• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದರಲ್ಲಿ ಶೂಟೌಟ್‌, ಎಟಿಎಂ ಹಣ ಲೂಟಿ - ಒಬ್ಬ ಸಿಬ್ಬಂದಿ ಕೊಂದು 93 ಲಕ್ಷ ರು. ಜತೆ ಪರಾರಿ - ಒಬ್ಬನ ಬಂಧನ

Jan 17 2025, 09:05 AM IST

ಕರ್ನಾಟಕದ ಬೀದರ್‌ನಲ್ಲಿ ಎಟಿಎಂಗೆ ಹಣ ತುಂಬಿಸುತ್ತಿದ್ದ ಸಿಬ್ಬಂದಿ ಹತ್ಯೆಗೈದು ಹಣದ ಸಮೇತ ಹೈದ್ರಾಬಾದ್‌ಗೆ ಪರಾರಿಯಾಗಿದ್ದ ಇಬ್ಬರು ದರೋಡೆಕೋರರ ಗುಂಪು ಅಲ್ಲೂ ಬೀದರ್‌ ಮತ್ತು ಹೈದ್ರಾಬಾದ್‌ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದೆ.

ಬೆಳೆವಿಮೆ ಹಣ ಬಿಡುಗಡೆಗೆ ಆಗ್ರಹಿಸಿ ಮುಂಡಗೋಡಲ್ಲಿ ರಸ್ತೆತಡೆ

Jan 17 2025, 12:47 AM IST
ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಗುರುವಾರ ತಾಲೂಕಿನ ಮಳಗಿ ಗ್ರಾಮದ ಶಿರಸಿ- ಹುಬ್ಬಳ್ಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಬಿಸಿಯೂಟ ಮೊಟ್ಟೆಗೆ ನೀಡುವ ಹಣ ಸಾಕಾಗುತ್ತಿಲ್ಲ

Jan 17 2025, 12:46 AM IST
ಶಾಲೆಗಳಲ್ಲಿ ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಮತ್ತು ಚಕ್ಕಿ ವಿತರಿಸಲಾಗುತ್ತಿದೆ. ಪಚ್ಚ ಬಾಳೆಹಣ್ಣು ಕೆಜಿ ಲೆಕ್ಕದಲ್ಲಿ ಖರೀದಿಸಲಾಗುತ್ತಿದೆ. ಆದರೆ ಸಕಾಲದಲ್ಲಿ ಅನುದಾನ ಬರುವುದಿಲ್ಲ. ನಮ್ಮ ಸಂಬಳದ ಹಣದಲ್ಲಿ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ಖರೀದಿಸಲಾಗುತ್ತಿದೆ. ಒಂದು ವಾರ ಇದ್ದ ಮೊಟ್ಟೆಯ ಬೆಲೆ ಮತ್ತೊಂದು ವಾರ ಇರುವುದಿಲ್ಲ. ಈ ವೆಚ್ಚಗಳನ್ನು ಹೇಗೆ ಭರಿಸಬೇಕು?.

ಕೃಷಿ ಅಭಿವೃದ್ಧಿಗೆ ಸಿಎಸ್‌ಆರ್‌ ಹಣ ವಿನಿಯೋಗಿಸಿ: ಉಪರಾಷ್ಟ್ರಪತಿ

Jan 17 2025, 12:46 AM IST
ವಿಕಸಿತ ಭಾರತದ ಕನಸು ನನಸಾಗಲು ಕೃಷಿ ಕ್ಷೇತ್ರ ತೀವ್ರ ವೇಗವಾಗಿ ಬೆಳೆಯಬೇಕಿದೆ. ಈ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಹಲವು ಯೋಜನೆ ರೂಪಿಸಿದೆ. ಪೂರಕವಾಗಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್‌) ಹಾಗೂ ಕೃಷಿ ವಿವಿಗಳ ಸಂಶೋಧನೆಗಳು ರೈತರ ನೈಜ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು.

ಕಾಂಗ್ರೆಸ್‌ನಿಂದ ಹಣ ಪಡೆದು ಪ್ರತಿಭಟನೆ ಹೇಳಿಕೆ ನರೇಂದ್ರಸ್ವಾಮಿ, ಅನ್ನದಾನಿ ಬಹಿರಂಗ ಕ್ಷಮೆಯಾಚನೆಗೆ ಆಗ್ರಹ

Jan 16 2025, 12:48 AM IST
ದಲಿತ ಸಂಘಟನೆಗಳ ಪ್ರತಿಭಟನೆ ಕಾಂಗ್ರೆಸ್ ಪ್ರೇರಿತ, ಕಾಂಗ್ರೆಸ್‌ನಿಂದ ಹಣ ಪಡೆದು ಪ್ರತಿಭಟನೆ ನಡೆಸಲಾಗುತ್ತಿದೆ ಎಂಬ ಮಾಜಿ ಶಾಸಕ ಕೆ.ಅನ್ನದಾನಿ ಅವರ ಹೇಳಿಕೆಯನ್ನು ದಲಿತ, ರೈತ, ಅಲ್ಪಸಂಖ್ಯಾತ, ಕಾರ್ಮಿಕ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಖಂಡಿಸುತ್ತದೆ.

ಠೇವಣಿ ಹಣ ಹಿಂತಿರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ

Jan 16 2025, 12:46 AM IST
ತಾಲೂಕಿನ ಕೋಳಘಟ್ಟ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂಭಾಗ ಠೇವಣಿದಾರರು ತಮ್ಮ ಠೇವಣಿ ಹಣವನ್ನು ಹಿಂತಿರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ವಾರದೊಳಗೆ ಬಾಕಿ ಹಣ ನೀಡದಿದ್ರೆ ಹೋರಾಟ: ಕಾಂಬಳೆ

Jan 16 2025, 12:45 AM IST
ಸಕ್ಕರೆ ಕಾರ್ಖಾನೆಯವರು ಒಂದು ವಾರದೊಳಗೆ ರೈತರ ಬಾಕಿ ಹಣ ನೀಡಬೇಕು. ಇಲ್ಲದಿದ್ದರೆ ಬಾಕಿ ಹಣ ವಸೂಲಾತಿಗಾಗಿ ಕಾರ್ಖಾನೆಗಳ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡುವುದು ಅನಿವಾರ್ಯ

ಯುವನಿಧಿಯಡಿ 6.77 ಕೋಟಿ ರು. ಹಣ ಪಾವತಿ

Jan 10 2025, 12:48 AM IST
ಚಿತ್ರದುರ್ಗದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಏರ್ಪಡಿಸಿದ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮವ ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಉದ್ಘಾಟಿಸಿದರು.

ರೈತರಿಗೆ ವಿಮಾ ಹಣ ತಕ್ಷಣ ನೀಡದಿದ್ದರೆ ತೋಟಗಾರಿಕಾ ಇಲಾಖೆಗೆ ಬೀಗ: ರಾಘವೇಂದ್ರ ನಾಯ್ಕ

Jan 10 2025, 12:47 AM IST
ಉತ್ತರ ಕನ್ನಡ ಜಿಲ್ಲೆಯ ಯಾವೊಬ್ಬ ರೈತನಿಗೂ ವಿಮಾ ಹಣ ಜಮಾ ಆಗಿಲ್ಲ. ಇಲ್ಲಿ ತೋಟಗಾರಿಕೆ ಇಲಾಖೆ ಏನು ಮಾಡುತ್ತಿದೆ? ಏನು ಕ್ರಮ ಕೈಗೊಂಡಿದೆ ಎಂದು ರೈತ ಸಂಘದ ಮುಖಂಡರು ಪ್ರಶ್ನಿಸಿದರು.

ಕಡತ ವಿಲೇವಾರಿಗೆ ಹಣ ಕೇಳಿದರೆ ದೂರು ಕೊಡಿ

Jan 09 2025, 12:47 AM IST
ಬಗರ್‌ಹುಕುಂ ಸಾಗುವಳಿದಾರರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಾಗುವುದು. ನಿಮ್ಮ ಕಡತಗಳ ವಿಲೇವಾರಿಗೆ ಯಾರಿಗೂ ಹಣ ಕೊಡಬೇಡಿ ಎಂದು ಶಾಸಕ ಸಿ.ಬಿ. ಸುರೇಶ ಹಾಗೂ ತಹಸೀಲ್ದಾರ್‌ ಪುರಂದರ ಹೇಳಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 79
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved