• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಪೆಡ್ ಮೂಲಕ ಕೊಬ್ಬರಿ ಮಾರಿದ ರೈತರಿಗೆ ತಲುಪದ ಹಣ

Aug 06 2024, 12:34 AM IST
ರಾಜ್ಯದ ರಾಜಕಾರಣಿಗಳು ರೈತರ ಸಮಸ್ಯೆಗಳನ್ನು ಆಲಿಸುವ ಬದಲು ಪಾದಯಾತ್ರೆ, ಜನಾಂದೋಲನಗಳಲ್ಲಿ ತೊಡಗಿದ್ದಾರೆ. ಜನಪ್ರತಿನಿಧಿಗಳು ಇದನ್ನೆಲ್ಲ ಬಿಟ್ಟು ರೈತರ ಕಷ್ಟಗಳನ್ನು ಆದಷ್ಟು ಬೇಗ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ರೈತಸಂಘದಿಂದ ರಸ್ತೆಗಿಳಿದು ಪ್ರತಿಭಟನೆ ಮಾಡಬೇಕಾಗುತ್ತದೆ.

ಯಾದಗಿರಿ ಪಿಎಸ್‌ಐ ಪರಶುರಾಮ ಸಾವು ಪ್ರಕರಣ : ಲಂಚದ ಹಣ ಹೊಂದಿಸಲು ಫ್ಲ್ಯಾಟ್‌ ಮಾರಲು ಮುಂದಾಗಿದ್ದ ಮಾಹಿತಿ ಬಹಿರಂಗ

Aug 05 2024, 09:51 AM IST

ಯಾದಗಿರಿ ಪಿಎಸ್‌ಐ ಪರಶುರಾಮ ಸಾವು ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೆ ಲಂಚದ ಹಣ ಹೊಂದಿಸಲು ಪರಶುರಾಮ ಹೆಣಗಾಡಿದ್ದು ಬೆಳಕಿಗೆ ಬಂದಿದೆ.

ಕುಡಿಯಲು ಹಣ ಕೊಡದಿದ್ದಕ್ಕೆ ಗೋಡೆಗೆ ಗುದ್ದಿ ತಾಯಿಯ ಹತ್ಯೆ

Aug 05 2024, 12:35 AM IST
ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನು ಗೋಡೆಗೆ ಗುದ್ದಿ ಹತ್ಯೆಗೈದ ಧಾರುಣ ಘಟನೆ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಭೂಕುಸಿತ ಬಾಧಿತರ ವಿಮಾ ಹಣ ತ್ವರಿತ ವಿತರಣೆಗೆ ಕಂಪನಿಗಳಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ

Aug 04 2024, 01:20 AM IST
ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ವಯನಾಡು ಮತ್ತು ಇತರ ಪ್ರದೇಶದ ಜನರಿಗೆ ಅವರ ಪಾಲಿನ ವಿಮಾ ಮೊತ್ತವನ್ನು ತ್ವರಿತವಾಗಿ ವಿತರಿಸುವಂತೆ ಎಲ್‌ಐಸಿ ಸೇರಿದಂತೆ ಸಾರ್ವಜನಿಕ ವಲಯದ ವಿಮಾ ಕಂಪನಿಗಳಿಗೆ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಸೂಚಿಸಿದ್ದಾರೆ.

ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ಒತ್ತಾಯ : 18 ಸಾವಿರ ಕೋಟಿ ಹಣ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಆರೋಪ

Aug 04 2024, 01:20 AM IST
ಪರಿಶಿಷ್ಟರ ಕಲ್ಯಾಣ ಕಾರ್ಯಗಳಿಗಾಗಿ ಮೀಸಲಿಟ್ಟ 18 ಸಾವಿರ ಕೋಟಿ ಹಣವನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ದಲಿತರನ್ನು ವಂಚಿಸಿದ್ದಾರೆ. ಇದರೊಟ್ಟಿಗೆ ವಾಲ್ಮೀಕಿ ನಿಗಮದ 187 ಕೋಟಿ ಹಗರಣ ನಡೆಸಿದ್ದಾರೆ ಎಂಬುದು ಬಿಜೆಪಿ ಆರೋಪ.

ನರೇಗಾ ಕೂಲಿ ಹಣ ಬಿಡುಗಡೆ ಒತ್ತಾಯಿಸಿ ಪ್ರತಿಭಟನೆ

Aug 04 2024, 01:17 AM IST
ಕೇಂದ್ರ ಸರ್ಕಾರದ ಬಜೆಟ್‌ನಲ್ಲೂ ರೈತರ ಸಮಸ್ಯೆಗೆ ಪರಿಹಾರ ಸಿಗಲಿಲ್ಲ. ರೈತನ ಬದುಕು ನಿಂತಿರುವುದೇ ಸಾಲದ ಮೇಲೆ. ಸಾಲ ಮಾಡದೇ ಕೃಷಿ ಚಟುವಟಿಕೆ ಮಾಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ಇದೆ. ಎಷ್ಟೇ ಖರ್ಚು ಮಾಡಿ ಕೃಷಿ ಮಾಡಿದರೂ ಬೆಳೆಗೆ ಸೂಕ್ತ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ.

ಎಸ್‌ಸಿ, ಎಸ್‌ಟಿ ಹಣ ಅನ್ಯ ಯೋಜನೆಗಳಿಗೆ ಬಳಸದಂತೆ ಒತ್ತಾಯ

Aug 03 2024, 12:35 AM IST
ಹುಣಸಗಿ ಪಟ್ಟಣದಲ್ಲಿ ಡಿಎಸ್‌ಎಸ್‌ ವತಿಯಿಂದ ತಹಸೀಲ್ದಾರ್ ಬಸವಲಿಂಗಪ್ಪ ನೈಕೋಡಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ವಿಪತ್ತು ನಿರ್ವಹಣೆಗೆ ಹಣ ಕೊರತೆ ಇಲ್ಲ: ದಿನೇಶ್‌ ಗುಂಡೂರಾವ್‌

Aug 03 2024, 12:35 AM IST
ಪ್ರಸ್ತುತ ಜಿಲ್ಲೆಯ ಮಂಗಳೂರು, ಉಳ್ಳಾಲ ಹಾಗೂ ಕಡಬ ಸೇರಿ ಮೂರು ತಾಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, 234 ಸಂತ್ರಸ್ತರು ಆಶ್ರಯ ಪಡೆದಿದ್ದಾರೆ.

ಹಾಡುಹಗಲೇ ಮನೆ ಕಳ್ಳತನ: ಬಂಗಾರ, ಹಣ ದೋಚಿ ಪರಾರಿ

Aug 03 2024, 12:34 AM IST
ಮುದಗಲ್ ಪಟ್ಟಣದಲ್ಲಿ ನಡೆದ ಕಳ್ಳತನದ ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೋಲೀಸ ಹೆಚ್ಚುವರಿ ವರಿಷ್ಠಾಧಿಕಾರಿ ಬಿ.ಹರೀಶ ಭೇಟಿ ನೀಡಿ ಪರಿಶೀಲಿಸಿದರು.

ತಾತ್ಕಾಲಿಕ ಪರಿಹಾರಕ್ಕೆ ಹಣ ಭರಿಸಲು ಸರ್ಕಾರ ಸಿದ್ಧ: ಮಂಜುನಾಥ ಭಂಡಾರಿ

Aug 03 2024, 12:34 AM IST
ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಕುಂದಾಪುರ ಹಾಗೂ ಬೈಂದೂರು ಕ್ಷೇತ್ರಗಳ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 79
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved