• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣ ಬಲ, ತೋಳ್ಬಲ ಮೀರಿ ಬಿಜೆಪಿಗೆ ಬೆಂಬಲ

Jun 14 2024, 01:09 AM IST
ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಹಣ ಬಲ, ತೋಳ್ಬಲ ಹಾಗೂ ಅಧಿಕಾರದ ಬಲ ಮೀರಿ ಬಿಜೆಪಿಗೆ ಅಭೂತಪೂರ್ವ ಗೆಲುವಾಗಿದೆ. ಇದು ಕ್ಷೇತ್ರದ ಜನತೆ ಗೆಲುವಾಗಿದೆ ಎಂದು ಬೆಳಗಾವಿ ಸಂಸದ, ಮಾಜಿ ಸಿಎಂ ಜಗದೀಶ ಶೆಟ್ಟರ್‌ ಹೇಳಿದರು.

ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ಮೇಲೆ ದೂರು ನೀಡಿ

Jun 14 2024, 01:01 AM IST
ಗ್ರಾಮೀಣ ಪ್ರದೇಶಗಳಲ್ಲಿ ಯುಟ್ಯೂಬ್ ಚಾನೆಲ್ ಪತ್ರಕರ್ತರು ಎಂದು ಹೆಸರು ಹೇಳಿ ದಿನಂಪ್ರತಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ಮೇಲೆ ಯಾವುದೇ ಮುಲಾಜಿಲ್ಲದೆ ಪೊಲೀಸರಿಗೆ ದೂರು ನೀಡಿ ಪ್ರಕರಣ ದಾಖಲಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕ ಮನವಿ ಮಾಡಿದೆ.

ಮೀಟರ್ ನಾಟ್ ರೇಕಾರ್ಡಿಂಗ್ ಪ್ರಕರಣ: ನಾಲ್ಕೂವರೆ ವರ್ಷದ ಬಳಿಕ ಹಣ ಪಾವತಿಗೆ ಚೆಸ್ಕಾಂ ನೋಟಿಸ್

Jun 12 2024, 12:30 AM IST
ಮೀಟರ್ ನಾಟ್ ರೇಕಾರ್ಡಿಂಗ್ ಪ್ರಕರಣದಲ್ಲಿ ಬಾಕಿ ವಸೂಲಿಗೆ ಕೊಳ್ಳೇಗಾಲ ಚೆಸ್ಕಾಂ ಇಲಾಖೆ ನಾಲ್ಕೂವರೆ ವರ್ಷದ ಬಳಿಕ ಎಚ್ಚೆತ್ತಿದ್ದು ಇಬ್ಬರು ಗ್ರಾಹಕರಿಗೆ 2019ರ ಜನವರಿಯಿಂದ ಡಿಸೆಂಬರ್ ತನಕ ವ್ಯತ್ಯಾಸವಾಗಿದ್ದು ಹಣ ಪಾವತಿಸುವಂತೆ ನೋಟಿಸ್ ನೀಡುವ ಮೂಲಕ ನಗೆಪಾಟಲಿಗೀಡಾಗಿದೆ.

300 ಕೋಟಿ ಬಾಕಿ ಹಣ ನೀಡಿ ವಾಯವ್ಯ ಸಾರಿಗೆಗೆ ಶಕ್ತಿ ಕೊಡಿ

Jun 11 2024, 01:31 AM IST
ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ ನೀಡಿದ ಭರವಸೆಯಂತೆ ಜೂ.11ರಿಂದ ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣವನ್ನು ಶುರು ಮಾಡಿತು.

₹101.61 ಕೋಟಿ ಪರಿಹಾರ ಹಣ ರೈತರ ಖಾತೆಗೆ ಜಮೆ: ಡೀಸಿ

Jun 10 2024, 12:31 AM IST
ಕಳೆದ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಬೆಳೆ ಕಟಾವು, ಸ್ಥಳೀಯ ಪ್ರಕೃತಿ ವಿಕೋಪ ಹಾಗೂ ಬೆಳೆ ರಾಶಿನಂತರ ಹಾನಿ ಪ್ರಕರಣಗಳಲ್ಲಿ ಒಟ್ಟಾರೆ 88,644 ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ 101.619 ಕೋಟಿ ರು. ಬೆಳೆ ವಿಮೆ ಪರಿಹಾರ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ‌ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಮುಖ್ಯ ಶಿಕ್ಷಕನಿಂದ ಲಕ್ಷಾಂತರ ಹಣ ದುರ್ಬಳಕೆ, ತನಿಖೆಗೆ ಆಗ್ರಹ

Jun 09 2024, 01:39 AM IST
ಮಾಹಿತಿ ಹಕ್ಕಿನಡಿ ರೋಣ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಹುರಳಿಗೆ ಅರ್ಜಿ ಸಲ್ಲಿಸಿ ಮಾಹಿತಿ ಕೇಳಿದಾಗ ಶಾಲೆಯಲ್ಲಿ ನಡೆದ ಅವ್ಯವಹಾರ ಆಡಳಿತಾತ್ಮಕವಾಗಿಲ್ಲ,

ವಿದೇಶದಲ್ಲಿದ್ದಾಗ ಪ್ರಜ್ವಲ್‌ಗೆ ಹಣ ಕಳಿಸಿದ್ದ ಗೆಳತಿಗೆ ಸಂಕಷ್ಟ!

Jun 09 2024, 01:37 AM IST
ಬೆಂಗಳೂರಿನ ಯುವತಿಗೆ ಎಸ್‌ಐಟಿಯಿಂದ ನೋಟಿಸ್‌ ನೀಡಿದ್ದು, ಜರ್ಮನಿ ಸ್ನೇಹಿತರ ಮೂಲಕ ಪ್ರಜ್ವಲ್‌ಗೆ ಹಣ ಕಳಿಸಿದ್ದಳು ಎಂಬ ಆರೋಪದ ಮೇಲೆ ಸಮನ್ಸ್‌ ನೀಡಲಾಗಿದೆ.

ಗ್ರಾಹಕರ ಹಣ ಎಗರಿಸಿದ್ದ ಕ್ಯಾಷಿಯರ್‌ ಎತ್ತಂಗಡಿ

Jun 08 2024, 12:36 AM IST
ಗ್ರಾಹಕನಿಗೆ ಗೊತ್ತಿಲ್ಲದಂತೆ ಆತನ ಖಾತೆಯಿಂದ ₹1.50 ಲಕ್ಷ ಹಣವನ್ನು ಡ್ರಾ ಮಾಡಿಕೊಂಡಿದ್ದ ಜಲನಗರದ ಅಂಚೆ ಕಚೇರಿ ಕ್ಯಾಷಿಯರ್ ಶ್ರೀಕಾಂತ ಶಿವೂರ ಅವರನ್ನು ಎತ್ತಂಗಿಡಿ ಮಾಡಿ ಆದೇಶ ಹೊರಡಿಸಲಾಗಿದೆ.

ಮಂಡ್ಯದಲ್ಲಿ ಹಣ ಬಲವಲ್ಲ, ಜನ ಬಲ ಗೆದ್ದಿದೆ: ಶಾಸಕ ಎಚ್.ಟಿ.ಮಂಜು

Jun 08 2024, 12:31 AM IST
ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕುಮಾರಣ್ಣ ಕಾಂಗ್ರೆಸ್ ಹಣಬಲದ ಅಭ್ಯರ್ಥಿಯೊಂದಿಗೆ ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಜಿಲ್ಲೆಯ ಎರಡು ಪಕ್ಷಗಳ ಮತದಾರರು ನಾವು ನಿಮ್ಮೊಂದಿಗೆ ಇದ್ದೇವೆ ಎಂಬ ಸಂದೇಶ ನೀಡಿ ಅಭೂತ ಪೂರ್ವ ಮತನೀಡಿ ಗೆಲುವು ತಂದುಕೊಟ್ಟಿದ್ದಾರೆ.

ಬಿಜೆಪಿಯಿಂದಲೂ ನಿಗಮ ಹಣ ಅಕ್ರಮ ವರ್ಗ: ಡಿಕೆಶಿ

Jun 07 2024, 01:35 AM IST
ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ನಿಗಮಗಳ ಹಣವನ್ನು ಬೇರೆ ಬ್ಯಾಂಕ್‌ಗಳಿಗೆ ಅಕ್ರಮವಾಗಿ ವರ್ಗಾಯಿಸಿರುವ ಕುರಿತು ಮಾಹಿತಿ ಮತ್ತು ದಾಖಲೆಗಳು ದೊರೆತಿದ್ದು, ಅದರ ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 79
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved