• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ 45 ಲಕ್ಷ ರೈತರಿಗೆ ₹ 350 ಕೋಟಿ ಕೃಷಿ ಸಮ್ಮಾನ ಹಣ ಬಿಡುಗಡೆ

Jun 19 2024, 01:05 AM IST
ಮುಂಗಾರು ಹಂಗಾಮು ಹಿನ್ನೆಲೆಯಲ್ಲಿ ರೈತರಿಗೆ ಬಿತ್ತನೆ ಬೀಜ, ಗೊಬ್ಬರ, ಕೃಷಿ ಉಪಕರಣಗಳ ಬಾಡಿಗೆ ಸೇರಿದಂತೆ ಕೃಷಿ ಕಾರ್ಯಕ್ಕೆ ಈ ಹಣ ತುಂಬ ಅನುಕೂಲ ಆಗಲಿದೆ.

ಭದ್ರಾ ಮೇಲ್ದಂಡೆ ಯೋಜನೆಯ ಹಣ ಬಿಡುಗಡೆಗೆ ಯತ್ನ

Jun 19 2024, 01:04 AM IST
ಹಿರಿಯೂರು ಪಟ್ಟಣದ ತನ್ಯಾಸಿ ಗೌಂಡರ್ ಕಲ್ಯಾಣ ಮಂಟಪದಲ್ಲಿ ನಡೆದ ಅಭಿನಂದನಾ ಸಮಾರಂಭವನ್ನು ಲೋಕಸಭಾ ಸದಸ್ಯ ಗೋವಿಂದ ಕಾರಜೋಳ ಉದ್ಘಾಟಿಸಿದರು.

ಪರಿಹಾರ ಹಣ ಒಳ್ಳೆಯ ಕೆಲಸಕ್ಕೆ ಬಳಸಿ: ಶಾಸಕ ಕಂದಕೂರು

Jun 19 2024, 01:03 AM IST
ಯಾದಗಿರಿ ನಗರದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೈಸರ್ಗಿಕ ವಿಕೋಪ, ಆಕಸ್ಮಿಕವಾಗಿ ಮೃತ ವ್ಯಕ್ತಿಗಳ ಕುಟುಂಬಸ್ಥರಿಗೆ ಆರ್ಥಿಕ ಸಹಾಯ ಧನ ಚೆಕ್ ಶಾಸಕ ಶರಣಗೌಡ ಕಂದಕೂರು ವಿತರಿಸಿದರು.

ಮೋದಿ ಇಂದು ಕಾಶಿಗೆ: ರೈತರ ಕಿಸಾನ್‌ ಸಮ್ಮಾನ್‌ ಹಣ ಬಿಡುಗಡೆ

Jun 18 2024, 12:47 AM IST
ಕಾಶಿ ವಿಶ್ವನಾಥನಿಗೆ ಪೂಜೆ ಸಲ್ಲಿಸಿ ಗಂಗಾ ಆರತಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಆಸ್ತಿ ಪರಭಾರೆ ಪ್ರಕರಣದಲ್ಲಿ ಹಣ ದುರುಪಯೋಗ

Jun 17 2024, 01:40 AM IST
ಚಾಮರಾಜನಗರದ ಪತ್ರಕರ್ತರ ಭವನದಲ್ಲಿ ಅಯ್ಯನಪುರ ಶಿವಕುಮಾರ್ ಮಾತನಾಡಿದರು.

ರೈತರು ಮಧ್ಯವರ್ತಿಗಳಿಗೆ ವಿಮೆ ಹಣ ನೀಡಬಾರದು: ಕಲ್ಲೇರುದ್ರೇಶ್‌ ಮನವಿ

Jun 17 2024, 01:32 AM IST
ಫಸಲ್ ವಿಮಾ ಯೋಜನೆಯಡಿ ನೋಂದಣಿಯಾಗಿದ್ದ ರೈತರಿಗೆ ಶೀಘ್ರವೇ ವಿಮೆ ಕಂತಿನ ಹಣ ಬಿಡುಗಡೆಯಾಗಲಿದೆ. ಯಾವುದೇ ರೈತರು ಅವಸರಪಟ್ಟು ಮಧ್ಯವರ್ತಿಗಳಿಗೆ ಹಣ ನೀಡಬಾರದು ಎಂದು ರೈತ ಮುಖಂಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಬಿ.ಕಲ್ಲೇರುದ್ರೇಶ್ ಜಗಳೂರಲ್ಲಿ ಹೇಳಿದ್ದಾರೆ.

ಫೈನಾನ್ಸ್‌ನಲ್ಲಿ ಹಣ ದುರುಪಯೋಗ: ಮೂವರ ಮೇಲೆ ಕೇಸ್‌

Jun 16 2024, 01:55 AM IST
ಉಡುಪಿ ಜಿಲ್ಲೆಯ ಕುಮಧಾಪುರ ನಿವಾಸಿ ರಾಘವೇಂದ್ರ ರಾಜೀವ ಸ್ವಾಮಿ, ಭಟ್ಕಳ ಬೆಳ್ನಿ ನಿವಾಸಿ ಆನಂದ ಮಾದೇವ ನಾಯ್ಕ ಹಾಗೂ ಪಟ್ಟಣದ ಆಸರಕೇರಿ ನಿವಾಸಿ ರಾಘವೇಂದ್ರ ನಾಯ್ಕ ಆರೋಪಿಗಳಾಗಿದ್ದಾರೆ.

ಹಣ ಡಬ್ಬಲ್ ಮಾಡುವುದಾಗಿ ನಂಬಿಸಿ ವಂಚನೆ: ಮೂವರ ಬಂಧನ, ಓರ್ವ ಪರಾರಿ

Jun 16 2024, 01:47 AM IST
ಬಾಳೆಹೊನ್ನೂರು, ಹಣ ದ್ವಿಗುಣಗೊಳಿಸುವುದಾಗಿ ನಂಬಿಸಿ ಪಟ್ಟಣಕ್ಕೆ ಕರೆಸಿಕೊಂಡ ನಾಲ್ವರು ಆರೋಪಿಗಳು ಬಾಗಲಕೋಟೆ ಹಾಗೂ ಬೆಂಗಳೂರು ಮೂಲದ ನಾಲ್ವರಿಂದ ಹಣ ಪಡೆದು ವಂಚನೆ ಮಾಡಿದ ಘಟನೆ ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದ್ದು, ಘಟನೆ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದು, ಓರ್ವ ಪರಾರಿಯಾಗಿದ್ದಾನೆ.

ವಿಮೆ ಹೆಸರಿನಲ್ಲಿ ಹೆಚ್ಚಿಗೆ ಹಣ: ಶೋರೂಂಗೆ 60 ಸಾವಿರ ರು. ದಂಡ

Jun 15 2024, 01:03 AM IST
ಹುಬ್ಬಳ್ಳಿಯ ನಾಗಶಾಂತಿ ಶೋರೂಂ ಹೆಚ್ಚಿಗೆ ಪಡೆದಿದ್ದ ₹9548 ಗಳನ್ನು ವಾರ್ಷಿಕ ಶೇ. 12 ರ ಬಡ್ಡಿಯೊಂದಿಗೆ ಪಾವತಿಸುವುದರೊಂದಿಗೆ ₹60 ಸಾವಿರ ದಂಡ ವಿಧಿಸಲಾಗಿದೆ.

ವಾಲ್ಮೀಕಿ ನಿಗಮದ ಹಣ ಬಾರ್‌ಗಳಿಗೆ ಕಳಿಸಿ ವಿತ್‌ ಡ್ರಾ

Jun 14 2024, 11:38 AM IST

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 94.73 ಕೋಟಿ ರು.  ಮೊತ್ತವನ್ನು ಮದ್ಯದಂಗಡಿಗಳು, ಚಿನ್ನಾಭರಣ ಮಾರಾಟ ಮಳಿಗೆಗಳು ಹಾಗೂ ಸಣ್ಣ ಕಂಪನಿಗಳು ಸೇರಿ ನೂರಕ್ಕೂ ಅಧಿಕ ಖಾತೆಗಳಿಗೆ ವರ್ಗಾಯಿಸಿ ಕೊಂಡು ನಗದು ಹಣ ಪಡೆದಿರುವುದು ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 79
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved