• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಲಿನ ಹಣ ಭರಿಸದ ಗದಗ-ಬೆಟಗೇರಿ ನಗರಸಭೆ !

Jul 27 2024, 12:45 AM IST
ಅಧಿಕಾರಿಗಳನ್ನು ಕೇಳಿದರೆ ನಗರಸಭೆಯಲ್ಲಿ ಹಲವಾರು ರೀತಿಯ ಸಮಸ್ಯೆ ಇರುತ್ತವೆ. ಅದರಲ್ಲಿಯೂ ತೆರಿಗೆ ಸಂಗ್ರಹದಲ್ಲಿ ಇಷ್ಟೊಂದು ಹಣ ಭರಿಸಲು ಕಷ್ಟ ಸಾಧ್ಯ

ರಾಜ್ಯ ಸರ್ಕಾರದಿಂದ ದಲಿತರ ಹಣ ಲೂಟಿ

Jul 26 2024, 01:36 AM IST
ಸುಮಾರು ₹187 ಕೋಟಿ ಹಣ ಪರಿಶಿಷ್ಟ ಪಂಗಡದವರಿಗೆ ನೀಡುವ ಬದಲು ತಮ್ಮ ಜೇಬಿಗೆ ಇಳಿಸಿಕೊಂಡಿದ್ದು ಖಂಡನೀಯ

ಸರ್ಕಾರದಿಂದಲೇ ದಲಿತರ ಹಣ ಲೂಟಿ

Jul 26 2024, 01:36 AM IST
ಪ.ಜಾತಿ ಮತ್ತು ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸುವ ಮೂಲಕ ಹಗಲು ದರೋಡೆ ಮಾಡುತ್ತಿದೆ.

ಮನೆಗಳ ಹಂಚಿಕೆ ಹೆಸರಲ್ಲಿ ಹಣ ವಸೂಲಿ: ನಾಟಿಕಾರ

Jul 26 2024, 01:35 AM IST
ರಾಜ್ಯ ಸರ್ಕಾರದ ವಸತಿ ಸಚಿವಾಲಯದಿಂದ ಅಫಜಲ್ಪುರ ತಾಲೂಕಿಗೆ ಸುಮಾರು 2500 ಸಾವಿರ ಮನೆಗಳನ್ನು ಮಂಜೂರು ಮಾಡಿಸಿಕೊಂಡು ಬಂದು ಮನೆಗಳ ಹಂಚಿಕೆ ಹೆಸರಿನಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟಿಕಾರ ಆರೋಪಿಸಿದ್ದಾರೆ.

ದಲಿತರ ಹಣ ದುರುಪಯೋಗ: ಮುನಿರಾಜು

Jul 25 2024, 01:27 AM IST
ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ ಹಣವನ್ನು ರಾಜಾರೋಷವಾಗಿ ಬೇರೆಯವರ ಖಾತೆಗೆ ವರ್ಗಾಯಿಸಿಕೊಂಡು ಲೂಟಿ

ಪರಿಶಿಷ್ಟರಿಗೆ ಮೀಸಲಾದ ಹಣ ಅನ್ಯ ಕಾರ್ಯಗಳಿಗೆ ಬಳಕೆ ಖಂಡನೀಯ

Jul 25 2024, 01:23 AM IST
ಎಸ್ಸಿ-ಎಸ್ಟಿ ಮೀಸಲು ಹಣವನ್ನು ದುರ್ಬಳಕೆ ಮಾಡಲು ನಾಂದಿ ಹಾಡಿದ ಕಾಂಗ್ರೆಸ್ ಸರ್ಕಾರದ ಹಾದಿಯನ್ನೇ ಬಿಜೆಪಿ-ಜೆಡಿಎಸ್ ಪಕ್ಷಗಳು ತುಳಿದವು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ : ಇ.ಡಿ. ಅಧಿಕಾರಿಗಳ ವಿರುದ್ಧ ಎಫ್​ಐಆರ್​ಗೆ ಹೈಕೋರ್ಟ್‌ ತಡೆ

Jul 24 2024, 12:17 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಹೇಳುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಪೊಲೀಸ್‌ ಠಾಣೆಯಲ್ಲಿ ಸಲ್ಲಿಸಲಾಗಿದ್ದ ದೂರಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ : ಸಿಎಂ ಹೆಸರೇಳಲು ಒತ್ತಡ - ಇ.ಡಿ. ವಿರುದ್ಧವೇ ಕೇಸ್‌!

Jul 23 2024, 12:36 AM IST

ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ  ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಹೆಸರು ಹೇಳುವಂತೆ   ಬೆದರಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ  ಇ.ಡಿ ಅಧಿಕಾರಿಗಳ ವಿರುದ್ಧ  ನೀಡಿದ ದೂರು ಆಧರಿಸಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ.

ರಾಜ್ಯದ ಸಚಿವರ ನಡುವೆ ಹಣ ಲೂಟಿ ಮಾಡಲು ಪೈಪೋಟಿ: ಕೇಂದ್ರ ಸಚಿವ ಹೆಚ್ . ಡಿ ಕುಮಾರಸ್ವಾಮಿ

Jul 22 2024, 01:25 AM IST

ರಾಜ್ಯ ಸರ್ಕಾರದ ಸಚಿವರ ನಡುವೆ ಹಣ ಲೂಟಿ ಮಾಡಲು ಪೈಪೋಟಿ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ ಆರೋಪಿಸಿದರು.

ಎಸ್ಸಿ, ಎಸ್ಟಿ ಹಣ ದುರ್ಬಳಕೆ ದಲಿತ ವಿರೋಧಿ

Jul 22 2024, 01:24 AM IST
ಅಧಿಕಾರಕ್ಕೆ ಬರುವ ಎಲ್ಲಾ ಸರ್ಕಾರಗಳು ಎಸ್‍ಸಿ, ಎಸ್‍ಟಿ ಜನಾಂಗದ ಅಭಿವೃದ್ಧಿಗೆ ಮೀಸಲು ಇಟ್ಟಿರುವ ಹಣವನ್ನು ಇತರೆ ಯೋಜನೆಗಳಿಗೆ ಬಳಸಿಕೊಳ್ಳುತ್ತಿವೆ
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 79
  • next >

More Trending News

Top Stories
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
ಪುಣ್ಯಭೂಮಿ ಒಡಿಶಾಗೆ ಬರುವುದಕ್ಕಾಗಿ ಟ್ರಂಪ್ ಆಹ್ವಾನ ತಿರಸ್ಕರಿಸಿದೆ : ಮೋದಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved