• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣ ವಂಚಿಸಿದವನ ಅಪಹರಿಸಿದ ನೊಂದವರು ಜೈಲಿಗೆ

Jul 01 2024, 01:50 AM IST
ಇತ್ತೀಚೆಗೆ ನಗರದ ಎಂ.ಜಿ.ರಸ್ತೆಯ ಹೋಟೆಲ್‌ ಬಳಿ ನಡೆದಿದ್ದ ಯುವಕನ ಅಪಹರಣ ಪ್ರಕರಣ ಬೇಧಿಸಿರುವ ಹಲಸೂರು ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ, ಯುವಕನನ್ನು ರಕ್ಷಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಕೇಸಲ್ಲಿ ಸಿಪಿಎಂ ಜಮೀನು, ಠೇವಣಿ ಜಪ್ತಿ

Jun 30 2024, 12:45 AM IST
ಕರುವನ್ನೂರ್ ಸೇವಾ ಸಹಕಾರ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.), ಕೇರಳದ ಆಡಳಿತಾರೂಢ ಸಿಪಿಎಂನ 10 ಲಕ್ಷ ರು. ಮೌಲ್ಯದ ಒಂದು ಜಮೀನು ಹಾಗೂ ಮತ್ತು 63 ಲಕ್ಷ ರು. ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಿದೆ.

ಅಸ್ತಿತ್ವದಲ್ಲಿ ಇಲ್ಲದ ಸೊಸೈಟಿಗಳಿಗೆ ಪಾಲಿಕೆ ಹಣ?

Jun 29 2024, 01:15 AM IST
ಬಿಬಿಎಂಪಿಯಲ್ಲಿ ಭಾರಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅಸ್ತಿತ್ವದಲ್ಲೇ ಇರದ ಸಹಕಾರಿ ಸಂಘಗಳಿಗೆ ಅಕ್ರಮವಾಗಿ ಕೋಟ್ಯಂತರ ರುಪಾಯಿ ಹಣ ವರ್ಗ ಮಾಡಿರುವ ಆರೋಪ ಕೇಳಿಬಂದಿದೆ.

ಜನರ ತೆರಿಗೆ ಹಣ ಸಮರ್ಪಕವಾಗಿ ಬಳಸಿ: ಡಾ.ಸಿ. ನಾರಾಯಣಸ್ವಾಮಿ

Jun 29 2024, 12:37 AM IST
ಚಿಕ್ಕಮಗಳೂರು, ಜಿಲ್ಲೆ ಪ್ರವಾಸೋದ್ಯಮಕ್ಕೆ ಹೆಸರಾಂಗಿದೆ, ಇಲ್ಲಿನ ಪ್ರೇಕ್ಷಣೀಯ ಸ್ಥಳಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಆದಾಯ ಕ್ರೋಡಿ ಕರಿಸಿ ಜನರ ತೆರಿಗೆ ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ನಗರದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ. ನಾರಾಯಣಸ್ವಾಮಿ ಹೇಳಿದರು.

ಅಕ್ರಮ ಹಣ ವರ್ಗ ತಡೆ: ಭಾರತಕ್ಕೆ ಎಫ್‌ಎಟಿಎಫ್‌ ಪ್ರಶಂಸೆ ಮಾತು

Jun 29 2024, 12:36 AM IST
ಅಕ್ರಮ ಹಣ ವರ್ಗಾವಣೆ ತಡೆ ಹಾಗೂ ಭಯೋತ್ಪಾದನೆಗೆ ಹಣ ಒದಗಿಸುವುದರ ವಿರುದ್ಧ ಭಾರತ ಪರಿಣಾಮಕಾರಿ ಹೆಜ್ಜೆಗಳನ್ನಿಟ್ಟಿದೆ.

ವಾಲ್ಮೀಕಿ ನಿಗಮ ಹಣ ಅಕ್ರಮ ವಿರುದ್ಧ ನಿಷ್ಪಕ್ಷ ತನಿಖೆ ನಡೆಸಿ

Jun 29 2024, 12:35 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ರು. ಹಣ ವರ್ಗಾವಣೆ ಗೋಲ್‌ಮಾಲ್‌ ಖಂಡಿಸಿ ಬಿಜೆಪಿ ಜಿಲ್ಲಾ ಘಟಕ ನಗರದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟಿಸಲಾಯಿತು.

(ಪು1) ವಾಲ್ಮೀಕಿ ನಿಗಮದ ಇನ್ನೂ ₹10 ಕೋಟಿ ವಶಬಾರ್‌, ಚಿನ್ನದಂಗಡಿಗಳಿಗೆ ವರ್ಗವಾಗಿದ್ದ ಹಣ । ಈವರೆಗೆ 28 ಕೋಟಿ ರು. ಜಪ್ತಿ

Jun 29 2024, 12:34 AM IST
ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಹಣ ಸಾಗಣೆ ಜಾಲವನ್ನು ಶೋಧಿಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಈಗ ಬಾರ್‌ಗಳು ಹಾಗೂ ಚಿನ್ನಾಭರಣ ಮಳಿಗೆಗಳ ಖಾತೆಗಳು ಸೇರಿದಂತೆ 193 ಬ್ಯಾಂಕ್‌ ಖಾತೆಗಳಿಂದ 10 ಕೋಟಿ ರು.ಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.

ವಾಲ್ಮೀಕಿ ನಿಗಮದ ಹಣ ದುರುಪಯೋಗ: ಸಿಎಂ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Jun 29 2024, 12:33 AM IST
ಚಿಕ್ಕಮಗಳೂರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

‘ಗ್ಯಾರಂಟಿ’ಗೆ ಹಣ ಹೊಂದಿಸಲು ಅಗತ್ಯ ವಸ್ತುಗಳ ಬೆಲೆಯೇರಿಕೆ: ಸಿಪಿಐ(ಎಂ) ಖಂಡನೆ

Jun 29 2024, 12:31 AM IST
ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಈ ಹಿಂದೆ ಬಿಜೆಪಿ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಮಾಡಿತ್ತು, ಇಂದು ಕಾಂಗ್ರೆಸ್ ಸರ್ಕಾರ ತನ್ನ ಬಿಟ್ಟಿಭಾಗ್ಯಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ , ಹಾಲು ಸೇರಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿಸಿದೆ. ಇದರಿಂದ ಜನಸಾಮಾನ್ಯರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಗೋವಾ ಅರಣ್ಯ ಸಿಬ್ಬಂದಿಯಿಂದ ಯುವಕರಿಗೆ ಥಳಿತ, ಹಣ ವಸೂಲಿ?

Jun 27 2024, 01:03 AM IST
ಜಲಪಾತ ವಿಕ್ಷಣೆಗೆಂದು ಹೋಗಿದ್ದ ಬೆಳಗಾವಿ ಮೂಲದ ಯುವಕರನ್ನು ಗೋವಾ ರಾಜ್ಯದ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಮನಬಂದಂತೆ ಥಳಿಸಿ ಹಣ ಕಸಿದುಕೊಂಡು ಕಳಿಸಿರುವ ಆರೋಪ ಕೇಳಿ ಬಂದಿದೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 79
  • next >

More Trending News

Top Stories
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್‌ ಲಾಡ್‌
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved