• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆ ವಿಮೆ ಹಣ ನೀಡಲು ವಿಳಂಬ ಮಾಡಿದರೆ ಹೋರಾಟ

Apr 24 2025, 12:03 AM IST
ಅತಿವೃಷ್ಟಿ, ಅನಾವೃಷ್ಟಿಯಿಂದ ಸಾಲದ ದವಡೆಗೆ ಸಿಲುಕಿ ಸಂಕಷ್ಟದಲ್ಲಿರುವ ರೈತರಿಗೆ ಬೆಳೆಹಾನಿ ಮತ್ತು ಬೆಳೆ ವಿಮೆ ಹಣ ನೀಡಬೇಕು

ಹಣ ಅಂತಸ್ತಿನ ಮುಂದೆ ಶಿಕ್ಷಣವೇ ಶ್ರೇಷ್ಠ

Apr 21 2025, 12:48 AM IST
ಕೊಟ್ಟ ಶಂಕರ್ ಅವರು ದಲಿತರ ಆಶಾಕಿರಣ ಅವರಿಗೆ ಇನ್ನೂ ಹೆಚ್ಚು ರಾಜಕೀಯ ಪ್ರಾತಿನಿಧ್ಯ ಸಿಗಲಿ. ಅವರಿಗೆ ಎಲ್ಲರ ಪ್ರೋತ್ಸಾಹ ಅಗತ್ಯ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ಚಿನ್ನವನ್ನು ಎಟಿಎಂ ಯಂತ್ರದಲ್ಲಿ ಹಾಕಿದರೆ ಅದಕ್ಕೆ ಅನುಗುಣವಾದ ಹಣ ಬ್ಯಾಂಕ್‌ ಖಾತೆಗೆ ವರ್ಗ

Apr 21 2025, 12:47 AM IST
ಚೀನೀಯರು ಏನೇನೋ ಆವಿಷ್ಕರಿಸುತ್ತಿರುತ್ತಾರೆ. ಇದೀಗ ಅದಕ್ಕೆ ಹೊಸ ಸೇರ್ಪಡೆ ಚಿನ್ನ ಕರಗಿಸಿ ಹಣ ನೀಡುವ ಎಟಿಎಂ!

ನರೇಗಾ: ಟ್ರ್ಯಾಕ್ಟರ್ ಬಾಡಿಗೆ ಹಣ ಪಾವತಿಸಿ

Apr 16 2025, 12:35 AM IST
೨೦೨೨-೨೩ ಹಾಗೂ ೨೦೨೩-೨೪ರಲ್ಲಿಯೇ ನರೇಗಾ ಕಾಮಗಾರಿಗೆ ಟ್ರ್ಯಾಕ್ಟರ್ ಬಾಡಿಗೆ ಪೂರೈಕೆ ಮಾಡಿದ್ದೇವೆ. ನರೇಗಾ ಕಾಮಗಾರಿಯ ಒಟ್ಟು ₹ ೬೨ ಲಕ್ಷ ಖೋಟಿ ಬಿಲ್ ಮಾಡಿ ಹಣ ಎತ್ತುವಳಿ ಮಾಡಿದ್ದಾರೆ. ಆದರೆ, ನಮ್ಮ ಪಾಲಿನ, ಕಾಮಗಾರಿಗೆ ಟ್ರ್ಯಾಕ್ಟರ್ ಪೂರೈಸಿದ ರೈತರಿಗೆ ₹ ೧೨ ಲಕ್ಷ ಬಾಕಿ ಉಳಿಸಿಕೊಂಡಿದ್ದಾರೆ.

ವಾಟ್ಸಾಪ್‌ ಲಿಂಕ್‌ ಕ್ಲಿಕ್‌ ಮಾಡಿ 65 ಲಕ್ಷ ರು. ಕಳೆದುಕೊಂಡ : ಹೂಡಿಕೆ ನೆಪದಲ್ಲಿ ಹಣ ವಂಚನೆ

Apr 15 2025, 02:01 AM IST
ಅಧಿಕ ಲಾಭದ ಅಮಿಷವೊಡ್ಡಿ ಹೂಡಿಕೆ ನೆಪದಲ್ಲಿ ವ್ಯಕ್ತಿಯೊಬ್ಬರಿಂದ 65.51 ಲಕ್ಷ ಪಡೆದು ವಂಚಿಸಿದ ಆರೋಪದಡಿ ಕೇಂದ್ರ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಗ ಉತ್ಸವಕ್ಕೆ ಬಿಬಿಎಂಪಿ ಹಣ ಬಿಡುಗಡೆ ಮಾಡಿಲ್ಲ: ಧರ್ಮರಾಯಸ್ವಾಮಿ ವ್ಯವಸ್ಥಾಪನಾ ಸಮಿತಿಯಿಂದ ಆರೋಪ

Apr 13 2025, 02:06 AM IST
ವಿಶ್ವ ವಿಖ್ಯಾತ ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದರೆ, ಮತ್ತೊಂದು ಕಡೆ ಉತ್ಸವಕ್ಕೆ ಬಿಬಿಎಂಪಿಯಿಂದ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಗೊಂದಲ ಸೃಷ್ಟಿಯಾಗಿತ್ತು.

ಯುಪಿಐನಲ್ಲಿ ಮತ್ತೆ ದೋಷ : ಹಣ ಕಳಿಸಲಾಗದೇ ಭಾರಿ ಸಮಸ್ಯೆ - 15 ದಿನದಲ್ಲಿ 3ನೇ ಸಲ ಈ ತೊಂದರೆ

Apr 13 2025, 02:03 AM IST
ತಾಂತ್ರಿಕ ಕಾರಣಗಳಿಂದಾಗಿ ದೇಶಾದ್ಯಂತ ಶನಿವಾರ ಗೂಗಲ್‌ ಪೇ, ಫೋನ್‌ ಪೇ, ಭೀಮ್‌ ಆ್ಯಪ್‌ನಂಥ ಯುಪಿಐ ಬಳಕೆದಾರರು ಮತ್ತೆ ಸಮಸ್ಯೆ ಎದುರಿಸಿ ತೀವ್ರವಾಗಿ ಪರದಾಡಿದ್ದಾರೆ. ಬೆಳಗ್ಗೆ 11.30 ನಂತರ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಹಣಪಾವತಿಗೆ ಬಳಕೆದಾರರು ಪರದಾಡಬೇಕಾಯಿತು.

ಪಿಂಚಣಿ ಹಣಕ್ಕಾಗಿ ತಾಯಿ ಕೊಂದ ಮಗ ಸೆರೆ : ಮದ್ಯ ಸೇವನೆಗೆ ಹಣ ನೀಡಲು ನಿರಾಕರಿಸಿದ್ದಕ್ಕೆ ಹತ್ಯೆ

Apr 12 2025, 01:32 AM IST
ತನಗೆ ಮದ್ಯ ಸೇವನೆಗೆ ಪಿಂಚಣಿ ಹಣ ಕೊಡಲು ನಿರಾಕರಿಸಿದ ಕಾರಣಕ್ಕೆ ತಾಯಿ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಂದು ಪರಾರಿಯಾಗಿದ್ದ ಕಿಡಿಗೇಡಿ ಮಗನೊಬ್ಬನನ್ನು ಬಾಗಲಗುಂಟೆ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬಂಕ್ ಹಣ ದುರ್ಬಳಕೆ ಮಾಡಿಕೊಂಡಿಲ್ಲ: ನೌಕರ ಸ್ಪಷ್ಟನೆ

Apr 12 2025, 12:45 AM IST
ಹಿರಿಯ ಸಹಕಾರಿ ಅಧಕಾರಿಗಳಿಗೆ ಚಿನ್ನಸ್ವಾಮಿ ತನಗೆ ಅನ್ಯಾಯವಾಗಿದೆ ಎಂದು ನೀಡಿರುವ ದೂರು ಪ್ರತಿ.

ರೈತರ ಕಬ್ಬಿನ ಬಾಕಿ ಹಣ ಪಾವತಿಸಿ: ಮಲ್ಲನಗೌಡ

Apr 11 2025, 12:33 AM IST
Pay farmers' sugarcane dues: Mallana Gowda
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 79
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved