ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪರಿಶಿಷ್ಟ ಜಾತಿ, ಪಂಗಡಗಳ ಹಣ ಗ್ಯಾರಂಟಿಗೆ ದುರ್ಬಳಕೆಗೆ ವಿರೋಧ
Jul 18 2024, 01:32 AM IST
ರಾಜ್ಯ ಸರ್ಕಾರದ ಈ ಕಾನೂನುಬಾಹಿರ ಹಣ ದುರ್ಬಳಕೆ ವಿರುದ್ಧ ಜು. 26ರಂದು ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲು ಸಭೆಯಲ್ಲಿ ಒಕ್ಕೊರಲಿನಿಂದ ತೀರ್ಮಾನ ಕೈಗೊಳ್ಳಲಾಯಿತು. ಸರ್ಕಾರ ಈ ಕೂಡಲೇ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆ ಹಣವನ್ನು ಹಿಂದಿರುಗಿಸಬೇಕು. ಇಲ್ಲವಾದಲ್ಲಿ ಚಳುವಳಿ ಅನಿವಾರ್ಯ ಎಂದು ಸಭೆಯಲ್ಲಿ ಎಚ್ಚರಿಕೆ ನೀಡಲಾಯಿತು.
ಎಟಿಎಂಗೆ ಹಣ ಹಾಕದೆ 16 ಲಕ್ಷ ರು. ಗುಳುಂ!
Jul 17 2024, 01:20 AM IST
ಎಟಿಎಂ ಯಂತ್ರಕ್ಕೆ ಹಣ ತುಂಬುವ ಕಂಪನಿಯ ಐವರು ನೌಕರರು ಹಣ ತುಂಬದೆ ತಾವೇ ₹16.50 ಲಕ್ಷ ಲಪಟಾಯಿಸಿರುವುದು.
3.87 ಕೋಟಿ ಕೊಟ್ಟರೂ ಕಲಾವಿದರಿಗೆ ಸಿಕ್ಕಿಲ್ಲ ಹಣ!
Jul 17 2024, 12:57 AM IST
ಕರ್ನಾಟಕ ಸಂಭ್ರಮ 50 ಕ್ಕಾಗಿ ಸರ್ಕಾರ ಬಿಡಗಡೆಗೊಳಿಸಿದ ಹಣ, ಖರ್ಚು ವೆಚ್ಚಗಳ ಬಗ್ಗೆ ಗದಗ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಳಿ ದಾಖಲೆ ಇಲ್ಲ. ಈ ಹಣ ಯಾರಿಗೆ, ಯಾವ ಉದ್ದೇಶಕ್ಕಾಗಿ ಬಳಕೆ ಮಾಡಲಾಗಿದೆ
ವಾಲ್ಮೀಕಿ ನಿಗಮ ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೆದಕಿದಷ್ಟೂ ಅಕ್ರಮದ ಹೂರಣ ಬಯಲು
Jul 17 2024, 12:53 AM IST
ಎಸ್ಐಟಿ ಅಧಿಕಾರಿಗಳು ಬಳ್ಳಾರಿ ನಗರ ಹಾಗೂ ತಾಲೂಕಿನ ಐವರಿಗೆ ನೊಟೀಸ್ ಜಾರಿಗೊಳಿಸಿದ್ದಾರೆ ಎಂದು ತಿಳಿದು ಬಂದಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.
ವಾಲ್ಮೀಕಿ ನಿಗಮದ ಹಣ ಎಂಪಿ ಚುನಾವಣೆಗೆ ಬಳಕೆ: ಬಿಜೆಪಿ ಆರೋಪ
Jul 17 2024, 12:46 AM IST
ವಾಲ್ಮೀಕಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಕೋಟ್ಯಂತ ರು. ಲೋಕಸಭೆ ಚುನಾವಣೆಗೆ ಬಳಕೆಯಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ ಎಂಬ ಪ್ರತಿಪಕ್ಷ ಬಿಜೆಪಿ ಸದಸ್ಯರ ಹೇಳಿಕೆ ಸದನದಲ್ಲಿ ಮಾತಿನ ಗದ್ದಲಕ್ಕೆ ಕಾರಣವಾಯಿತು.
‘ಜಲ ಜೀವನ್’ಗೆ ರಾಜ್ಯ ಹಣ ಬಿಡುಗಡೆ ಮಾಡಲಿ
Jul 16 2024, 12:32 AM IST
ಮನೆ ಮನೆಗೆ ನೀರು ಇದು ಆಡಂಬರದ ವಿಷಯವಂತೂ ಅಲ್ಲ , ಆದರೆ ಕಾಂಗ್ರೆಸ್ ಸರ್ಕಾರ ಬಂದಮೇಲೆ ಇದಕ್ಕೆ ಎಷ್ಟು ಕೊಟ್ಟಿದೆ ಎಂಬುದು ಎಲ್ಲರಿಗೂ ತಿಳಿದ ವಿಷಯ. ಕೂಡಲೇ ರಾಜ್ಯ ಸರ್ಕಾರ ಜಲ ಜೀವನ್ ಮಿಷನ್ ಯೋಜನೆಗೆ ಅನುದಾನ ಬಿಡುಗಡೆ ಮಾಡಬೇಕು
ದುಶ್ಚಟಕ್ಕಾಗಿ ಮೊಬೈಲ್, ಹಣ ಸುಲಿಗೆ: 3 ಆರೋಪಿಗಳ ಸೆರೆ
Jul 14 2024, 01:38 AM IST
ದ್ವಿಚಕ್ರ ವಾಹನ ಸವಾರನನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
₹2.47 ಕೋಟಿ ಅಕ್ರಮ ಹಣ ವರ್ಗಾವಣೆ ಭಾಗೀದಾರರಿಗೆ ಕಠಿಣ ಶಿಕ್ಷೆ
Jul 14 2024, 01:36 AM IST
ನಿಗಮ ಹಾಗೂ ಮಂಡಳಿಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳು ಕಾರ್ಯ ಮಾಡುತ್ತಿರುವ ಬಗ್ಗೆ ಹಲವಾರು ಮಾಹಿತಿಗಳು ಲಭ್ಯ
ಅನಿವಾಸಿ ಭಾರತೀಯರು ಭಟ್ಕಳದ ಅಭಿವೃದ್ಧಿಗೆ ಹಣ ವಿನಿಯೋಗಿಸಲಿ: ಸಚಿವ ಮಂಕಾಳ ಎಸ್. ವೈದ್ಯ
Jul 14 2024, 01:34 AM IST
ಶನಿವಾರ ಭಟ್ಕಳ ಪಟ್ಟಣದ ಲೈಫ್ ಕೇರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಐಸಿಯು, ಆಪರೇಷನ್ ಥಿಯೇಟರ್ ಉದ್ಘಾಟಿಸಲಾಯಿತು.
ಈಗ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ ಹಣ ವರ್ಗಾವಣೆ ಪತ್ತೆ
Jul 14 2024, 01:32 AM IST
ರಾಜ್ಯ ರಾಜಕೀಯದಲ್ಲಿ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕಾಗಿರುವ ನಡುವೆಯೇ ಇದೀಗ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್ ಖಾತೆಯಲ್ಲಿದ್ದ ₹2.47 ಕೋಟಿಗೂ ಹೆಚ್ಚಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
< previous
1
...
40
41
42
43
44
45
46
47
48
...
79
next >
More Trending News
Top Stories
ಪೊಲೀಸ್ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್ ಲಾಡ್
ಸನ್ ಗ್ರೂಪ್ನಲ್ಲಿ ದಾಯಾದಿ ಕಲಹ