• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣ ವರ್ಗಾವಣೆ ತಡೆ ಕಾಯ್ದೆ : ಇ.ಡಿ.ಗೆ ಸುಪ್ರೀಂ ಲಗಾಮು

May 17 2024, 12:32 AM IST
ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಾದ ಬಳಿಕವೂ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆ ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ನೇರವಾಗಿ ಬಂಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

May 17 2024, 12:30 AM IST
ರಾಜ್ಯ ಸರ್ಕಾರ ಕೂಡಲೇ ಬರ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಗುರುವಾರ ನಗರದ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದರು.

ಫಸಲ್ ಬಿಮಾ ವಿಮೆ ಹಣ ಪಾವತಿಗೆ ರೈತರ ಒತ್ತಾಯ

May 16 2024, 12:54 AM IST
ರಾಯಚೂರು ತಾಲೂಕಿನ ಪಲಕನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂದಲಿ ಗ್ರಾಮದ ರೈತರು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಪಾವತಿಸಿದ್ದಾರೆ. ಆದರೆ, ರಾಜ್ಯ ಸರ್ಕಾರವು ಈ ಪ್ರದೇಶವನ್ನು ಬರಗಾಲ ಪ್ರದೇಶವೆಂದು ಘೋಷಣೆ ಮಾಡಿದೆ ಎಂದು ಡಿಸಿಗೆ ಮನವಿ ಪತ್ರ ಸಲ್ಲಿಸಿದರು.

ಕೊಬ್ಬರಿ ಹಣ ರೈತರ ಖಾತೆಗೆ ಜಮಾ ಮಾಡಿ

May 16 2024, 12:50 AM IST
ನ್ಯಾಫೆಡ್ ಮೂಲಕ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಕೊಬ್ಬರಿ ಖರೀದಿ ಮಾಡಿಕೊಂಡ ಹಣ ನೀಡುವಂತೆ ಒತ್ತಾಯಿಸಿ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲೂಕಿನ ಕಿಬ್ಬನಹಳ್ಳಿ ಕೊಬ್ಬರಿ ಖರೀದಿ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬರ ಪರಿಹಾರ ಹಣ ರೈತರ ಸಾಲಕ್ಕೆ ಜಮೆ!

May 15 2024, 01:35 AM IST
ಸರ್ಕಾರ ಹಣ ನೀಡಿದರೂ ಪರಿಹಾರ ಕೊಡದ ಬ್ಯಾಂಕುಗಳುಬರ ಪರಿಹಾರವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕುಗಳುಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ಆತಂಕದಲ್ಲಿ ಅನ್ನದಾತ

ಅಂಬೇಡ್ಕರ್ ಕಂಚಿನ ಪುತ್ಥಳಿಗೆ ಸ್ವಂತ ಹಣ

May 15 2024, 01:33 AM IST
ಪ್ರತಿಷ್ಠಾಪಿಸಲು ಉದ್ದೇಶಿಸಿರುವ ಡಾ.ಅಂಬೇಡ್ಕರ್ ಕಂಚಿನ ಪುತ್ಥಳಿಗೆ ಸ್ವಂತ ಹಣ ಒದಗಿಸಲಾಗುವುದು ಎಂದು ಮಾಜಿ ಸಂಸದ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಭರವಸೆ ನೀಡಿದರು.

ನರೇಗಾ ಕೂಲಿ ಹಣ ಪಾವತಿಗೆ ಆಗ್ರಹಿಸಿ ಗ್ರಾಪಂ ಮುತ್ತಿಗೆ

May 15 2024, 01:33 AM IST
ಕಡಿಮೆ ಕೂಲಿ ಹಣ ಪಾವತಿ ಮಾಡಿರುವುದು ಮತ್ತು ಕೂಲಿ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ಉದ್ಯೋಗ ಖಾತರಿ ನೂರಾರು ಕೂಲಿ ಕಾರ್ಮಿಕರು ಸಮೀಪದ ಅಮೀನಗಡ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.

ಬರ ಪರಿಹಾರ ಹಣ ರೈತರ ಸಾಲಕ್ಕೆ ಜಮೆ ಮಾಡಿದ ಬ್ಯಾಂಕ್‌!

May 15 2024, 01:32 AM IST
"ದೇವರು ವರ ಕೊಟ್ಟರೂ, ಪೂಜಾರಿ ವರ ಕೊಡ.. " ಎನ್ನುವಂತೆ, ಬರದಿಂದ ನೊಂದು ಬೆಂದಿರುವ ರೈತರಿಗೆ ಕೇಂದ್ರ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ. ಆದರೆ, ರೈತರಿಗೆ ಸಲ್ಲಬೇಕಾಗಿರುವ ಈ ಪರಿಹಾರದ ಹಣವನ್ನು ಬ್ಯಾಂಕುಗಳು ಬೆಳೆ ಸಾಲದ ಖಾತೆಗಳಿಗೆ ಜಮೆ ಮಾಡಿಕೊಳ್ಳುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.

ಬರ ಪರಿಹಾರ ಹಣ ಬಿಡುಗಡೆಗೆ ಆಗ್ರಹಿಸಿ ರೈತಸಂಘ ಪ್ರತಿಭಟನೆ

May 14 2024, 01:01 AM IST
ಬರ ಪರಿಹಾರ ಹಣ ಬಿಡುಗಡೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸಾವಿರಾರು ರೈತರು ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರಲ್ಲದೇ ತಹಸೀಲ್ದಾರ್ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿ ಬಳಿಕ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಅಂಬಾನಿ ಹಣ ಬಂದ್ರೆ ಟೀಕೆ ಸ್ಟಾಪ್ : ಅಧೀರ್

May 13 2024, 12:07 AM IST
ಅಂಬಾನಿ- ಅದಾನಿ ಹಣದ ಕುರಿತು ರಾಹುಲ್‌ ಮೌನಕ್ಕೆ ಶರಣಾಗಿರುವುದರ ಹಿಂದೆ ಟೆಂಪೋ ತುಂಬಾ ಹಣ ರವಾನೆಯಾಗಿದ್ದು ಕಾರಣವಿರಬೇಕು ಎಂಬ ಮೋದಿ ಆರೋಪದ ಬೆನ್ನಲ್ಲೇ, ಹಣ ಬಂದರೆ ಅವರ ವಿರುದ್ಧ ಟೀಕೆ ನಿಲ್ಲಿಸುತ್ತೇವೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿದ್ದಾರೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 79
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved