• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಉತ್ಪಾದಕ ಸಂಸ್ಥೆಗಳ ಬಾಕಿ ಹಣ ಬಿಡುಗಡೆಗೆ ಆಗ್ರಹ

May 22 2024, 01:02 AM IST
ರಾಜ್ಯ ಸರ್ಕಾರ ಅನುದಾನ ನೀಡದೇ 10 ಲಕ್ಷ ರೈತರಿಗೆ ಮತ್ತು 12 ಸಾವಿರ ರೈತ ಉತ್ಪಾದಕ ಸಂಸ್ಥೆಗಳ ನಿರ್ದೇಶಕರಿಗೆ ತೊಂದರೆಗಳಾಗುತ್ತಿದೆ.

ಪಿಡಿಒಗಳು ಹಣ ಪಡೆದರೆ ಕಾನೂನು ಕ್ರಮ

May 22 2024, 12:53 AM IST
ತಾಲೂಕಿನಲ್ಲಿ ಕೆಲ ಗ್ರಾಮ ಪಂಚಾಯಿತಿ ಪಿಡಿಒಗಳು ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಜೊತೆಗೆ ಆಯಾ ಗ್ರಾಮಗಳ ಅಭಿವೃದ್ಧಿ ಪೂರಕ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ನಡೆಸಿಕೊಂಡು ಬರುತ್ತಿಲ್ಲ. ಅದಲ್ಲದೇ ಕೆಲಸಕ್ಕೆ ಹಣ ಕೇಳುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ. ಕಾರಣ ಅಂತಹ ಘಟನೆಗಳನ್ನು ನಡೆಯದಂತೆ ನೋಡಿಕೊಳ್ಳಬೇಕು. ಇಲ್ಲವೆಂದರೆ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳ ಬೇಕಾಗುತ್ತದೆ ಎಂದು ಲೋಕಾಯುಕ್ತ ಎಸ್.ಪಿ. ಟಿ.ಮಲ್ಲೇಶ ಎಚ್ಚರಿಕೆ ನೀಡಿದರು.

ರೈತ ಉತ್ಪಾದಕರ ಸಂಸ್ಥೆಗಳ ಬಾಕಿ ಹಣ ಬಿಡುಗಡೆಗೆ ಮಾಡಿ

May 22 2024, 12:50 AM IST
ಕರ್ನಾಟಕ ರಾಜ್ಯ ಸರ್ಕಾರದಿಂದ ರಚನೆ ಆಗಿರುವ ರೈತ ಉತ್ಪಾದಕರ ಸಂಸ್ಥೆಗಳ ಬಾಕಿ ಹಣ ಬಿಡುಗಡೆಗೊಳಿಸಲು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ, ನಗರ ಮಂಡಲ ರೈತ ಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಅದಾನಿಯಿಂದ ರಾಹುಲ್‌ ಹಣ ಪಡೆದಿದ್ದಕ್ಕೆಅಧೀರ್‌ ಸಾಕ್ಷಿ: ಮೋದಿ

May 21 2024, 02:02 AM IST
ಅದಾನಿಯಿಂದ ರಾಹುಲ್‌ ಹಣ ಪಡೆದಿದ್ದಕ್ಕೆಅಧೀರ್‌ ಸಾಕ್ಷಿ ಎಂದು ಪ್ರಧಾನಿ ಮೋದಿ ಆರೋಪಿಸಿದ್ದು, ತಮಗೂ ಕೊಟ್ಟರೆ ಬೈಗುಳ ನಿಲ್ಲಿಸುವುದಾಗಿ ಹೇಳಿದ್ದ ಅಧೀರ್‌ ಹೇಳಿಕೆಯನ್ನು ಉಲ್ಲೇಖಿಸಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಜೋಳಿಗೆ ಹಣ ಅಂಜಲಿ ಕುಟುಂಬಕ್ಕೆ ನೀಡುವೆ : ಚಂದ್ರಶೇಖರ ಶಿವಾಚಾರ್ಯ ಶ್ರೀ

May 21 2024, 12:45 AM IST
ಕೊಲೆ ಮಾಡಿದ ಪಾಪಿಗೆ ಮರಣ ದಂಡನೆ ಶಿಕ್ಷೆಗೆ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳ ಆಗ್ರಹ

ಫಸಲ್ ಭೀಮಾ ವಿಮೆ ಹಣ ದುರ್ಬಳಿಕೆ 36 ಜನರನ್ನು ಬಂಧಿಸಲು ಮನವಿ

May 21 2024, 12:40 AM IST
ದೇವದುರ್ಗದಲ್ಲಿ ಫಸಲ್ ಬಿಮಾ ಯೋಜನೆಯಡಿ ವಿಮೆ ಹಣ ದುರ್ಬಳಿಕೆ 36 ಜನರನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ಸಮಿತಿ ಪದಾಧಿಕಾರಿಗಳು ಸೋಮವಾರ ತಹಸೀಲ್ದಾರಿಗೆ ಮನವಿ ಸಲ್ಲಿಸಿದರು.

ಸಾಲಕ್ಕೆ ಜಮಾ ಮಾಡಿದ್ದ ಹಣ ಕಕ್ಕಿಸಿದ ರೈತ ಸಂಘ!

May 21 2024, 12:37 AM IST
ಸಾಮಾಜಿಕ ನ್ಯಾಯದ ಗೃಹಲಕ್ಷ್ಮಿ, ಅಂಗವಿಕಲರು, ವೃದ್ಧಾಪ್ಯ, ವಿಧವಾ ವೇತನ, ಉದ್ಯೋಗ ಖಾತ್ರಿ ಕೂಲಿ ಹಣ ಸೇರಿದಂತೆ ಸರ್ಕಾರದ ಯಾವುದೇ ಸಬ್ಸಿಡಿ ಹಣವನ್ನು ಸಾಲಕ್ಕೆ ಮುಟ್ಟುಗೋಲು ಹಾಕದಂತೆ ಸೂಚನೆ ಇದೆ. ಹೀಗಿದ್ದರೂ ಬಡವರ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಂಡ ತಾಲೂಕಿನ ಆನಗೋಡು ಗ್ರಾಮದ ವಿಜಯ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಗರದಲ್ಲಿ ಸೋಮವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.

ಖಾಸಗಿ ಅನುದಾನಿತ ಶಾಲೆಗಳ ಅಭಿವೃದ್ಧಿಗೆ ಹಣ ಕೊಟ್ಟಿರುವೆ: ವೈಎಎನ್‌

May 21 2024, 12:37 AM IST
ಖಾಸಗಿ ಅನುದಾನಿತ ಶಾಲೆಗಳ ಅಭಿವೃದ್ಧಿ ಕಾರ್ಯಗಳಿಗೆ ₹25 ರಿಂದ ₹30 ಕೋಟಿ ಅನುದಾನ ನೀಡಿದ್ದೇನೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬರ ಪರಿಹಾರ ಸಾಲಕ್ಕೆ ಜಮೆ; ಹಣ ಮರಳಿಸುವ ಬಗ್ಗೆ ಬ್ಯಾಂಕ್‌ಗಳಲ್ಲಿ ಗೊಂದಲ

May 21 2024, 12:33 AM IST
ಭಾಗ್ಯಲಕ್ಷ್ಮೀ, ಪಿಂಚಣಿ, ನರೇಗಾ ಕೂಲಿ, ವೃದ್ದಾಪ್ಯ ವೇತನ, ಗ್ಯಾಸ್‌ ಸಬ್ಸಿಡಿಯೂ ಸಾಲಕ್ಕೆ ಜಮೆ ಮಾಡಲಾಗಿದ್ದು, ಬ್ಯಾಂಕುಗಳ ಕ್ರಮದ ಬಗ್ಗೆ ರೈತಾಪಿ ವಲಯದಿಂದ ತೀವ್ರ ಆಕ್ರೋಶ, ಸಾಲಕ್ಕೆ ಜಮೆ ಮಾಡಿಕೊಂಡ ಬ್ಯಾಂಕುಗಳಿಗೆ ಯಾದಗಿರಿ ಜಿಲ್ಲಾಧಿಕಾರಿ ಡಾ. ಸುಶೀಲಾ ಕಾರಣ ಕೇಳಿ ನೋಟೀಸ್‌ ನೀಡಿದ್ದಾರೆ.

ಸಬ್ಸಿಡಿ ಹಣ ಸಾಲಕ್ಕೆ ಮುಟ್ಟುಗೋಲು ಖಂಡಿಸಿ ಇಂದು ಪ್ರತಿಭಟನೆ

May 20 2024, 01:40 AM IST
ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ವಿಜಯ ಬ್ಯಾಂಕ್‌ನಲ್ಲಿ ಮಹಿಳಾ ಗ್ರಾಹಕರ ಸಾಮಾಜಿಕ ಭದ್ರತೆ, ಸಬ್ಸಿಡಿ ಹಣವನ್ನು ಸಾಲದ ಹಣ‍ಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಬ್ಯಾಂಕ್‌ ವ್ಯವಸ್ಥಾಪಕರ ಈ ಕ್ರಮ ದುಂಡಾವರ್ತನೆಯಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ದಾವಣಗೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 79
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved