• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣ, ಹೆಂಡ ಹಂಚಿದರೂ ನನ್ನ ಕೈ ಹಿಡಿದ ಜನತೆ: ಜೋಶಿ

Jun 05 2024, 12:30 AM IST
ದೇಶದಲ್ಲಿ ಕಳೆದ ಬಾರಿಗಿಂತ ಈ ಬಾರಿ ನಮಗೆ ಕಡಿಮೆ ಸ್ಥಾನಗಳು ಬಂದಿರುವುದು ನಿಜ. ಆದರೆ, ಅಧಿಕಾರದ ಗದ್ದುಗೆ ಹಿಡಿಯಲಿದ್ದೇವೆ. ಒಟ್ಟಾರೆಯಾಗಿ ದೇಶದ ಜನತೆ ಎನ್‌ಡಿಎಗೆ ಆಶೀರ್ವಾದ ಮಾಡಿದ್ದಾರೆ ಎಂದು ಪ್ರಹ್ಲಾದ ಜೋಶಿ ಹೇಳಿದರು.

ಹಣ ಹಂಚಿಕೆ ಆರೋಪ: ಮಹಿಳೆ ವಿರುದ್ಧ ದೂರು

Jun 04 2024, 12:31 AM IST
ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಸ್.ಪಿ. ದಿನೇಶ್ ಪರ ಮತದಾನ ಮಾಡುವ ಉದ್ದೇಶದಿಂದ ಹಣ ಹಂಚುತ್ತಿದ್ದಾರೆ ಎಂಬ ಆರೋಪದ ಮೇಲೆ ಪ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಶಶಿಧರ್ ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ಎಂ.ಜಿ. ಶಶಿಕಲಾ ವಿರುದ್ಧ ದೂರು ದಾಖಲಿಸಿಕೊಂಡ ಘಟನೆ ಹೊನ್ನಾಳಿ ವ್ಯಾಪ್ತಿಯಲ್ಲಿ ಹೊನ್ನಾಳಿಯಲ್ಲಿ ನಡೆದಿದೆ

ಅಭಿವೃದ್ಧಿಗಾಗಿ ಮೀಸಲಿಟ್ಟ ಹಣ ರಾಜ್ಯ ಸರ್ಕಾರದಿಂದ ಲೂಟಿ: ಮಲ್ಲೇಶಪ್ಪ

Jun 03 2024, 12:31 AM IST
ರಾಜ್ಯದ ಜನರ ಅಭಿವೃದ್ಧಿ ಮಾಡಬೇಕಾದ ಸರ್ಕಾರ ಬಡವ, ಹಿಂದುಳಿದ ಮತ್ತು ದಲಿತರಿಗೆ ಮೀಸಲಿಟ್ಟಿರುವಂತಹ ಹಣ ಲೂಟಿ ಮಾಡುತ್ತಿದೆ. ಕೆಲವು ಅಲ್ಪ ಪ್ರಮಾಣದ ಗ್ಯಾರಂಟಿ ಯೋಜನೆಗಳ ತರಾತುರಿಯಲ್ಲಿ ಜಾರಿ ಮಾಡಿ ಜನತೆಯ ಮೂಗಿಗೆ ತುಪ್ಪ ಸವರಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ. ಇದರಿಂದ ಯಾರೊಬ್ಬರು ನೆಮ್ಮದಿಯಿಂದ ಜೀವನ ಕಟ್ಟಿಕೊಳ್ಳಲು ಸಾಧ್ಯವಿಲ್ಲ.

ವಾಲ್ಮೀಕಿ ನಿಗಮ ಹಣ ವರ್ಗಕ್ಕೆ ಸಿಎಂ, ಡಿಸಿಎಂ ಕುಮ್ಮಕ್ಕು: ಶಾಸಕ ಆರಗ ಜ್ಞಾನೇಂದ್ರ

Jun 02 2024, 01:47 AM IST

ವಾಲ್ಮೀಕಿ ನಿಗಮದ 180 ಕೋಟಿ ರುಪಾಯಿಗಳ 7-8 ಬ್ಯಾಂಕ್ ಖಾತೆಗಳಿಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಿರ್ದೇಶನದಲ್ಲಿ ವರ್ಗಾಯಿಸಲಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು.

ಅಭಿವೃದ್ಧಿಗೆ ಮೀಸಲಿದ್ದ ಹಣ ಅಕ್ರಮವಾಗಿ ವರ್ಗ: ಬಿಜೆಪಿ ಯುವ ಮೋರ್ಚಾ

Jun 02 2024, 01:45 AM IST
ಯೂನಿಯನ್ ಬ್ಯಾಂಕ್ ಮೂಲಕ ಕೆಲವು ಕಂಪನಿಗಳಿಗೆ ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದು, ಕಾಂಗ್ರೆಸ್ ಪಕ್ಷ ಚುನಾವಣಾ ಖರ್ಚಿಗಾಗಿ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿದ್ದ ಹಣ ವೆಚ್ಚ ಮಾಡಿದೆ ಎನ್ನುವ ಅನುಮಾನ ವ್ಯಾಪಕವಾಗಿ ಕೇಳಿ ಬರುತ್ತಿದ್ದು, ಕಾಂಗ್ರೆಸ್ಸಿನ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿ ಇದಾಗಿದ್ದು, ತಕ್ಷಣ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೋ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕು.

ಕೊಬ್ಬರಿ ಖರೀದಿಸಿ ಎರಡು ತಿಂಗಳಾದರೂ ಹಣ ಇಲ್ಲ: ರೈತ ಸಂಘದ ಎಲ್.ಸುರೇಶ್

Jun 02 2024, 01:45 AM IST
ಆರು ತಿಂಗಳ ಹಿಂದೆ ಖರೀದಿಸಬೇಕಿದ್ದ ಕೊಬ್ಬರಿಯನ್ನು ಬಹಳ ತಡವಾಗಿ ಖರೀದಿಸಲಾಗಿದೆ. ಕೊಬ್ಬರಿ ಖರೀದಿಸಿ ಎರಡು ತಿಂಗಳಾದರೂ ಕೂಡ ರೈತರ ಬ್ಯಾಂಕ್ ಖಾತೆಗೆ ಹಣ ಹಾಕಿಲ್ಲ. ಶಾಲಾ- ಕಾಲೇಜುಗಳು ಪ್ರಾರಂಭವಾಗುತ್ತಿದ್ದು, ಮಕ್ಕಳ ವಿದ್ಯಾಭ್ಯಾಸದ ಶುಲ್ಕ ಪಾವತಿಸಲಾಗಗುತ್ತಿಲ್ಲ.

ನಿಗಮದ ಹಣ ವಾಪಸ್‌ ಕೇಳಿದ್ದ ಅಧಿಕಾರಿ ಪತ್ರ ಬಹಿರಂಗ

May 31 2024, 10:17 AM IST

  ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿದ್ದು, ಅದನ್ನು ನಿಗಮದ ಬ್ಯಾಂಕ್‌ ಖಾತೆಗೆ ವಾಪಸು ಹಾಕುವಂತೆ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ   ಎಂ.ಜಿ. ರಸ್ತೆಯ ಯೂನಿಯನ್‌ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕರಿಗೆ ಬರೆದಿದ್ದರು ಎನ್ನಲಾದ ಪತ್ರ ಇದೀಗ ಬಹಿರಂಗಗೊಂಡಿದೆ.

ಫಲಾನುಭವಿಗಳಿಗೆ ಹಣ ಮರಳಿಸಿದ ಬ್ಯಾಂಕುಗಳು

May 31 2024, 02:17 AM IST
ಬರ ಪರಿಹಾರ, ಸಾಮಾಜಿಕ ಪಿಂಚಣಿ, ಭಾಗ್ಯಲಕ್ಷ್ಮೀ ಹಾಗೂ ನರೇಗಾ ಕೂಲಿ ಹಣವನ್ನೂ ಸಾಲಕ್ಕೆ ಜಮೆ ಮಾಡಿಕೊಂಡಿದ್ದ ಬ್ಯಾಂಕುಗಳು, ಕಡಿತಗೊಳಿಸಿದ್ದ ಹಣವನ್ನು ಆಯಾ ಫಲಾನುಭವಿಗಳಿಗೆ ಮರಳಿ ನೀಡುತ್ತಿವೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ತನಿಖೆಗೆ ಬಿಜೆಪಿ ಒತ್ತಾಯ

May 31 2024, 02:15 AM IST
ಚಿಕ್ಕಮಗಳೂರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ವಹಿವಾಟಿನ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ಮುಖಂಡರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಗುರುವಾರ ಮನವಿ ಸಲ್ಲಿಸಿದರು.

ವಾಲ್ಮೀಕಿ ಕೇಸ್‌: ಬ್ಯಾಂಕಲ್ಲಿ ಹಣ ವರ್ಗ ಆಗಿದ್ದು ಹೇಗೆ?

May 30 2024, 12:49 AM IST
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಖಾತೆಯಿಂದ ಬೇರೆ ಬ್ಯಾಂಕ್‌ ಖಾತೆಗಳಿಗೆ ಅಕ್ರಮವಾಗಿ 94.73 ಕೋಟಿ ರು. ಹಣ ವರ್ಗಾವಣೆ ಮಾಡಲಾಗಿದೆ ಎಂದು ದೂರು ದಾಖಲಾಗಿತ್ತು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 79
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved