ ಕುಟುಂಬಸ್ಥರಿಗೆ 10 ಲಕ್ಷ ರು. ಹಣ ಬಂದಿದೆ. ಪ್ರತಿ ವರ್ಷ ಕೇವಲ 500 ರು. ಹಣ ವಿಮೆ ಮಾಡಿಸುವುದರಿಂದ ಒಂದು ವೇಳೆ ಅಪಘಾತ ಸಂಭವಿಸಿ ಮೃತಪಟ್ಟರೆ ತಮ್ಮ ಕುಟುಂಬಸ್ಥರಿಗೆ 10 ಲಕ್ಷ ರು., 1 ಸಾವಿರ ರು. ವಿಮೆಗೆ 20 ಲಕ್ಷ ಹಾಗೂ 2 ಸಾವಿರ ರು. ವಿಮೆ ಪಾಲಿಸಿಗೆ 40 ಲಕ್ಷ ರು. ಹಣ ಸಿಗಲಿದೆ.

ನಿವೃತ್ತಿ 10 ವರ್ಷ ಬಳಿಕ ಪೂರ್ಣ ಪಿಎಫ್‌ ಹಣ ಹಿಂಪಡೆವ ಚಾನ್ಸ್‌

Jul 18 2025, 07:39 AM IST

ಕಾರ್ಮಿಕರ ಭವಿಷ್ಯ ನಿಧಿ(ಪಿಎಫ್‌) ನಿಯಮಗಳಿಗೆ ಬದಲಾವಣೆ ತರುವ ಕುರಿತು ಪಿಎಫ್‌ ಮಂಡಳಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಉದ್ಯೋಗ ಖಾತ್ರಿ ಕೂಲಿ ಹಣ ಇಲ್ಲದೇ ಜನ ಬದುಕೋದ್ಹೇಗೆ?

Jul 18 2025, 12:56 AM IST
ನರೇಗಾ ಕೂಲಿ ಕಾರ್ಮಿಕರು, ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಯಾಗದೇ ಇರುವುದರಿಂದ ಸ್ನೇಹಿತರು, ಸಂಬಂಧಿಕರಲ್ಲಿ ಸ್ವಾಭಿಮಾನ ಅಡವಿಟ್ಟು ಕೈಚಾಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕೇಂದ್ರ ಸರ್ಕಾರ ಬಾಕಿ ಹಣ ಬಿಡುಗಡೆ ಮಾಡಬೇಕೆಂದು ಗುರುವಾರ ಶಾಸಕ ಕೆ.ಎಸ್. ಬಸವಂತಪ್ಪ ಆಗ್ರಹಿಸಿದ್ದಾರೆ.

ಕೊಲ್ಲೂರು ದೇವಸ್ಥಾನದ ಹಣ ಸರ್ಕಾರಕ್ಕೆ ಹೋಗಿಲ್ಲ: ಕೆ.ಬಾಬು ಶೆಟ್ಟಿ ಸ್ಪಷ್ಟನೆ

Jul 18 2025, 12:45 AM IST
ದೇವಸ್ಥಾನದ ಆದಾಯದಿಂದ ದೇವಳದ ದೈನಂದಿನ ಖರ್ಚು, ವಾರ್ಷಿಕ ಜಾತ್ರೆ, ಅಭಿವೃದ್ಧಿ ಕೆಲಸ, ಸಿಬ್ಬಂದಿ ವೆಚ್ಚ, ಭಕ್ತರಿಗೆ ಉಚಿತ ಅನ್ನಸಂತರ್ಪಣೆ, ಭಕ್ತರ ಮೂಲಸೌಕರ್ಯದ ಬಗ್ಗೆ, ಗೋಶಾಲೆ ನಿರ್ವಹಣೆ, ದೇವಸ್ಥಾನಕ್ಕೆ ಸೇರಿದ 5 ಪ್ರೌಢಶಾಲೆ ಮತ್ತು 1 ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಉಚಿತ ಬಿಸಿಯೂಟ, ಪಠ್ಯ ಪುಸ್ತಕ, ಸಮವಸ್ತ್ರ, ಇತ್ಯಾದಿಗಳಿಗೆ ವೆಚ್ಚಗಳನ್ನು ಭರಿಸಲಾಗುತ್ತಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಹಾಗೂ ದೇವಸ್ಥಾನದ ಪರವಾಗಿ ಸ್ಪಷ್ಟನೆ ನೀಡಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 92
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved