• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ್ಯಾ। ವರ್ಮಾ ಮನೆಯಲ್ಲಿ ಹಣ ಪತ್ತೆ ದೃಢ : ಸುಪ್ರೀಂ ತನಿಖಾ ವರದಿ

May 08 2025, 12:34 AM IST

 ನ್ಯಾಯಮೂರ್ತಿ ಯಶವಂತ್ ವರ್ಮಾ ಮನೆಯಲ್ಲಿ ಹಣ ಪತ್ತೆ ಪ್ರಕರಣದ ವರದಿಯನ್ನು ಸುಪ್ರೀಂ ಕೋರ್ಟ್‌ ನೇಮಿಸಿದ್ದ ತನಿಖಾ ಸಮಿತಿ ಸಲ್ಲಿಸಿದ್ದು, ನ್ಯಾ। ವರ್ಮಾ ಮನೆಯಲ್ಲಿ ಅವರ ಮನೆಯಲ್ಲಿ ಹಣ ಸಿಕ್ಕಿದ್ದು ನಿಜ ಎಂದು ದೃಢಪಡಿಸಿದೆ.

ವಸತಿ ಯೋಜನೆಯ ಫಲಾನುಭವಿಗಳಿಗೆ ಹಣ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

May 07 2025, 12:45 AM IST
ಸ್ವಂತ ಜಾಗ ಹೊಂದಿರದವರಿಗೆ ರಾಜ್ಯ ಸರ್ಕಾರ ಮನೆ ಮಂಜೂರು ಮಾಡುತ್ತಿರಲಿಲ್ಲ

ಶಸ್ತ್ರಚಿಕಿತ್ಸೆ ಹಣ ಭರಿಸಿ ಮಾನವೀಯತೆ ಮೆರೆದ ಶಾಸಕ ಇಕ್ಬಾಲ್ ಹುಸೇನ್

May 02 2025, 12:15 AM IST
ಹೆಣ್ಣು ಮಕ್ಕಳಿಗೆ ತಂದೆ ಮನೆ, ಅಣ್ಣ ತಮ್ಮಂದಿರ ಮನೆಯವರು ಬಾಗಿನ ಕೊಡುತ್ತಾರೆ. ಆದರೆ, ಶಾಸಕ ಇಕ್ಬಾಲ್ ಹುಸೇನ್ ರವರು ಮಹಿಳೆಯರನ್ನು ತಾಯಂದಿರು, ಸಹೋದರಿಯರು ಎಂದು ಭಾವಿಸಿ ಸಹಸ್ರಾರು ಮಹಿಳೆಯರಿಗೆ ಬಾಗಿನ ನೀಡುವ ಕೆಲಸ ಮಾಡಿದರು. ಆದರೆ, ಕಿಡಿಗೇಡಿಗಳು ಇದರಲ್ಲೂ ರಾಜಕೀಯ ಮಾಡುತ್ತಿದ್ದಾರೆ.

ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ

May 01 2025, 12:50 AM IST

 ಗ್ಯಾರಂಟಿ ಯೋಜನೆಯ ಅನುಷ್ಟಾನಗೊಳಿಸುವುದು ರಾಜ್ಯ ಸರ್ಕಾರದ ಪ್ರಮುಖ ಸಂಕಲ್ಪವಾಗಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ.ಎಸ್.ಪಾಪಣ್ಣ ತಿಳಿಸಿದರು.

ಕಾವೇರಿ ಆರತಿ ಹೆಸರಿನಲ್ಲಿ ಸಾರ್ವಜನಿಕರ ಹಣ ಲೂಟಿ: ಎಲ್.ಎನ್. ಭರತ್ ರಾಜ್ ಆರೋಪ

Apr 28 2025, 11:46 PM IST
ಬೆಂಗಳೂರು, ಮಾಗಡಿ ಇತರೆ ಪಟ್ಟಣಗಳಿಗೆ ಭಾರೀ ಗಾತ್ರದ ಕೊಳವೆಗಳ ಮೂಲಕ ನೀರು ಹೋಗಲು ಜಮೀನು ನೀಡಿದ ಗ್ರಾಮಗಳಿಗೆ ಕುಡಿಯುವ ನೀರು ಕೊಡಲು ಯೋಗ್ಯತೆ ಇಲ್ಲದ ಸರ್ಕಾರ ಇದಾಗಿದೆ.

ಗ್ಯಾರಂಟಿಯಿಂದ ಹಣ ಕೊರತೆ ಆಗಿಲ್ಲ : ಸಿದ್ದರಾಮಯ್ಯ

Apr 28 2025, 12:46 AM IST

  ಅಭಿವೃದ್ಧಿ ಮೂಲಕವೇ ಆರೋಪಗಳಿಗೆ ಉತ್ತರ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹೂವಿನ ಕೃಷಿ ಮಾಡಿ ಕೈ ತುಂಬಾ ಹಣ ಗಳಿಸಿದ ರೈತ

Apr 27 2025, 01:53 AM IST
ತಂಪಾದ ವಾತಾವರಣದಲ್ಲಿ ಹೂವು ಬೆಳೆಯುವುದನ್ನು ನಾವು ಕೇಳಿದ್ದೇವೆ. ಅದಾಗ್ಯೂ ಬೆಳೆದಂತಹ ಹೂವು 24 ಗಂಟೆಗಳಲ್ಲಿ ಕಟಾವಾಗಿ ಮಾರಾಟವಾದರಷ್ಟೇ ರೈತನಿಗೆ ಕೈಗೆ ಒಂದಿಷ್ಟು ಹಣ

ಪೂರ್ಣಗೊಳಿಸದ ಗುತ್ತಿಗೆದಾರರಿಗೆ ಬಿಲ್ ಹಣ ಪಾವತಿ: ಜೆಡಿಎಸ್ ಸದಸ್ಯರಿಂದ ತೀವ್ರ ತರಾಟೆ

Apr 27 2025, 01:33 AM IST
ಅನುದಾನ ಬಿಡುಗಡೆ ಸಂಬಂಧ ಮುಂದಿನ ಸಭೆಗಳಲ್ಲಿ ಕ್ರಿಯಾಯೋಜನೆ ತಯಾರಿಸುವ ಮೂಲಕ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪೂರ್ಣ ಗೊಳಿಸುವ ಬಗ್ಗೆ ಸದಸ್ಯರಿಗೆ ಮಾಹಿತಿ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯ ಅಧಿಕಾರಿ ಮೀನಾಕ್ಷಿ ಆಶ್ವಾಸನೆ ನೀಡಿದರು.

ಹಣ ದ್ವಿಗುಣಗೊಳಿಸುವುದಾಗಿ 25 ಜನರಿಗೆ ₹85 ಲಕ್ಷ ವಂಚನೆ : ಕೇಸ್‌ ದಾಖಲು

Apr 27 2025, 01:31 AM IST

ಹಣ ದ್ವಿಗುಣಗೊಳಿಸುವುದಾಗಿ ಆಮಿಷವೊಡ್ಡಿ 25 ಮಂದಿಯಿಂದ ಸುಮಾರು ₹84.91 ಲಕ್ಷ ಪಡೆದು ಬಳಿಕ ವಂಚಿಸಿದ ಆರೋಪದಡಿ ಇಬ್ಬರ ವಿರುದ್ಧ   ಪ್ರಕರಣ  

ಹೂಡಿಕೆ ನೆಪದಲ್ಲಿ ₹3 ಕೋಟಿಗೂ ಅಧಿಕ ಹಣ ಪಡೆದು ವಂಚನೆ

Apr 25 2025, 01:49 AM IST
ಹೂಡಿಕೆ ನೆಪದಲ್ಲಿ ಮಾಸಿಕ ಶೇ.10ರ ಲಾಭಾಂಶದ ಆಮಿಷವೊಡ್ಡಿ ಸುಮಾರು 3 ಕೋಟಿ ರು.ಗೂ ಅಧಿಕ ಹಣ ಪಡೆದು ವಂಚಿಸಿದ ಆರೋಪದಡಿ ಮೂವರ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 79
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved